ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ (ರಿ) ಮತ್ತು ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ತುಳುನಾಡ ವೀರ ರೈತರಿಂದ ನಡೆದ ಸ್ವಾತಂತ್ರ್ಯ ಸಂಗ್ರಾಮ ತುಳುನಾಡ ಅಮರ ಸುಳ್ಯ ಸಮರ _1837 ಸಂಸ್ಮರಣಾ ಮತ್ತು ವಿಜಯದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಚಿತ್ರ ಕಲಾ ಸ್ಪರ್ಧೆಗಳ ನಡೆಯಲಿದೆ. ಮಂಗಳೂರು ಬಾವುಟ ಗುಡ್ಡೆಯಲ್ಲಿ ದಿನಾಂಕ 05-04-2025 ರಂದು ಸಮಯ ಬೆಳಿಗ್ಗೆ 9.00 ರಿಂದ ವಿವಿಧ ವಿಭಾಗಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಚಿತ್ರ ರಚಿಸುವ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸುವ ಪ್ರತಿಯೊಬ್ಬರಿಗೆ ಪ್ರಮಾಣ ಪತ್ರ ಸಿಗಲಿದೆ. ನೋಂದಣೆಗೆ ಕೊನೆ ದಿನಾಂಕ 02-04-2025 ಸಂಪರ್ಕ ಸಂಖ್ಯೆ – 9448254396 , 9449231665 ,9480594101
