ಪ್ರಶಸ್ತಿ ವಿಜೇತ ಖ್ಯಾತ ತುಳು ಸಾಹಿತಿ ಶ್ರೀಮತಿ ಜಯಂತಿ ಬಂಗೇರ ಇವರ ಪತಿ, ಮೂಡಬಿದ್ರಿ ಸಪಲಿಗ ಸೇವಾ ಸಂಘದ ಮಾಜಿ ಅಧ್ಯಕ್ಷರು , ಮೂಡಬಿದ್ರೆ ಸುಜಯ ಹಾಲೋ ಬ್ಲಾಕ್ ಇಂಡಸ್ಟ್ರಿ ಇದರ ಮಾಲಕರಾದ ಶ್ರೀ ಸದಾಶಿವ ಬಂಗೇರ (72 ವ ) ಇವರು ಅಲ್ಪ ಕಾಲದ ಅಸೌಖ್ಯದಿಂದ ದಿನಾಂಕ 09-03-2025 ರಂದು ನಿಧನ ಹೊಂದಿದರು. ಅಂತ್ಯಕ್ರಿಯೆ ಸಂಜೆ 7.30 ಕೆ ಜರುಗಿತು. ಮೃತರ ಪತ್ನಿ ತುಳು ಸಾಹಿತಿ, ಉಡಲ್ ತುಳು ತ್ರೈಮಾಸಿಕ ಪತ್ರಿಕೆ ಸಂಪಾದಕಿ ಜಯಂತಿ ಬಂಗೇರ, ಪುತ್ರ ಪುತ್ರಿಯರನ್ನು ಅಗಲಿದ್ದಾರೆ. ಸುಮಾರು 13 ವರ್ಷ ಎಂ.ಆರ್.ಪಿ. ಎಲ್ ನಲ್ಲಿ ಉದ್ಯೋಗದಲ್ಲಿದರು. ಬಳಿಕ ಕಟ್ಟಡ ನಿರ್ಮಾಣ ಕಾಮಗಾರಿ ಗುತ್ತಿಗೆದಾರರಾಗಿದ್ದರು. ಅವರ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲೆಂದು ಶ್ರೀ ದೇವರಲ್ಲಿ ಪ್ರಾರ್ಥಿಸುತ್ತೇವೆ. ಅವರ ಅಗಲುವಿಕೆಯಿಂದ ದುಃಖತಪ್ತ ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ . ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಎ.ಸಿ.ಭಂಡಾರಿ, ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ,ತುಳು ವರ್ಲ್ಡ್ ಫೌಂಡೇಶನ್ ಡಾ. ರಾಜೇಶ್ ಆಳ್ವ, ತುಳು ಕೂಟ ಕುಡ್ಲ ಅಧ್ಯಕ್ಷೆ ಹೇಮ ದಾಮೋದರ್ ನಿಸರ್ಗ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ
Trending
- ಕುಂದಾಪುರ : ಕಾಪು ಭಾಗದಲ್ಲಿ ಚಿರತೆ ಭೀತಿ ಹೆಚ್ಚಳ – ಸ್ಥಳ ಪರಿಶೀಲನೆಗೆ ಅರಣ್ಯ ಇಲಾಖೆಗೆ ತುಳುನಾಡ ರಕ್ಷಣಾ ವೇದಿಕೆ ಮನವಿ
- ಪಿವಿಎಸ್ ಸಂಸ್ಥೆಯ ಆಡಳಿತವನ್ನು ತಾವು ಸ್ವತಂತ್ರವಾಗಿ ನೋಡಿಕೊಳ್ಳುತ್ತಿದ್ದು, ಅದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ – ಸರೋಜಿನಿ ಕುಸೆ
- ಚೀನಾ ಲಿಂಕ್ ಸೈಬರ್ ವಂಚನೆ ಬಯಲು: ಮಂಗಳೂರು ಮೂಲದ ಇಬ್ಬರು ಬಂಧನ
- ಹನಿಟ್ರಾಪ್ ಜಾಲದಲ್ಲಿ ಸಿಲುಕಿದ ವಿಕಲಚೇತನ ಯುವಕ: ಲಾಡ್ಜ್ನಲ್ಲಿ ಹಲ್ಲೆ, ಬೆದರಿಕೆ – ನಾಲ್ವರು ಪರಾರಿ
- ಮುಲ್ಕಿ ತಾಲೂಕು ಘೋಷಣೆಗೆ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮುಲ್ಕಿ ಜನರ ಕೃತಜ್ಞತೆ – ಎಂ.ಬಿ. ಸದಾಶಿವ
- ಅಮೆರಿಕ–ಇರಾನ್ ಯುದ್ಧದ ಪರಿಣಾಮ? ದೇಶದ ಕೆಲವು ಭಾಗಗಳಲ್ಲಿ ಎಲ್ಪಿಜಿ ಕೊರತೆ ಆತಂಕ – ಕೇಂದ್ರ ಸರ್ಕಾರ ಸ್ಪಷ್ಟನೆ
- ಸುಳ್ಯ :ಮಹಿಳಾ ದಿನಾಚರಣೆ – ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮಹಿಳಾ ಸಬಲೀಕರಣ ಅಗತ್ಯ : ಎಂ. ಬಿ. ಸದಾಶಿವ
- ಅತೀ ವೇಗದ ಓಟದಲ್ಲಿ ಇತಿಹಾಸ ರಚಿಸಿದ 80 ಬಡಗಬೆಟ್ಟು ಕೋಣಗಳು – ಕಂಬಳದಲ್ಲಿ ಸಾರ್ವಕಾಲಿಕ ದಾಖಲೆ

