Friday, April 19, 2024
spot_img
More

    Latest Posts

    ಶಿವಮೊಗ್ಗ: ಅಮ್ಮ ಬುದ್ಧಿಮಾತು ಹೇಳಿದ್ದಕ್ಕೆ ತೀವ್ರ ಮನನೊಂದು ನೇಣಿಗೆ ಶರಣಾದ ಬಾಲಕಿ !

    ಶಿವಮೊಗ್ಗ: ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಬಾಲಕಿಯೊಬ್ಬಳು ನೇಣಿಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣು ಹಾಕಿಕೊಂಡ ಹುಡುಗಿ ಸಾವಿಗೀಡಾಗಿದ್ದಾಳೆ.

    ಸಹನಾ (13 ವರ್ಷ) ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯಾಗಿದ್ದು, ಆಕೆಯ ತಾಯಿ ಬುದ್ದಿವಾದ ಹೇಳಿದ್ದನ್ನೇ ಮನಸ್ಸಿಗೆ ಗಂಭೀರವಾಗಿ ತೆಗೆದುಕೊಂಡು ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಶಿವಮೊಗ್ಗ ತಾಲ್ಲೂಕು ಹಾರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss