ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ 2025–26ನೇ ಸಾಲಿನ 15ನೇ ವಾರ್ಷಿಕ ಸಾಮಾನ್ಯ ಸಭೆಯು ದಿನಾಂಕ 26-07-2026, ಭಾನುವಾರ ಪೂರ್ವಾಹ್ನ 10.30 ಗಂಟೆಗೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಆಡಳಿತ ಕಚೇರಿ “ಆತ್ಮಶಕ್ತಿ ಸೌಧ” ಸಭಾಂಗಣ, ಬೈರಾಡಿಕರೆ ಹತ್ತಿರ, ಪಡೀಲ್, ಮಂಗಳೂರು ಇಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Trending
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ
- ಆರೂರು–ಅಡ್ಜಿಲು ಭಾಗದಲ್ಲಿ ಹೆಚ್ಚುವರಿ ಟ್ರಾನ್ಸ್ಫಾರ್ಮರ್ ಹಾಗೂ ಹೊಸ ವಿದ್ಯುತ್ ತಂತಿಗಳ ಅಳವಡಿಕೆಗೆ ತುಳುನಾಡ ರಕ್ಷಣಾ ವೇದಿಕೆಯ ಮನವಿ
- ಮದರಸೆಗೆ ನುಗ್ಗಿ ಉಸ್ತಾದ್ ಮೇಲೆ ಹಲ್ಲೆ; ದಂಪತಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು
- ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ಘಟಕ ಸಂಪೂರ್ಣ ಕಾನೂನುಬದ್ಧ; ಜಿಲ್ಲಾ ಆಸ್ಪತ್ರೆಯ ರಕ್ತನಿಧಿಯಿಂದ ನಿಯಮಾನುಸಾರವೇ ರಕ್ತ ಪೂರೈಕೆ – ಆಧಾರರಹಿತ ವದಂತಿಗಳಿಗೆ ಕಿವಿಗೊಡಬೇಡಿ: ಆಸ್ಪತ್ರೆ ಆಡಳಿತ
- ಕೃಷ್ಣಾಪುರ ಉಸ್ತಾದ್ ಮೇಲಿನ ಹಲ್ಲೆ ಖಂಡನೀಯ; ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ: ಇಕ್ಬಲ್ ಮೂಲ್ಕಿ ಆಗ್ರಹ
- ಜುಲೈ 12ರಂದು ಸುಳ್ಯದಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ
- ಪುತ್ತೂರು ಆಘಾತ ಸುದ್ದಿ: ಕಂಬಳ ಲೋಕದ ಖ್ಯಾತ ವೀಕ್ಷಕ ವಿವರಣೆಗಾರ ನಿರಂಜನ್ ರೈ ಮಠಂತಬೆಟ್ಟು ಹೃದಯಾಘಾತದಿಂದ ನಿಧನ
- ಹಿರಿಯಡ್ಕ ರೆಸಾರ್ಟ್ನಲ್ಲಿ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ; 26 ಮಂದಿ ವಶಕ್ಕೆ

