ಶ್ರೀ ಕಿರಣಚಂದ್ರ ರೈ.ಬಿ. ಇವರು ಡಾ. ಆನಂದ ಗೌಡ ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ `ಸ್ವಾತಂತ್ರ್ಯೋತ್ತರ ಭಾರತದಲ್ಲಿ ಗಾಂಧಿ ತತ್ವಗಳ ಅನುಷ್ಠಾನದ ವಿಶ್ಲೇಷಣೆ : ವಿಶೇಷವಾಗಿ ಪುತ್ತೂರಿಗೆ ಸಂಬಂಧಿಸಿದಂತೆ ಒಂದು ಅಧ್ಯಯನ ಎಂಬ ಮಹಾ ಪ್ರಬಂಧಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಡಾಕ್ಟರೇಟ್ ಪದವಿ ನೀಡಿದೆ. ಇವರು ಕರ್ನೂರು ಬಂಟುಕಲ್ಲು ವೆಂಕಪ್ಪ ರೈ ಹಾಗೂ ಮಮ್ಮಕ್ಕೆ ರೈ ಅವರ ಪುತ್ರ. ಇವರು ಪ್ರಸ್ತುತ ಬೆಟ್ಟಂಪಾಡಿ ಹಾಗೂ ವಿದ್ಯಾರಶ್ಮಿ ಪದವಿ ಕಾಲೇಜ್ನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Trending
- ಶ್ರೀ ಬಾರ್ಕೂರು ಮಹಾ ಸಂಸ್ಥಾನ ಭಾರ್ಗವ ಬೀಡು – ದ.ಕ. ಜಿಲ್ಲಾ ಮಹಾಮಂಡಲದ ಪದಗ್ರಹಣ ಸಮಾರಂಭ ಅ.19 ರಂದು
- ಧ್ವನಿ ಬೆಳಕು ಮಾಲಕರ ಸಂಘ – ಕಾವೂರ್ ವಲಯದ ನೂತನ ಪದಾಧಿಕಾರಿಗಳ ಆಯ್ಕೆ
- ದುಬೈನಲ್ಲಿ ‘ಗಮ್ಮತ್ ಕಲಾವಿದೆರ್’ ನಾಟಕ ತಂಡದ 14ನೇ ವಾರ್ಷಿಕೋತ್ಸವ – ‘ಪೋನಗ ಕೊನೊಪರಾ..?’ ನಾಟಕದ ಪ್ರಥಮ ಪ್ರದರ್ಶನಕ್ಕೆ ಭರ್ಜರಿ ಪ್ರತಿಕ್ರಿಯೆ
- ಖಚಿತ ಮಾಹಿತಿ ಮೇರೆಗೆ ದಾಳಿ – ಮೂಡುಬಿದಿರೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಭೇದಿಸಿದ ಪೊಲೀಸರು ನಾಲ್ವರು ಬಂಧನ | ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ
- ಕಾರ್ಕಳ ಮಾಜಿ ಶಾಸಕ, ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಆತ್ಮಹತ್ಯೆ
- “ಕಾಂತಾರ” ಸಿನಿಮಾದಲ್ಲಿ ದೈವಗಳಿಗೆ ಅಪಚಾರ ಆಗಿಲ್ಲ: ಐಕಳ ಹರೀಶ್ ಶೆಟ್ಟಿ ಸ್ಪಷ್ಟನೆ
- ಬಂಟರ ಸಂಘ (ರಿ.) ಬಜಪೆ ವಲಯದ ಅಧ್ಯಕ್ಷರಾಗಿ ಶ್ರೀ ವೇಣುಗೋಪಾಲ್ ಶೆಟ್ಟಿ ಆಯ್ಕೆ
- ಕಂಬಳಕ್ಕೆ 2 ಕೋಟಿ ಅನುದಾನ ಮೀಸಲು : ಐಪಿಎಲ್ ಮಾದರಿಯಲ್ಲಿ ಕಂಬಳ ಆಯೋಜನೆ ಚಿಂತನೆ