ಮಂಗಳೂರು: ದಿನಾಂಕ 24-04-2025 ರಂದು ಮೊಹಮ್ಮದ್ ಮುಸ್ತಾಕ್ ಎನ್ನುವ ವ್ಯಕ್ತಿಯು ನ್ಯಾಯವಾದಿ ಮಹಮ್ಮದ್ ಅಸ್ಗರ್ ರವರು ಸದ್ರಿ ವ್ಯಕ್ತಿಯ ಪ್ರಕರಣವನ್ನು ನ್ಯಾಯಾಲಯದಲ್ಲಿ ನಡೆಸಲು ನನಗೆ ಸಾಧ್ಯವಿಲ್ಲ ಎಂದು ನಿರಕ್ಷೇಪಣಾ ವಕಾಲತನ್ನು ನೀಡಿದ ಕಾರಣವನ್ನು ಇಟ್ಟುಕೊಂಡು ವಕೀಲರ ಕಚೇರಿಗೆ ಅಕ್ರಮವಾಗಿ ನುಗ್ಗಿ ಬೆದರಿಸಿ ಕಾರಿನ ಕೀಯನ್ನು ಅಕ್ರಮವಾಗಿ ತೆಗೆದು ಕಾರನ್ನು ಅಕ್ರಮವಾಗಿ ತೆಗೆದುಕೊಂಡು ಹೋಗುವುದನ್ನು ತಡೆಯಲು ಹೋದ ವಕೀಲರ ಮೇಲೆ ಕಾರನ್ನು ಹಾಯಿಸಿ ಕೊಲ್ಲುವ ಪ್ರಯತ್ನವನ್ನು ಮಾಡಿರುವ ಬಗ್ಗೆ ಮಂಗಳೂರಿನ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
Trending
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆಗೆ ಮನವಿ
- ಕಡಬದಲ್ಲಿ ‘ಕಿಂಗ್ಸ್ ಬಜಾರ್’ ಹೆಸರಿನಲ್ಲಿ ಹೂಡಿಕೆ ವಂಚನೆ ಆರೋಪ: ಸಭೆಗೆ ಪೊಲೀಸ್ ದಾಳಿ; ಏಳು ಮಂದಿ ವಿರುದ್ಧ ಪ್ರಕರಣ
- ಜಿಲ್ಲಾ ಬ್ಯಾಂಕ್ನಿಂದ ಉಪ್ಪೂರು ಸಹಕಾರಿ ಸಂಘಕ್ಕೆ ಪ್ರತಿಷ್ಠಿತ ಸಾಧನಾ ಪ್ರಶಸ್ತಿ
- ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಕೊಲೆಬೋಟಿನ ಕ್ಯಾಬಿನ್ನಲ್ಲೇ ಚೂರಿ ಇರಿತ; ಪರಾರಿಯಾಗುತ್ತಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಬಂಧನ
- ₹5 ಕೋಟಿಗೂ ಅಧಿಕ ಹಣ ಸಂಗ್ರಹದ ಲೆಕ್ಕಪತ್ರ ಎಲ್ಲಿದೆ? — ಮಂಗಳಾ ಸ್ವಿಮ್ಮಿಂಗ್ ಕ್ಲಬ್ ವಿರುದ್ಧ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆರೋಪ
- ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ಬಂಧನ
- ಆಟಿದ ಐಸಿರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ಗೌರವ ಅಭಿನಂದನೆ
- 30–50ರ ವಯೋಮಾನದವರಲ್ಲಿ ಸ್ಟ್ರೋಕ್ ಪ್ರಕರಣಗಳ ಏರಿಕೆ; ‘ಸುವರ್ಣಾವಧಿ’ಯಲ್ಲಿ ಚಿಕಿತ್ಸೆ ಪಡೆಯಲು ಕರೆ

