ಮಂಗಳೂರು : ಕೃಷಿ ಬದುಕಿಗೆ ಬೆಸೆದು ಕೊಂಡಿರುವ ದೀಪಾವಳಿ ಹಬ್ಬವು ಪ್ರೀತಿ ಮತ್ತು ಭಾವೈಕ್ಯತೆಯಿಂದ ಎಲ್ಲರನ್ನೂ ಜೊತೆಗೂಡಿಸುವ ಹಬ್ಬವಾಗಿದೆ ಎಂದು ತುಳು ಪರಿಷತ್ತು ಅಧ್ಯಕ್ಷ ಶುಭೋದಯ ಆಳ್ವ ಹೇಳಿದರು.
ಅವರು ಮಂಗಳೂರಿನ ಬಿಕರ್ಣಕಟ್ಟೆ ಕಲ್ಪನೆಯ ಐಕ್ಯಂ ವಿಶೇಷ ಮಕ್ಕಳ ತರಬೇತಿ ಕೇಂದ್ರದಲ್ಲಿ ತುಳು ಪರಿಷತ್ ವತಿಯಿಂದ ಆಯೋಜಿಸಲಾದ ದೀಪಾವಳಿ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ತುಳು ಪರಿಷತ್ತು ಉಪಾಧ್ಯಕ್ಷ ಡಾ. ಮೀನಾಕ್ಷಿ ರಾಮಚಂದ್ರ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಚಂದ್ರಕಲಾ ರಾವ್ ಶುಭಕೋರಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಐಕ್ಯಂ ಸಂಸ್ಥೆಯ ಅಧ್ಯಕ್ಷೆ ಕಮಲಾಕ್ಷಿ ಕುಂದರ್, ಕಾರ್ಯದರ್ಶಿ ಸಂತೋಷ್ ಕುಮಾರ್ , ಟ್ರಸ್ಟಿ ಪದ್ಮನಾಭ ಕೆ .ಸಾಲಿಯಾನ್ , ಸಂಸ್ಥೆಯ ಹಿತೈಷಿ ಉಮನಾಥ ಕೊಟ್ಟಾರಿ ಅವರು ಸೇರಿದಂತೆ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
ತುಳು ಪರಿಷತ್ ಸದಸ್ಯರಾದ ಸುಮತಿ ಹೆಗ್ಡೆ , ಅಮಿತಾ ಅಶ್ವಿನ್ , ದುರ್ಗಾ ಪ್ರಸಾದ್, ರಮೇಶ್ ಮಂಚಕಲ್, ರಾಕೇಶ್ ಕುಂದರ್, ಶಾಲಿನಿ ರೈ, ಶ್ರೀನಿವಾಸ್, ನ್ಯಾನ್ಸಿ ನೋರೋನ್ಹ, ಮೀರಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Trending
- ಮಂಗಳೂರು ರೈಲ್ವೆ ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಧನ್ಯವಾದ
- ಯುವ ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ ಸುರತ್ಕಲ್ನಲ್ಲಿ ಸೆ. 2ರಂದು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ
- ಬ್ರಹ್ಮಾವರ ಬೈಕಾಡಿಯಲ್ಲಿ ನೂತನ ತುಳು ಟೆಲಿ ಮೂವಿಗೆ ಮುಹೂರ್ತ ತುಳು ಭಾಷೆ, ಸಂಸ್ಕೃತಿ ಹಾಗೂ ಕರಾವಳಿಯ ಬದುಕಿನ ಅನಾವರಣಕ್ಕೆ ಹೊಸ ಪ್ರಯತ್ನ
- ಶಿವಪುರದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ಶ್ರೀ ರಾಯರ 52ನೇ ಆರಾಧನಾ ಮಹೋತ್ಸವ
- ಪೋಕ್ಸೋ ಪ್ರಕರಣ: ಆರೋಪಿ ಬಂಧನಕ್ಕೆ ಆಗ್ರಹ ರಾಜಕೀಯ ಒತ್ತಡಕ್ಕೆ ಮಣಿಯದೆ ತನಿಖೆ ನಡೆಸಲಿ – ಹಕೀಂ ಕೂರ್ನಡ್ಕ
- ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಮಂಗಳೂರು ವಲಯ ಸಮಿತಿ ರೂಪೀಕರಣ ಸಭೆ ಸೆ.3ರಂದು
- ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ವರ್ಗಾವಣೆ – ಆರ್. ಚೇತನ್ ನೂತನ ಡಿಐಜಿಯಾಗಿ ನೇಮಕ
- ಕಾನ್ಪುರ ತರಬೇತಿ ವಿಮಾನ ದುರಂತ – ಕರ್ನಾಟಕದ ಯುವ ಪೈಲಟ್ ಸಾವು

