ಉಳ್ಳಾಲ: ಕಿನ್ಯ ಬೆಳರಿಂಗೆ ಮಹಮ್ಮಾಯಿ ಮಿತ್ರ ಮಂಡಲ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಹಾಗೂ ಬ್ರಹತ್ ಶೋಭ ಯಾತ್ರೆ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಸದಸ್ಯರು, ಕಿನ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಫಾರೂಕ್ ಕಿನ್ಯ ನೇತೃತ್ವದಲ್ಲಿ ಹೋಟೆಲ್ ಆಲಿಯಾ ಮಾಲಕರಾದ ರೌಫ್,ಸ್ಥಳೀಯ ಸದಸ್ಯರಾದ ಫಯಾಜ್,ಹಮೀದ್ ರವರ ಸಹಕಾರದಿಂದ ಮುಸ್ಲಿಂ ಫ್ರೆಂಡ್ಸ್ ಸರ್ಕಲ್ ಸಹೋದರರಾದ ಮುಸ್ತಫಾ ELECTRO POIT ಶಾಲಾ ಹಳೆ ವಿದ್ಯಾರ್ಥಿ ಅಧ್ಯಕ್ಷರಾದ ಸಿರಾಜ್ ಸಾಗ್,ಇಜಾಜ್ ಕಲ್ಲಾಂಡ,ನೌಫಲ್ ಕಲ್ಲಾಂಡ,ನಾಸಿರ್ ಕಲ್ಲಾಂಡ,ಇಲ್ಯಾಸ್ ಪಾಲದಡಿ,ಇಸಾಕ್ ಸಾಗ್,ಅನ್ನಿ ಕಲ್ಲಾಂಡ,ಜವಾಜ್ ಕಲ್ಲಾಂಡ ಸಾರ್ವಜನಿಕರಿಗೆ ಸಿಹಿತಿಂಡಿ ಮತ್ತು ಪಾನೀಯ ವ್ಯವಸ್ಥೆಯನ್ನು ಮೊಸರು ಕುಡಿಕೆ ಶೋಭ ಯಾತ್ರೆ ವೇಳೆ ವಿತರಿಸಿದರು.


