ಉಡುಪಿ: ಇಂದು ಬೆಳಗ್ಗೆ ಸಂತೆಕಟ್ಟೆ ಆಶೀರ್ವಾದ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಸ್ಥೆಯ ನಿರ್ದೇಶಕರು ಸಂಜೀವ ಸುವರ್ಣ ಇವರು ಸಾವನ್ನಪ್ಪಿದ್ದಾರೆ.
ಸಂಜೀವ ಸುವರ್ಣ ಇವರು ಬೆಳಗ್ಗೆ ವಾಕಿಂಗ್ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಇದೀಗ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
©2021 Tulunada Surya | Developed by CuriousLabs