ಪ್ರಶಸ್ತಿ ವಿಜೇತ ಖ್ಯಾತ ತುಳು ಸಾಹಿತಿ ಶ್ರೀಮತಿ ಜಯಂತಿ ಬಂಗೇರ ಇವರ ಪತಿ, ಮೂಡಬಿದ್ರಿ ಸಪಲಿಗ ಸೇವಾ ಸಂಘದ ಮಾಜಿ ಅಧ್ಯಕ್ಷರು , ಮೂಡಬಿದ್ರೆ ಸುಜಯ ಹಾಲೋ ಬ್ಲಾಕ್ ಇಂಡಸ್ಟ್ರಿ ಇದರ ಮಾಲಕರಾದ ಶ್ರೀ ಸದಾಶಿವ ಬಂಗೇರ (72 ವ ) ಇವರು ಅಲ್ಪ ಕಾಲದ ಅಸೌಖ್ಯದಿಂದ ದಿನಾಂಕ 09-03-2025 ರಂದು ನಿಧನ ಹೊಂದಿದರು. ಅಂತ್ಯಕ್ರಿಯೆ ಸಂಜೆ 7.30 ಕೆ ಜರುಗಿತು. ಮೃತರ ಪತ್ನಿ ತುಳು ಸಾಹಿತಿ, ಉಡಲ್ ತುಳು ತ್ರೈಮಾಸಿಕ ಪತ್ರಿಕೆ ಸಂಪಾದಕಿ ಜಯಂತಿ ಬಂಗೇರ, ಪುತ್ರ ಪುತ್ರಿಯರನ್ನು ಅಗಲಿದ್ದಾರೆ. ಸುಮಾರು 13 ವರ್ಷ ಎಂ.ಆರ್.ಪಿ. ಎಲ್ ನಲ್ಲಿ ಉದ್ಯೋಗದಲ್ಲಿದರು. ಬಳಿಕ ಕಟ್ಟಡ ನಿರ್ಮಾಣ ಕಾಮಗಾರಿ ಗುತ್ತಿಗೆದಾರರಾಗಿದ್ದರು. ಅವರ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲೆಂದು ಶ್ರೀ ದೇವರಲ್ಲಿ ಪ್ರಾರ್ಥಿಸುತ್ತೇವೆ. ಅವರ ಅಗಲುವಿಕೆಯಿಂದ ದುಃಖತಪ್ತ ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ . ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಎ.ಸಿ.ಭಂಡಾರಿ, ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ,ತುಳು ವರ್ಲ್ಡ್ ಫೌಂಡೇಶನ್ ಡಾ. ರಾಜೇಶ್ ಆಳ್ವ, ತುಳು ಕೂಟ ಕುಡ್ಲ ಅಧ್ಯಕ್ಷೆ ಹೇಮ ದಾಮೋದರ್ ನಿಸರ್ಗ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ
Trending
- ಸಾಸ್ತಾನ ಟೋಲ್ನಲ್ಲಿ ವೀರ ಸೈನಿಕನಿಗೆ ಅವಮಾನ! ತುಳುನಾಡ ರಕ್ಷಣಾ ವೇದಿಕೆ ತೀವ್ರ ಖಂಡನೆ
- ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿದ ಸ.ಕಿ.ಪ್ರಾ ಶಾಲೆ ಬೆಳ್ಮಾರು
- ಮಂಗಳೂರು: ನಗರದ ಬಹುನಿರೀಕ್ಷಿತ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ಕೆಲ ಸೇತುವೆ ಭಾನುವಾರ ಉದ್ಘಾಟನೆ. ತುಳುನಾಡ ರಕ್ಷಣಾ ವೇದಿಕೆ ದಶಕಗಳ ಹೋರಾಟದ ಪ್ರತಿಫಲ
- ಮಂಗಳೂರು ; ಇನ್ಸ್ಟಗ್ರಾಮ್ ರೀಲ್ ಸ್ಟಾರ್ ನಾಗುರಿ ಆಶಾ ಹೃದಯಾಘಾತದಿಂದ ನಿಧನ.
- ಜನರಲ್ಲಿ ದೈರ್ಯ ಬೆಳೆಸಬೇಕಾದ ಸಂಘಟನೆಗಳು — ಭಯ ಹುಟ್ಟಿಸುವುದು ಎಷ್ಟು ಸರಿ? – ಪ್ರಶಾಂತ್ ಭಟ್ ಕಡಬ
- ಬಿಗ್ಬಾಸ್ ಸೀಸನ್–12 ರನ್ನರ್ಅಪ್ ರಕ್ಷಿತಾ ಶೆಟ್ಟಿಗೆ ಹುಟ್ಟೂರಿನಲ್ಲಿ ರಾಜಮರ್ಯಾದೆ ಸ್ವಾಗತ
- ಬಂಟ್ಸ್ ಅಸೋಸಿಯೇಷನ್ ಪುಣೆ ವತಿಯಿಂದ 14ನೇ ವಾರ್ಷಿಕ ಸಮಾವೇಶ – ಫೆಬ್ರವರಿ 6ರಂದು
- ರಿಶೆಲ್ ಡಿಸೋಜ ಪ್ರಕರಣಕ್ಕೆ ನ್ಯಾಯ ಬೇಕು: ತನಿಖೆ ವಿಫಲವಾದರೆ ರಾಜ್ಯವ್ಯಾಪಿ ಹೋರಾಟ – ಅಲ್ವಿನ್ ಡಿಸೋಜ

