Author: Tulunada Surya

ಉಡುಪಿ, ಮಾ.29: ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳರ್ಪಾಡಿ ಮಾನೈ ಪ್ರದೇಶದಲ್ಲಿರುವ ಸರ್ಕಾರಿ ಕ್ರೀಡಾಂಗಣವನ್ನು ಅಕ್ರಮವಾಗಿ ಒತ್ತುವರಿ ಮಾಡಲು ಕೆಲವರು ಯತ್ನಿಸುತ್ತಿರುವ ಘಟನೆ ಹಿನ್ನೆಲೆಯಲ್ಲಿ ಹಿರಿಯಡ್ಕ ಪೋಲಿಸ್ ಠಾಣೆ ತೆರಳಿ ಮನವಿ ನೀಡಿ ಕೂಡಲೇ ಕ್ರಮ ಕೈಗೊಳ್ಳುವಂತೆ ತುಳುನಾಡ ರಕ್ಷಣಾ ವೇದಿಕೆ, ಕಾಪು ತಾಲೂಕು ಘಟಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಉಡುಪಿ ಜಿಲ್ಲಾದ್ಯಕ್ಷರಾದ ಫ್ರಾಂಕಿ ಡಿಸೋಜ ಕೊಳಲಗಿರಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ ಹಾವಂಜೆ,ತುಳುನಾಡ ರಕ್ಷಣಾ ವೇದಿಕೆ ಕಾಪು ಅಧ್ಯಕ್ಷರುನಿತೀನ್ ಕುಮಾರ್ ಶೆಟ್ಟಿ ಕಾಪು ತಾಲೂಕುಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಕುಲಾಲ್ ರ್ಶಿಬೈರಂಪಲ್ಲಿ ಘಟಕ ಅಧ್ಯಕ್ಷರಾದಕೃಷ್ಣಾನಂದ ನಾಯಕ್ಬೈರಂಪಳ್ಳಿ ಘಟಕ ಪ್ರಧಾನ ಕಾರ್ಯದರ್ಶಿರಂಜಿತ್ ಕುಲಾಲ್ಗುಣಾಕಾರ್ ಉಪಾಧ್ಯಕ್ಷರು ಭೈರಂಪಳ್ಳಿ ಘಟಕಕಾರ್ತಕ್ ಕುಮಾರ್, ಸಚಿನ್ ಕುಮಾರ್ ಶೆಟ್ಟಿ, ಅಜಯ್ ಕುಲಾಲ್, ಗೋಪಾಲ ಕುಲಾಲ್, ಸಚಿನ್ ಕುಮಾರ್ ಶೆಟ್ಟಿ ಕಿರಣ್ ಕುಮಾರ್ ಆದಿತ್ಯ, ಅಭಿನಂದನ್, ರಕ್ಷಿತ್, ಸ್ವಾತಿಕ್ ನಾಯಕ್ ಗಣೇಶ್ ಕುಲಾಲ್ ರಾಕೇಶ್ ಕುಲಾಲ್ ಮಂಜುನಾಥ್ ಕುಲಾಲ್ ,ಹರ್ಷ ಪೂಜಾರಿ, ಶೋಧನ್ ಶೆಟ್ಟಿ, ಪ್ರಸಾದ್ ಶೆಟ್ಟಿ,…

Read More

ಕಾರವಾರ: ಕರ್ನಾಟಕದ ಭೂಮಾಪನ ಇಲಾಖೆಯಲ್ಲಿ ಹಲವು ತೊಂದರೆಗಳಿಂದ ಸರ್ವೆ ಕಾರ್ಯಗಳು ನಿಂತು ಹೋಗುವ ಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಭೂಮಾಪಕರಲ್ಲಿ ಅಸಮಾಧಾನ ಹೆಚ್ಚಾಗಿದೆ.ಕಳೆದ ಫೆಬ್ರವರಿ 2026ರಿಂದ ರಾಜ್ಯದಾದ್ಯಂತ ಸುಮಾರು 6,000 ಪರವಾನಗಿ ಭೂಮಾಪಕರು (Licensed Surveyors) ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಭೂಮಿಯ ಅಳತೆ, ದಾಖಲೆ ತಿದ್ದುಪಡಿ ಸೇರಿದಂತೆ ಹಲವಾರು ಪ್ರಮುಖ ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ.ಈ ಮುಷ್ಕರದ ನೇರ ಪರಿಣಾಮವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸುಮಾರು 4,87,272 ಭೂಮಾಪನ ಅರ್ಜಿಗಳು ಬಾಕಿ ಉಳಿದಿವೆ ಎಂಬ ಮಾಹಿತಿ ಲಭ್ಯವಾಗಿದೆ.ದಶಕಗಳಿಂದ ಇಲಾವರಿ ಸೇವೆಯಲ್ಲಿ ನಿರತರಾಗಿದ್ದ ಈ ಭೂಮಾಪಕರು ಇದೀಗ ತಮ್ಮ ಅಸ್ತಿತ್ವಕ್ಕಾಗಿ ಹೋರಾಟ ನಡೆಸುವ ಪರಿಸ್ಥಿತಿಗೆ ತಲುಪಿದ್ದಾರೆ. ಸರಿಯಾದ ವೇತನ ವ್ಯವಸ್ಥೆ, ಕೆಲಸದ ಭದ್ರತೆ ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ವಿರುದ್ಧ ಅವರು ಧ್ವನಿ ಎತ್ತಿದ್ದಾರೆ.ಇಲ್ಲಿವರೆಗೆ ಸರ್ಕಾರದಿಂದ ಯಾವುದೇ ಸ್ಪಷ್ಟ ನಿರ್ಧಾರ ಪ್ರಕಟವಾಗದೇ ಇರುವುದರಿಂದ ಭೂಮಾಪಕರ ಅಸಮಾಧಾನ ಮತ್ತಷ್ಟು ಹೆಚ್ಚುತ್ತಿದೆ. 2002ರಿಂದ 2024ರವರೆಗೆ ಹಲವು ಭರವಸೆಗಳು…

Read More

ಕಾರವಾರ: ಕರ್ನಾಟಕದ ಭೂಮಾಪನ ಇಲಾಖೆಯಲ್ಲಿ ಹಲವು ತೊಂದರೆಗಳಿಂದ ಸರ್ವೆ ಕಾರ್ಯಗಳು ನಿಂತು ಹೋಗುವ ಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಭೂಮಾಪಕರಲ್ಲಿ ಅಸಮಾಧಾನ ಹೆಚ್ಚಾಗಿದೆ.ಕಳೆದ ಫೆಬ್ರವರಿ 2026ರಿಂದ ರಾಜ್ಯದಾದ್ಯಂತ ಸುಮಾರು 6,000 ಪರವಾನಗಿ ಭೂಮಾಪಕರು (Licensed Surveyors) ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಭೂಮಿಯ ಅಳತೆ, ದಾಖಲೆ ತಿದ್ದುಪಡಿ ಸೇರಿದಂತೆ ಹಲವಾರು ಪ್ರಮುಖ ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ.ಈ ಮುಷ್ಕರದ ನೇರ ಪರಿಣಾಮವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸುಮಾರು 4,87,272 ಭೂಮಾಪನ ಅರ್ಜಿಗಳು ಬಾಕಿ ಉಳಿದಿವೆ ಎಂಬ ಮಾಹಿತಿ ಲಭ್ಯವಾಗಿದೆ.ದಶಕಗಳಿಂದ ಇಲಾವರಿ ಸೇವೆಯಲ್ಲಿ ನಿರತರಾಗಿದ್ದ ಈ ಭೂಮಾಪಕರು ಇದೀಗ ತಮ್ಮ ಅಸ್ತಿತ್ವಕ್ಕಾಗಿ ಹೋರಾಟ ನಡೆಸುವ ಪರಿಸ್ಥಿತಿಗೆ ತಲುಪಿದ್ದಾರೆ. ಸರಿಯಾದ ವೇತನ ವ್ಯವಸ್ಥೆ, ಕೆಲಸದ ಭದ್ರತೆ ಮತ್ತು ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ವಿರುದ್ಧ ಅವರು ಧ್ವನಿ ಎತ್ತಿದ್ದಾರೆ.ಇಲ್ಲಿವರೆಗೆ ಸರ್ಕಾರದಿಂದ ಯಾವುದೇ ಸ್ಪಷ್ಟ ನಿರ್ಧಾರ ಪ್ರಕಟವಾಗದೇ ಇರುವುದರಿಂದ ಭೂಮಾಪಕರ ಅಸಮಾಧಾನ ಮತ್ತಷ್ಟು ಹೆಚ್ಚುತ್ತಿದೆ. 2002ರಿಂದ 2024ರವರೆಗೆ ಹಲವು ಭರವಸೆಗಳು…

Read More

ಉಡುಪಿ ಜಿಲ್ಲೆಯಲ್ಲಿ ಪೊಲೀಸರ ಮೇಲಿನ ದಾಳಿ ಮತ್ತು ಜೂಜಾಟ ಜಾಲಕ್ಕೆ ಸಂಬಂಧಿಸಿದಂತೆ ಸಂಚಲನಕಾರಿ ಘಟನೆ ಬೆಳಕಿಗೆ ಬಂದಿದೆ. ಕಾರ್ಕಳ ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳ ಸಂಬಂಧ ಐವರು ಆರೋಪಿಗಳನ್ನು ಬಂಧಿಸಲಾಗಿದೆ. 👮‍♂️ ಘಟನೆ ವಿವರ ಮಾರ್ಚ್ 27 ರಂದು ಮಧ್ಯಾಹ್ನ 2:30ರ ಸುಮಾರಿಗೆ ಕಾರ್ಕಳ ಗ್ರಾಮಾಂತರ ಠಾಣೆಯ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ನೇತೃತ್ವದಲ್ಲಿ ಹಂಚಿಕಟ್ಟೆ ಹೋಂಡಾ ಶೋರೂಮ್ ಬಳಿ ವಾಹನ ತಪಾಸಣೆ ನಡೆಯುತ್ತಿತ್ತು. ಈ ವೇಳೆ KA15Z0007 ಸಂಖ್ಯೆಯ ಕಪ್ಪು ಬಣ್ಣದ ಫಾರ್ಚುನರ್ ಕಾರಿಗೆ ನಿಲ್ಲುವಂತೆ ಸೂಚನೆ ನೀಡಿದಾಗ, ಕಾರಿನಲ್ಲಿದ್ದ ಆರೋಪಿಗಳು ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿ, ಕೊಲೆ ಪ್ರಯತ್ನ ನಡೆಸಿರುವುದು ತಿಳಿದುಬಂದಿದೆ. 🚓 ಮತ್ತೊಂದು ದಾಳಿ – ಶಿರ್ವದಲ್ಲಿ ಅದೇ ದಿನ ಮಧ್ಯಾಹ್ನ 3:10ರ ಸುಮಾರಿಗೆ ಶಿರ್ವದ ಪದವು ಪ್ರದೇಶದಲ್ಲಿ ಉಪನಿರೀಕ್ಷಕ ಮಂಜುನಾಥ ಮರಬದ ಅವರು ಅನುಮಾನಾಸ್ಪದ ಕಾರನ್ನು ತಡೆದಾಗ, ಚಾಲಕ ವಾಹನವನ್ನು ನಿಧಾನಗೊಳಿಸಿ ಕಿಟಕಿಯಿಂದ ಪೊಲೀಸ್ ಅಧಿಕಾರಿಯನ್ನು ತಳ್ಳಿ ಪರಾರಿಯಾಗಲು…

Read More

ಹೆಮ್ಮಾಡಿ–ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಡಿಗೆ ಸ್ಕೂಟರ್ ಮೇಲೆ ಅಪಾಯಕಾರಿ ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಯುವಕ ಇದೀಗ ಕಳ್ಳತನ ಯತ್ನ ಪ್ರಕರಣದಲ್ಲೂ ಬಂಧನಕ್ಕೊಳಗಾಗಿದ್ದಾನೆ. ಬಂಧಿತನನ್ನು ಪೌಜಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೋಣಮಕ್ಕಿ ಪ್ರದೇಶದಲ್ಲಿರುವ ಪಾತಿಮಾ ಎಂಬವರ ಮನೆಯ ಹಿಂಬಾಗಿಲು ಒಡೆದು ಒಳನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆ ವೇಳೆ ಪಾತಿಮಾ ಅವರು ಮನೆಯಲ್ಲಿ ಮಲಗಿದ್ದಾಗ ಆರೋಪಿ ಒಳನುಗ್ಗಿ ಗೋದ್ರೇಜ್ ಅಲಮಾರಿಯನ್ನು ತೆರೆಯಲು ಪ್ರಯತ್ನಿಸಿದ್ದಾನೆ. ಶಬ್ದ ಕೇಳಿ ಎಚ್ಚರಗೊಂಡ ಪಾತಿಮಾ ಅವರು ಕೂಗುತ್ತಿದ್ದಂತೆ, ಆರೋಪಿ ಹಿಂಬಾಗಿಲಿನ ಮೂಲಕ ಪರಾರಿಯಾಗಿದ್ದನು. ಈ ಸಂಬಂಧ ಪಾತಿಮಾ ನೀಡಿದ ದೂರಿನ ಆಧಾರದಲ್ಲಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 30/2026 ರಂತೆ BNS ಕಲಂ 331(4), 305 ಮತ್ತು 62 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಮನಾರ್ಹವಾಗಿ, ಇದೇ ಆರೋಪಿ ಕೆಲ ದಿನಗಳ ಹಿಂದೆ ಹೆಮ್ಮಾಡಿ–ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ…

Read More

ವಿವಾಹಿತ ಪುರುಷನೊಬ್ಬ ವಯಸ್ಕ ಮಹಿಳೆಯೊಂದಿಗೆ ಪರಸ್ಪರ ಒಪ್ಪಿಗೆಯಿಂದ ಲಿವ್-ಇನ್ ಸಂಬಂಧದಲ್ಲಿ ಇರುವುದು ಯಾವುದೇ ಕಾನೂನುಬದ್ಧ ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಸ್ಪಷ್ಟಪಡಿಸಿದೆ. ​​ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ತರುಣ್ ಸಕ್ಸೇನಾ ಅವರಿದ್ದ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ. ವಿವಾಹಿತ ಪುರುಷನು ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ ಆಧಾರದ ಮೇಲೆ ಲೈಂಗಿಕ ಸಂಬಂಧ ಹೊಂದಿರುವುದು ಅಪರಾಧವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಉತ್ತರ ಪ್ರದೇಶದ ಶಹಜಹಾನ್ಪುರ ಮೂಲದ ದಂಪತಿಗಳು ಸಲ್ಲಿಸಿದ್ದ ಕ್ರಿಮಿನಲ್ ರಿಟ್ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯ ಈ ಮಹತ್ವದ ಹೇಳಿಕೆಯನ್ನು ನೀಡಿದೆ. ಉತ್ತರ ಪ್ರದೇಶದ ಶಾಜಹಾನ್‌ಪುರದ ದಂಪತಿಯೊಂದು ತಮಗೆ ಮಹಿಳೆಯ ಕುಟುಂಬದಿಂದ ಜೀವ ಬೆದರಿಕೆ ಇದೆ ಎಂದು ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯ ಕುಟುಂಬದವರು, “ಪುರುಷ ಈಗಾಗಲೇ ವಿವಾಹಿತನಾಗಿದ್ದು, ಮತ್ತೊಬ್ಬ ಮಹಿಳೆಯೊಂದಿಗೆ ವಾಸವಿರುವುದು ಕಾನೂನುಬಾಹಿರ” ಎಂದು ವಾದಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ…

Read More

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್‌ಪಿಟ್ ಬೆಂಗ್ರೆ ಬಳಿ ಅಭಿವೃದ್ಧಿ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬಹು ದಿನಗಳ ಬೇಡಿಕೆಯಂತೆ ಈ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು ಎಂದರು. ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ, ಜೀವನ್ ಖಾರ್ವಿ, ಸ್ಥಳೀಯ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕೋಟೆಕಾರು, ಉಳ್ಳಾಲ: ಕೋಟೆಕಾರು ಪ್ರದೇಶದಲ್ಲಿರುವ Bombay Saw Mill ಕಾರ್ಖಾನೆಯಿಂದ ಉಂಟಾಗಿರುವ ಗಂಭೀರ ವಾಯು ಮಾಲಿನ್ಯ ಹಾಗೂ ಸಾರ್ವಜನಿಕ ಆರೋಗ್ಯದ ಮೇಲಿನ ದುಷ್ಪರಿಣಾಮಗಳ ಹಿನ್ನೆಲೆಯಲ್ಲಿ, ಈ ಘಟಕವನ್ನು ಶಾಶ್ವತವಾಗಿ ಮುಚ್ಚುವಂತೆ ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಸಂಘಟನಾ ಕಾರ್ಯದರ್ಶಿಯವರು ತೀವ್ರವಾಗಿ ಒತ್ತಾಯಿಸಿದ್ದಾರೆ. ಸ್ಥಳೀಯ ನಿವಾಸಿಗಳಿಂದ ನಿರಂತರವಾಗಿ ಬಂದ ದೂರುಗಳ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದಾಗ, ಕಾರ್ಖಾನೆ ಅಗತ್ಯ ಲೈಸೆನ್ಸ್ ಇಲ್ಲದೇ ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ. ಈ ಹಿನ್ನೆಲೆ ಘಟಕವನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಸೂಚಿಸಿರುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಇದು ತಾತ್ಕಾಲಿಕ ಕ್ರಮಕ್ಕೆ ಸೀಮಿತವಾಗದೆ, ಶಾಶ್ವತ ಪರಿಹಾರ ಒದಗಿಸಬೇಕು ಎಂದು ನಮ್ಮ ಆಗ್ರಹವಾಗಿದೆ. ಈ ಕಾರ್ಖಾನೆಯಿಂದ ಹೊರಬರುತ್ತಿರುವ ದಟ್ಟ ಹೊಗೆ ಸುತ್ತಮುತ್ತಲಿನ ವಸತಿ ಪ್ರದೇಶಗಳ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಮಕ್ಕಳು, ವೃದ್ಧರು ಹಾಗೂ ಉಸಿರಾಟ ಸಂಬಂಧಿತ ಸಮಸ್ಯೆಗಳಿರುವವರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಣ್ಣು ಕೆರಳಿಕೆ, ಗಂಟಲು ಉರಿ, ಎದೆ ಬಿಗಿತ ಹಾಗೂ…

Read More

ಮಂಗಳೂರು, ಮಾರ್ಚ್ 27: ಸಮಾಜ ಸೇವೆ, ಸಾಂಪ್ರದಾಯಿಕ ಕಲೆಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಮೂವರು ಗಣ್ಯರನ್ನು ಗೌರವಿಸಲು ಮಂಗಳೂರು ವಿಶ್ವವಿದ್ಯಾನಿಲಯ ಮುಂದಾಗಿದೆ. ಮಾರ್ಚ್ 28ರಂದು ಮಂಗಳ ಗಂಗೋತ್ರಿಯ ಸಭಾಂಗಣದಲ್ಲಿ ನಡೆಯಲಿರುವ ಘಟಿಕೋತ್ಸವ ಸಮಾರಂಭದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡಲಾಗುವುದು. ಈ ಕುರಿತು ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ ಮಾಹಿತಿ ನೀಡಿ, ಹರೇಕಳ ಹಜಬ್ಬ, ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಮತ್ತು ಡಾ. ರವೀಶ್ ಪಡುಮಲೆ ಅವರ ಅನನ್ಯ ಸೇವೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಗೌರವ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಜಬ್ಬ ಅವರ ಸಾಧನೆ ವಿಶೇಷವಾಗಿ ಗಮನಾರ್ಹವಾಗಿದೆ. ಸಾಮಾನ್ಯ ಹಣ್ಣಿನ ವ್ಯಾಪಾರಿಯಾಗಿ ಜೀವನ ನಡೆಸುತ್ತಿದ್ದ ಅವರು, ಶಿಕ್ಷಣದ ಮಹತ್ವ ಅರಿತು ಮಂಗಳೂರು ಸಮೀಪದ ಹರೇಕಳ-ನ್ಯೂಪಡ್ಪು ಗ್ರಾಮದಲ್ಲಿ ಶಾಲೆ ಸ್ಥಾಪಿಸುವ ಮೂಲಕ ಗ್ರಾಮೀಣ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ ಅಸಾಧಾರಣ ಸಾಮಾಜಿಕ ಸೇವೆಯನ್ನು ಗುರುತಿಸಿ 2020ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿಯನ್ನು…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ (ಜಾ) ವತಿಯಿಂದ ಮಹತ್ವದ ಸಂಘಟನಾ ಸಭೆ ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಯನ್ನು ಗ್ರಾಮದಿಂದ ನಗರ ಮಟ್ಟದವರೆಗೆ ಬಲಪಡಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಯುವಕರನ್ನು ಸಂಘಟಿಸುವ ಮೂಲಕ ಪಕ್ಷದ ಶಕ್ತಿಯನ್ನು ವಿಸ್ತರಿಸಬೇಕು ಮತ್ತು ಸದಸ್ಯತ್ವ ಅಭಿಯಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರೆ ನೀಡಿದರು. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ H. D. Kumaraswamy ಅವರ ನೇತೃತ್ವದಲ್ಲಿ ಮುಂದಿನ ಸರ್ಕಾರ ರಚನೆಯಲ್ಲಿ ಯುವಕರ ಪಾತ್ರ ನಿರ್ಣಾಯಕವಾಗಿರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. 🔸 ಭವ್ಯ ಸಮಾವೇಶಕ್ಕೆ ತೀರ್ಮಾನ ಯುವ ಜನತಾದಳ ವತಿಯಿಂದ ಶೀಘ್ರದಲ್ಲೇ ಜಿಲ್ಲಾ ಮಟ್ಟದ ಭವ್ಯ ಸಮಾವೇಶವನ್ನು ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಮಾವೇಶದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಪಕ್ಷದತ್ತ ಸೆಳೆಯುವುದು ಹಾಗೂ…

Read More