Saturday, July 27, 2024
spot_img
More

    Latest Posts

    ಧರ್ಮಸ್ಥಳ: ಪತ್ನಿಗೆ ಕತ್ತಿಯಿಂದ ಹಲ್ಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ

    ಧರ್ಮಸ್ಥಳ: ಗಂಡ ಹೆಂಡತಿ ಜಗಳ ತಾರಕಕ್ಕೇರಿ ಪತ್ನಿಗೆ ಕಡಿದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ಸಮೀಪದ ಗಂಗೆತ್ಯಾರ್‌ನಲ್ಲಿ ನಡೆದಿದೆ.

    ರಾಮಣ್ಣ ಗೌಡ ಎಂಬಾತ ಪತ್ನಿಗೆ ಕಡಿದು ಆ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತೀವ್ರ ಗಾಯಗೊಂಡ ಪತ್ನಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss