ಶ್ರೀ ಕಿರಣಚಂದ್ರ ರೈ.ಬಿ. ಇವರು ಡಾ. ಆನಂದ ಗೌಡ ರಾಜ್ಯಶಾಸ್ತ್ರ ಸಹ ಪ್ರಾಧ್ಯಾಪಕರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ `ಸ್ವಾತಂತ್ರ್ಯೋತ್ತರ ಭಾರತದಲ್ಲಿ ಗಾಂಧಿ ತತ್ವಗಳ ಅನುಷ್ಠಾನದ ವಿಶ್ಲೇಷಣೆ : ವಿಶೇಷವಾಗಿ ಪುತ್ತೂರಿಗೆ ಸಂಬಂಧಿಸಿದಂತೆ ಒಂದು ಅಧ್ಯಯನ ಎಂಬ ಮಹಾ ಪ್ರಬಂಧಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಡಾಕ್ಟರೇಟ್ ಪದವಿ ನೀಡಿದೆ. ಇವರು ಕರ್ನೂರು ಬಂಟುಕಲ್ಲು ವೆಂಕಪ್ಪ ರೈ ಹಾಗೂ ಮಮ್ಮಕ್ಕೆ ರೈ ಅವರ ಪುತ್ರ. ಇವರು ಪ್ರಸ್ತುತ ಬೆಟ್ಟಂಪಾಡಿ ಹಾಗೂ ವಿದ್ಯಾರಶ್ಮಿ ಪದವಿ ಕಾಲೇಜ್ನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Trending
- ಕರ್ನಾಟಕ ಬಜೆಟ್ ಕುರಿತು ಜೆಡಿಎಸ್ ರಾಜ್ಯ ವಕ್ತಾರ ಎಂ. ಬಿ. ಸದಾಶಿವ ಅವರು ತೀವ್ರ ಅಸಮಾಧಾನ
- ಬಾವುಟ ಗುಡ್ಡ : ಎಪ್ರಿಲ್ 5 ರಂದು ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸೇವಾ ಸಮಿತಿ (ರಿ.), ಮತ್ತು ತುಳುನಾಡ ರಕ್ಷಣಾ ವೇದಿಕೆ (ರಿ.)ವತಿಯಿಂದ ವಿದ್ಯಾರ್ಥಿ ಮತ್ತು ಸಾರ್ವಜನಿಕರಿಗಾಗಿ ಚಿತ್ರಕಲಾ ಸ್ಪರ್ಧೆ.
- ಹಾಸನದಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು – ಲಾಡ್ಜ್ ಮೇಲೆ ಪೊಲೀಸರ ದಾಳಿ, ವಿದೇಶಿ ಮಹಿಳೆಯರ ರಕ್ಷಣೆ
- ಮಾಜಿ ಪ್ರಧಾನಿ ಎಚ್ .ಡಿ. ದೇವೇಗೌಡರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ಗೆ ಇಬ್ಬರು ಪ್ರಮುಖ ಮುಖಂಡರ ಸೇರ್ಪಡೆ
- ಆಯಿಷತ್ ಲುತ್ಫಾ ನಜಾ ಕೆ.ಎ. ಅವರು ಬಿ.ಎಸ್.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್
- ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಓಬಿಸಿ ಮೋರ್ಚಾ ಜಿಲ್ಲಾ ಪದಾಧಿಕಾರಿಗಳನ್ನಾಗಿ ನಿಯುಕ್ತಿ.
- ತುಳುಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ: ಅಧ್ಯಯನ ಸಮಿತಿ ವರದಿ ಸಲ್ಲಿಕೆ
- ತುಳು ಕೂಟ (ರಿ.), ಕುಡ್ಲ ಸತ್ಯದಪ್ಪೆ ದೇಯಿ ಬೈದೆದಿ’ಎಂಬ ಕಿರು ರೂಪಕ ಪ್ರದರ್ಶನ

