ಪ್ರಶಸ್ತಿ ವಿಜೇತ ಖ್ಯಾತ ತುಳು ಸಾಹಿತಿ ಶ್ರೀಮತಿ ಜಯಂತಿ ಬಂಗೇರ ಇವರ ಪತಿ, ಮೂಡಬಿದ್ರಿ ಸಪಲಿಗ ಸೇವಾ ಸಂಘದ ಮಾಜಿ ಅಧ್ಯಕ್ಷರು , ಮೂಡಬಿದ್ರೆ ಸುಜಯ ಹಾಲೋ ಬ್ಲಾಕ್ ಇಂಡಸ್ಟ್ರಿ ಇದರ ಮಾಲಕರಾದ ಶ್ರೀ ಸದಾಶಿವ ಬಂಗೇರ (72 ವ ) ಇವರು ಅಲ್ಪ ಕಾಲದ ಅಸೌಖ್ಯದಿಂದ ದಿನಾಂಕ 09-03-2025 ರಂದು ನಿಧನ ಹೊಂದಿದರು. ಅಂತ್ಯಕ್ರಿಯೆ ಸಂಜೆ 7.30 ಕೆ ಜರುಗಿತು. ಮೃತರ ಪತ್ನಿ ತುಳು ಸಾಹಿತಿ, ಉಡಲ್ ತುಳು ತ್ರೈಮಾಸಿಕ ಪತ್ರಿಕೆ ಸಂಪಾದಕಿ ಜಯಂತಿ ಬಂಗೇರ, ಪುತ್ರ ಪುತ್ರಿಯರನ್ನು ಅಗಲಿದ್ದಾರೆ. ಸುಮಾರು 13 ವರ್ಷ ಎಂ.ಆರ್.ಪಿ. ಎಲ್ ನಲ್ಲಿ ಉದ್ಯೋಗದಲ್ಲಿದರು. ಬಳಿಕ ಕಟ್ಟಡ ನಿರ್ಮಾಣ ಕಾಮಗಾರಿ ಗುತ್ತಿಗೆದಾರರಾಗಿದ್ದರು. ಅವರ ದಿವ್ಯಾತ್ಮಕ್ಕೆ ಚಿರಶಾಂತಿ ಸಿಗಲೆಂದು ಶ್ರೀ ದೇವರಲ್ಲಿ ಪ್ರಾರ್ಥಿಸುತ್ತೇವೆ. ಅವರ ಅಗಲುವಿಕೆಯಿಂದ ದುಃಖತಪ್ತ ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ . ಅಖಿಲ ಭಾರತ ತುಳು ಒಕ್ಕೂಟ ಅಧ್ಯಕ್ಷ ಎ.ಸಿ.ಭಂಡಾರಿ, ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ,ತುಳು ವರ್ಲ್ಡ್ ಫೌಂಡೇಶನ್ ಡಾ. ರಾಜೇಶ್ ಆಳ್ವ, ತುಳು ಕೂಟ ಕುಡ್ಲ ಅಧ್ಯಕ್ಷೆ ಹೇಮ ದಾಮೋದರ್ ನಿಸರ್ಗ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ
Trending
- ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
- ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
- ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
- ಬಲೆ ತುಳು ಓದುಗ : (ಜೂನ್ 30) ; ಅಕಾಡೆಮಿಗೆ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ
- ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ದ್ರೋಹ : ಸಂತ್ರಸ್ತ ಯುವತಿಯಿಂದ ಮಗುವಿಗೆ ಜನ್ಮ…!
- ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ
- ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ,ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ
- ತುಳು ನಾಟಕ ಕಾರ್ಯಗಾರ ಉದ್ಘಾಟನೆ, ಕಾಲೇಜ್ ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯ : ತಮ್ಮ ಲಕ್ಷ್ಮಣ