ಪ್ರಶಸ್ತಿ ವಿಜೇತ ಖ್ಯಾತ ತುಳು ಸಾಹಿತಿ ಶ್ರೀಮತಿ ಜಯಂತಿ ಬಂಗೇರ ಇವರ ಪತಿ, ಮೂಡಬಿದ್ರಿ ಸಪಲಿಗ ಸೇವಾ ಸಂಘದ ಮಾಜಿ ಅಧ್ಯಕ್ಷರು , ಮೂಡಬಿದ್ರೆ ಸುಜಯ ಹಾಲೋ ಬ್ಲಾಕ್ ಇಂಡಸ್ಟ್ರಿ ಇದರ ಮಾಲಕರಾದ ಶ್ರೀ ಸದಾಶಿವ ಬಂಗೇರ (72 ವ ) ಇವರು ಅಲ್ಪ ಕಾಲದ ಅಸೌಖ್ಯದಿಂದ ದಿನಾಂಕ 09-03-2025 ರಂದು ನಿಧನ ಹೊಂದಿದರು. ಅಂತ್ಯಕ್ರಿಯೆ ಸಂಜೆ 7.30 ಕೆ ಜರುಗಿತು. ಮೃತರ ಪತ್ನಿ ತುಳು ಸಾಹಿತಿ, ಉಡಲ್ ತುಳು ತ್ರೈಮಾಸಿಕ ಪತ್ರಿಕೆ ಸಂಪಾದಕಿ ಜಯಂತಿ ಬಂಗೇರ, ಪುತ್ರ ಪುತ್ರಿಯರನ್ನು ಅಗಲಿದ್ದಾರೆ. ಸುಮಾರು 13 ವರ್ಷ ಎಂ.ಆರ್.ಪಿ. ಎಲ್ ನಲ್ಲಿ ಉದ್ಯೋಗದಲ್ಲಿದರು. ಬಳಿಕ ಕಟ್ಟಡ ನಿರ್ಮಾಣ ಕಾಮಗಾರಿ ಗುತ್ತಿಗೆದಾರರಾಗಿದ್ದರು. ಅವರ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲೆಂದು ಶ್ರೀ ದೇವರಲ್ಲಿ ಪ್ರಾರ್ಥಿಸುತ್ತೇವೆ. ಅವರ ಅಗಲುವಿಕೆಯಿಂದ ದುಃಖತಪ್ತ ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ . ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಎ.ಸಿ.ಭಂಡಾರಿ, ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ,ತುಳು ವರ್ಲ್ಡ್ ಫೌಂಡೇಶನ್ ಡಾ. ರಾಜೇಶ್ ಆಳ್ವ, ತುಳು ಕೂಟ ಕುಡ್ಲ ಅಧ್ಯಕ್ಷೆ ಹೇಮ ದಾಮೋದರ್ ನಿಸರ್ಗ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ
Trending
- ಬಂಟರ ಯಾನೆ ನಾಡವರ ಮಾತೃ ಸಂಘ ದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಪುನರಾಯ್ಕೆ
- ಮಹಿಳಾ ಮೀಸಲಾತಿಗೆ ಜೆಡಿಎಸ್ ಧ್ವನಿ: ಮಂಗಳೂರಿನಲ್ಲಿ ಪ್ರತಿಭಟನೆ:ಮಹಿಳಾ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ: ಎಸ್.ಎಲ್. ಬೋಜೆಗೌಡ
- ಬಜೆಟ್ನಲ್ಲಿ ಘೋಷಿಸಿರುವ 56,432 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ
- ಶಿವಾಜಿನಗರದ ಆಸ್ಪತ್ರೆ ಆವರಣ ಕಾಂಪೌಂಡ್ ಗೋಡೆ ಕುಸಿದು ಮಕ್ಕಳು ಸೇರಿ 7 ಮಂದಿ ಅವಶೇಷಗಳಡಿ
- ಬೈಂದೂರು ತಾಲೂಕಿನ ತ್ರಾಸಿ ಬೀಚ್ ಸಮೀಪದ ಸಂಭವಿಸಿದ ಭೀಕರ ರಸ್ತೆ ಅಪಘಾತ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸ ದಾರುಣ ಅಂತ್ಯ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ.ರೋಡ್ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ
- ಕರಾವಳಿ ಸೊಗಡಿನ ಹಾಸ್ಯ ಚಿತ್ರ “ವಾದಿರಾಜ ವಾಲಗ ಮಂಡಳಿ” ಚಿತ್ರೀಕರಣ ಪೂರ್ಣ ಆಗಸ್ಟ್ನಲ್ಲಿ ರಾಜ್ಯಾದ್ಯಂತ ಭರ್ಜರಿ ಬಿಡುಗಡೆಗೆ ಸಜ್ಜು
- Royal Challengers Bangalore ತಂಡವು ದಿಟ್ಟ ಬೌಲಿಂಗ್ ಪ್ರದರ್ಶನದ ಮೂಲಕ Delhi Capitals ವಿರುದ್ಧ ಭರ್ಜರಿ ಜಯ

