ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಗ್ರಾಮ ಪಂಚಾಯತ್ ಕೋಟ ತಟ್ಟು, ಉಸಿರು ಕೋಟ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬ್ರಹ್ಮಾವರ, ಗೀತಾನಂದ ಪೌಂಡೇಶನ್ ಮಾಣೂರು ಪಡುಕೆರೆ,
ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟ ತಟ್ಟು ಆಸರೆಯಲ್ಲಿ ಮೇ 4 ರಂದು ಕೋಟಾದ ಕಾರಂತ ಥೀಮ್ ಪಾರ್ಕ್ ನಲ್ಲಿ ನಡೆಯುವ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಂಘಟಕ, ಕುಂದಾಪ್ರ ಕನ್ನಡ ಹರಿಕಾರ, ಶಿಕ್ಷಕ ಪ್ರಖರ ವಾಗ್ಮಿ ನಾಡು ನುಡಿ ನೆಲ ಜಲದ ಬಗ್ಗೆ ಕಾರ್ಯವೆಸಗುತ್ತಿರುವ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ಆಯ್ಕೆಯಾಗಿರುತ್ತಾರೆ. ಎಂದು ಪ್ರಕಟಣೆಯಲ್ಲಿ ಕಾರ್ಯಧ್ಯಕ್ಷರಾದ ಆನಂದ ಸಿ.ಕುಂದರ್, ಅಧ್ಯಕ್ಷರಾದ ಸತೀಶ್ ಬಾರಿಕೆರೆ, ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪಿ.ಡಿ.ಒ ರವೀಂದ್ರ ರಾವ್ ತಿಳಿಸಿದ್ದಾರೆ.