Author: Tulunada Surya

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಮಾರ್ಕೆಟಿಂಗ್ ವಿಭಾಗ ಮುಖ್ಯಸ್ಥ ನಿಖಿಲ್ ಸೋಸಲೆ ಸಹಿತ ಬಂಧಿತ ನಾಲ್ವರು ಆರೋಪಿಗಳಿಗೆ, ಜೂ.19ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯವು ಶುಕ್ರವಾರ ಆದೇಶ ನೀಡಿದೆ. ಇಲ್ಲಿನ ಕಬ್ಬನ್‍ಪಾರ್ಕ್ ಠಾಣಾ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರ್‌ಸಿಬಿ ಮ್ಯಾನೇಜ್‍ಮೆಂಟ್ ಮಾರ್ಕೆಟಿಂಗ್ ವಿಭಾಗದ ನಿಖಿಲ್ ಸೋಸಲೆ, ಡಿಎನ್‍ಎ ಸಂಸ್ಥೆಯ ಸುನೀಲ್ ಮ್ಯಾಥ್ಯೂ, ಕಿರಣ್ ಹಾಗೂ ಸುಮಂತ್ ಎಂಬುವರನ್ನು ಬಂಧಿಸಿ ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ನ್ಯಾಯಾಲಯದಲ್ಲಿ ವಾದ, ಪ್ರತಿವಾದ ಆಲಿಸಿದ ಬಳಿಕ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಜೂ.19ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ತೀರ್ಪು ನೀಡಿದರು. ವಿಕ್ಟರಿ ಪರೇಡ್ ಬಗ್ಗೆ ಆರ್‌ಸಿಬಿ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ…

Read More

ಮಂಗಳೂರು: ದಿನಾಂಕ 06-06-2025 ರಂದು ಶುಕ್ರವಾರ ಬೆಳಿಗ್ಗೆ 11 ಕ್ಕೆ ಯೋಗೀಶ್ ಶೆಟ್ಟಿ ಜಪ್ಪು ರವರ ನೇತೃತ್ವದಲ್ಲಿ ತುಳುನಾಡ ರಕ್ಷಣಾ ವೇದಿಕೆ ನಿಯೋಗ ನೂತನ ಮಂಗಳೂರು ಪೋಲಿಸ್ ಕಮಿಷನರ್ ರವರ ಭೇಟಿ ಮಾಡಿ ಹೂಗುಚ್ಛ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಸಂಘಟನೆ ಕಳೆದ 16 ವರ್ಷಗಳಿಂದ ಪೋಲಿಸ್ ಇಲಾಖೆಗೆ ಸರ್ವ ರೀತಿಯಲ್ಲೂ ಸಹಕಾರ ನೀಡಿದ್ದು . ಮುಂದಿನ ದಿನಗಳಲ್ಲಿ ತಮ್ಮ ಅವಧಿ ಯಲ್ಲಿ ಮಂಗಳೂರು ಉತ್ತಮ ಶಾಂತಿ ನೆಮ್ಮದಿ ವಾತಾವರಣ ಸೃಷ್ಟಿಸಲು ತಾವು ಕೈಗೊಳ್ಳುವ ಜನಪರ ಕಾರ್ಯಕ್ರಮಗಳಿಗೆ ಸದಾ ಬೆಂಬಲವಿದೆ. ಎಂದು ನೂತನ ಪೊಲೀಸ್ ಕಮಿಷನರ್ ರಿಗೆ ತಿಳಿಸಿದರು.ನಿಯೋಗದಲ್ಲಿ ತುಳುನಾಡ ರಕ್ಷಣಾ ವೇದಿಕೆ ವಕೀಲರ ಘಟಕದ ಮುಖಂಡ ನಾಯ್ಯವಾದಿ ರಾಘವೇಂದ್ರ ರಾವ್, ತುರವೇ ಕೇಂದ್ರೀಯ ಮಂಡಳಿ ಜೊತೆ ಕಾರ್ಯದರ್ಶಿ ಜ್ಯೋತಿ ಜೈನ್, ಕೇಂದ್ರೀಯ ಮಂಡಳಿ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ , ಮಂಗಳೂರು ಘಟಕ ಅಧ್ಯಕ್ಷ ಶರಣ್ ರಾಜ್, ಮಂಗಳೂರು ಮಹಿಳಾ ಅಧ್ಯಕ್ಷೆ ಆಶಾ ಶೆಟ್ಟಿ…

Read More

ಉಡುಪಿ: ದಿನಾಂಕ 04.06.2025 ಬುಧವಾರ ದಂದು ಉಡುಪಿ ಜಿಲ್ಲಾ ನೂತನ ಎಸ್ ಪಿ ಅಧಿಕಾರ ಸ್ವೀಕರಿಸಿದ ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರು ಗಳಿಸಿರುವ ಶ್ರೀ ಹರಿರಾಮ್ ಶಂಕರ್ ಅವರನ್ನು ತುಳುನಾಡ ರಕ್ಷಣಾ ವೇದಿಕೆ ನಿಯೋಗ ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದಿಸಿದರು. ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳುನಾಡು ಪರಂಪರೆ ಅನುಸಾರವಾಗಿ ನಾಗಾರಾಧನೆ, ಭೂತಾರಾಧನೆ, ದೈವಾರಾಧನೆ, ಕೋಲ ನೇಮ ಯಕ್ಷಗಾನ ಕಂಬಳ ಉರುಸ್, ಜಾತ್ರೆ, ಮುಂತಾದ ಎಲ್ಲಾ ಧರ್ಮಗಳಿಗೆಸೇರಿದ ಉತ್ಸವಗಳು ಜಾತಿ ಮತ ಭೇದವಿಲ್ಲದೆ ಸೌಹಾರ್ದಯುತ ವಾಗಿ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿರುತ್ತದೆ.ಕೋಲ ನೇಮ ದಂತಹ ಕಾರ್ಯಕ್ರಮದ ನಂತರ ರೂಢಿಗತವಾಗಿ ನಿಯಮನುಸಾರ ಕೋಳಿ ಅಂಕದಂತಹ ಕಾರ್ಯಕ್ರಮ ವಿಧಿವತ್ತಾಗಿ ಆಚರಣೆಗೊಂಡು ಬರುತ್ತಿದೆ. ಸಾರ್ವಜನಿಕರ ಈ ಸಂಪ್ರದಾಯಿಕ ಜಾನಪದ ಆಚರಣೆಗೆ ಮತ್ತು ನಂಬಿಕೆಗೆ ಸಂಪೂರ್ಣವಾಗಿ ಸಹಕಾರ ನೀಡಲು ನೂತನ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್ ರವರಿಗೆ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಮನವಿ ನೀಡಿ ವಿನಂತಿಸಲಾಯಿತು. ತುಳುನಾಡ ರಕ್ಷಣಾ ವೇದಿಕೆ ನಿಯೋಗದಲ್ಲಿತುಳುನಾಡ ರಕ್ಷಣಾ…

Read More

ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂದೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಟ್ಕಾ ಪ್ರಕರಣದಲ್ಲಿ ಬಂದಿತನಾದ ಮಟ್ಕಾ ಬುಕ್ಕಿಯ ಮಾಹಿತಿಯ ಆಧಾರದಲ್ಲಿ ಉಡುಪಿಯಲ್ಲಿ ಒಟ್ಟು 12 ಪ್ರಕರಣಗಳು ವರದಿಯಾಗಿದ್ದು, 12 ಆರೋಪಿಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ. 1) ಮಲ್ಪೆಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ : 66/2025ಕಲಂ: 112 BNS 2023 ಕಲಂ : 78(i) (iii) KP Act ರಲ್ಲಿ ಪ್ರಕಾಶ್‌ಮೂಲ್ಯ, ಪ್ರಾಯ: 43 ವರ್ಷತಂದೆ: ದಿ:ಕೃಷ್ಣಮೂಲ್ಯ, ವಾಸ: ಮನೆನಂಬ್ರ: 3-135-1, ಮಾತೃಛಾಯಾ, ಮೂಡಬೆಟ್ಟು, ಪಂಚನಬೆಟ್ಟು ಅಂಚೆ, ಹಿರಿಯಡ್ಕ, ಬೊಮ್ಮರಬೆಟ್ಟುಗ್ರಾಮ, ಉಡುಪಿ ತಾಲೂಕು ಮತ್ತು ಜಿಲ್ಲೆ. 2) ಮಲ್ಪೆಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ ::66/2025 ಕಲಂ: 112 BNS 2023 & 78(i) (iii) KP Act ರಲ್ಲಿ ರತ್ನಾಕರ ಅಮೀನ್ ಪ್ರಾಯ 48 ವರ್ಷ ತಂದೆ : ದಿ : ರಾಜುಸನಿಲ್ , ವಾಸ : ಅಮೀನ ನಿವಾಸ , ನಾರಾಯಣ ಗುರು ಸಮುದಾಯ ಭವನ…

Read More

ಮಂಗಳೂರು: ಕರಾವಳಿ ಸಂಚಾರಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಮತ್ತು ಎಸ್ ಡಿ ಎಮ್ ಕಾನೂನು ಕಾಲೇಜಿನ ಜಂಟಿ ನೇತೃತ್ವದಲ್ಲಿ ಪೀಠ ಸ್ಥಾಪನೆಯ ಬೇಡಿಕೆಯನ್ನು ಈಡೇರಿಸಲು ಇಂದು ವಿದ್ಯಾರ್ಥಿಗಳ ಇ-ಮೇಲ್ ಚಳುವಳಿ ನಡೆಸಲಾಯಿತು. ವಿದ್ಯಾರ್ಥಿಗಳು ಇ-ಮೇಲ್ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿಗಳು ಮತ್ತು ಮುಖ್ಯ ನ್ಯಾಯಾಧೀಶರಿಗೆ ಈ- ಮೇಲ್ ಕಳುಹಿಸಿದರು. ಅಭಿಯಾನಕ್ಕೆ ಹೋರಾಟ ಸಮಿತಿಯ ಸಂಚಾಲಕರಾದ mlc ಶ್ರೀಮಾನ್ ಐವನ್ ಡಿಸೋಜ ಚಾಲನೆ ನೀಡಿ ಹೋರಾಟದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಹೋರಾಟ ಸಮಿತಿಯ ಅಧ್ಯಕ್ಷರಾದ ಶ್ರೀ ಎಚ್ ವಿ ರಾಘವೇಂದ್ರ, ಹಿರಿಯ ವಕೀಲರಾದ ಶ್ರೀಮತಿ ಆಶಾ ನಾಯಕ್, ಶ್ರೀ ನರಸಿಂಹ ಹೆಗ್ಡೆ, ಡಾ. ದೇವರಾಜ್ ಕೆ , ಶ್ರೀ ದಿನಕರ್ ಶೆಟ್ಟಿ, ಶ್ರೀ ಗಿರೀಶ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಬಾಳಿಕಾ, ಹೆಚ್ಓಡಿ ಆದ ಸಾರಿಕಾ ಹರೀಶ್ ಕುಮಾರ್, ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಮಂಡಳಿ ಅಧ್ಯಕ್ಷ ಶ್ರೀ ಯೋಗೇಶ್ ಶೆಟ್ಟಿ ಜಪ್ಪು, ವಿದ್ಯಾರ್ಥಿ ನಾಯಕ ಸತ್ಯಾತ್ಮ ಭಟ್…

Read More

ಉಡುಪಿ : ಬಿ.ವಿ.ಹೆಗ್ಡೆ.ಅ.ಹಿ.ಪ್ರಾ.ಶಾಲೆ ಕೀಳಂಜೆಯಲ್ಲಿ ಹಾವಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶ್ರೀ ಮತಿ ಆಶಾ ಡಿ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಶಾಲಾ ಪ್ರಾರಂಭೋತ್ಸವ ,ಉಚಿತ ನೋಟ್ ಬುಕ್ ಹಾಗೂ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮವು ನೆರವೇರಿತು.ಅತಿಥಿಗಳು ಜೊತೆಗೂಡಿ ಅಕ್ಷರ ಜ್ಯೋತಿಯನ್ನು ಪ್ರಜ್ವಲಿಸಿದರು.ಒಂದನೇ ತರಗತಿಯ ವಿದ್ಯಾರ್ಥಿಗಳನ್ನು ಅತ್ಯಂತ ಗೌರವದಿಂದ ಆಹ್ವಾನಿಸಿ ,ದೀಪದಾರತಿಯನ್ನುಬೆಳಗಿದರು.ಉಚಿತ ನೋಟ್ ಬುಕ್ ಗಳ ದಾನಿಗಳಾದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ, ತುರವೇ ಉಪಾಧ್ಯಕ್ಷ ಶ್ರೀ ಉ‌ಮೇಶ್ ಹೆಗ್ಡೆ ಬಾಣಬೆಟ್ಟು , ತುರವೇ ಬ್ರಹ್ಮಾವರ ತಾಲೂಕು ಅಧ್ಯಕ್ಷ ಶ್ರೀ ಸತೀಶ್ ಪೂಜಾರಿ ಕೀಳಂಜೆ ಉಚಿತ ನೋಟ್ ಬುಕ್ ಗಳನ್ನು ವಿತರಿಸಿದರು. ಗ್ರಾ.ಪ. ಹಾವಂಜೆಯ ಸದಸ್ಯರಾದ ಶ್ರೀ ಉದಯ ಕೋಟ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ವಿಕ್ರಾಂತ್ ಶೆಟ್ಟಿ ಕೀಳಂಜೆ, ಹ.ವಿ.ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಮಮತಾ ಶೆಟ್ಟಿ, ಬಾಣಬೆಟ್ಟು, ಹಿರಿಯ ಹಳೆ ವಿದ್ಯಾರ್ಥಿ ಗಳಾದ ಶ್ರೀ ಗಣಪತಿನಾಯಕ್, ಮಂಜಪ್ಪ ಸನಿಲ್, ಹಾಗೂ ಶಾಲಾಭಿವೃದ್ಧಿಯ ಉಪಾಧ್ಯಕ್ಷರಾದ ಶ್ರೀ…

Read More

ಕೀಳಂಜೆ ಶಾಲೆಯಲ್ಲಿ ಸಡಗರದ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ. ಬಿ.ವಿ.ಹೆಗ್ಡೆ.ಅ.ಹಿ.ಪ್ರಾ.ಶಾಲೆ ಕೀಳಂಜೆಯಲ್ಲಿ ಹಾವಂಜೆ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶ್ರೀ ಮತಿ ಆಶಾ ಡಿ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಶಾಲಾ ಪ್ರಾರಂಭೋತ್ಸವ ,ಉಚಿತ ನೋಟ್ ಬುಕ್ ಹಾಗೂ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮವು ನೆರವೇರಿತು.ಅತಿಥಿಗಳು ಜೊತೆಗೂಡಿ ಅಕ್ಷರ ಜ್ಯೋತಿಯನ್ನು ಪ್ರಜ್ವಲಿಸಿದರು.ಒಂದನೇ ತರಗತಿಯ ವಿದ್ಯಾರ್ಥಿಗಳನ್ನು ಅತ್ಯಂತ ಗೌರವದಿಂದ ಆಹ್ವಾನಿಸಿ ,ದೀಪದಾರತಿಯನ್ನುಬೆಳಗಿದರು.ಉಚಿತ ನೋಟ್ ಬುಕ್ ಗಳ ದಾನಿಗಳಾದ ಫ್ರಾಂಕಿ ಡಿಸೋಜ-ಜಿಲ್ಲಾಧ್ಯಕ್ಷರು(,ತು.ರ.ವೇದಿಕೆ,) ಶ್ರೀ ಉ‌ಮೇಶ್ ಹೆಗ್ಡೆ ಬಾಣಬೆಟ್ಟು, ಜಿಲ್ಲಾ ಉಪಾಧ್ಯಕ್ಷರು( ತು.ರ.ವೇ.) ಶ್ರೀ ಸತೀಶ್ ಪೂಜಾರಿ ಬ್ರಹ್ಮಾವರ ತಾಲೂಕು ಅಧ್ಯಕ್ಷರು (ತು.ರ.ವೇ.) ಅತಿಥಿಗಳನ್ನೊಳಗೊಂಡು ಉಚಿತ ನೋಟ್ ಬುಕ್ ಗಳನ್ನು ವಿತರಿಸಿದರು.ಗ್ರಾ.ಪ. ಹಾವಂಜೆಯ ಸದಸ್ಯರಾದ ಶ್ರೀ ಉದಯ ಕೋಟ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ವಿಕ್ರಾಂತ್ ಶೆಟ್ಟಿ ಕೀಳಂಜೆ, ಹ.ವಿ.ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಮಮತಾ ಶೆಟ್ಟಿ, ಬಾಣಬೆಟ್ಟು, ಹಿರಿಯ ಹಳೆ ವಿದ್ಯಾರ್ಥಿ ಗಳಾದ ಶ್ರೀ ಗಣಪತಿನಾಯಕ್, ಮಂಜಪ್ಪ ಸನಿಲ್, ಹಾಗೂ…

Read More

ಉಡುಪಿ:ದಿನಾಂಕ 01-06-2025 ರಂದು ಉಡುಪಿ ಅಕ್ಷಯ ಟವರ್ ನಲ್ಲಿ ಹಿರಿಯ ಸಾಹಿತಿ ನಾಟಕಕಾರ ಚಲನಚಿತ್ರ ನಿರ್ದೇಶಕ ನಿರ್ಮಾಪಕ ನಟ ಸುಧಾಕರ್ ಬನ್ನಂಜೆ ಯವರಿಗೆ ಉಡುಪಿ ಜಿಲ್ಲಾ ಘಟಕ ವತಿಯಿಂದಸನ್ಮಾನಿಸಲಾಯಿತು. ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಮಂಡಳಿ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರು ಸುಧಾಕರ್ ಬನ್ನಂಜೆ ರವರ ತುಳು ಭಾಷೆ,ಸಾಹಿತ್ಯ, ನಾಟಕ, ಚಲನಚಿತ್ರ ನೀಡಿದ ಕೊಡುಗೆ ಅಪಾರ ಎಂದರು. ಗಂಟ್ ಕಲ್ವೆರ್ ತುಳು ಚಲನಚಿತ್ರ ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರು ವೀಕ್ಷಿಸಿ ಪ್ರೋತ್ಸಾಹಿಸಲು ವಿನಂತಿಸಿದರು. ಸನ್ಮಾನ ಸ್ವೀಕರಿಸಿ ಸುಧಾಕರ್ ಬನ್ನಂಜೆ ಮಾತನಾಡುತ್ತಾ ತುಳು ಪಂಚ ದ್ರಾವಿಡ ಭಾಷೆಯಲ್ಲಿ ಹಿರಿಯ ಭಾಷೆಯಾಗಿದ್ದು ತಮಿಳು ಭಾಷೆಯು ತುಳು ಭಾಷೆಯಿಂದ ಉಗಮವಾದದ್ದು ಎಂದರು . ತುಳು ಭಾಷೆ ಸಾಹಿತ್ಯ ಮತ್ತು ತುಳುನಾಡಿನ ಸಾಮಾಜಿಕ ಅಭಿವೃದ್ಧಿಗಾಗಿ ಹೋರಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯವನ್ನು ಕೊಂಡಾಡಿದರು. ಸಭೆಯ ಅಧ್ಯಕ್ಷತೆಯನ್ನು ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕಾರ್ಮಿಕ…

Read More

ದಿನಾಂಕ 01-06- 2025 ರಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ಉಡುಪಿ ಬಸ್ ನಿಲ್ದಾಣ ಬಳಿಯ ಅಕ್ಷಯ ಟವರ್ ನಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ವಹಿಸಿದ್ದರು. ಉದ್ಘಾಟನೆಯನ್ನು ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಚಲನಚಿತ್ರ ನಿರ್ದೇಶಕ ಸುಧಾಕರ್ ಬನ್ನಂಜೆ ಆಗಮಿಸಿದರು. ಸುಧಾಕರ್ ಬನ್ನಂಜೆ ಮಾತನಾಡುತ್ತಾ ತುಳು ಪಂಚ ದ್ರಾವಿಡ ಭಾಷೆಯಲ್ಲಿ ಭಾಷೆಯಾಗಿದ್ದು ತಮಿಳು ಭಾಷೆಯು ತುಳು ಭಾಷೆಯಿಂದ ಉಗಮವಾದದ್ದು ಮತ್ತು ತುಳು ಭಾಷೆ ಸಾಹಿತ್ಯ ಮತ್ತು ತುಳುನಾಡಿನ ಸಾಮಾಜಿಕ ಹಿತಾಸಕ್ತಿಗಾಗಿ ಹೋರಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯವನ್ನು ಕೊಂಡಾಡಿದರು. ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಗಂಟ್ ಕಲ್ವೆರ್ ಚಲನಚಿತ್ರ ನಿರ್ದೇಶಕ ಸುಧಾಕರ್ ಬನ್ನಂಜೆ ರವರನ್ನು ಗೌರವಿಸಿ ಸನ್ಮಾನಿಸಲಾಯಿತು ವೇದಿಕೆಯಲ್ಲಿ ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿ ನಗರ , ಹಿರಿಯ ಉಪಾಧ್ಯಕ್ಷ…

Read More

ಮೂಡುಬಿದಿರೆ: ಶ್ರುತ ಪಂಚಮಿ ಜೈನರ ಪವಿತ್ರ ಹಬ್ಬವಾಗಿದೆ. ಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನವಾಗಿದೆ. ಆಚಾರ್ಯ ಧರಸೇನ ರು ತನ್ನ ಶಿಷ್ಯರಾದ ಭೂತಬಲಿ ಮತ್ತು ಪುಷ್ಪದಂತ ರಿoದ ಪ್ರಥಮ ಬಾರಿ ಗುಜರಾತ್ ಬಳಿ ಯ ಗಿರಿ ನಾರ್ ಸಿದ್ದ ಕ್ಷೇತ್ರ ದಲ್ಲಿ ಲಿಪಿ ಬದ್ದ ಗೊಳಿಸಿ ಅಂಕ ಲೇಶ್ವರ ದಲ್ಲಿ ಪೂರ್ತಿ ಗೊಳಿಸಿ ಪೂಜಿಸಿದ ದಂತಹ ಪವಿತ್ರ ದಿನ,ಷಟ್ ಖ oಡ ಆಗಮ ಪೂರ್ಣಗೊo ಡು ಅದರ ಏಕೈಕ ಟೀಕೆ ಕನ್ನಡ ದ ಪ್ರಸಿದ್ದ ಸಿದ್ದಾoಥ ಗ್ರಂಥ ಧವಲ ತ್ರಯ ಗ್ರಂಥ ರಾಣಿ ರವಿ ದೇವಿ ಯಕ್ಕ ಶುಭ ಚಂದ್ರ ಆಚಾರ್ಯ ರಿಗೆ ಶಾಸ್ತ್ರ ದಾನ ನೀಡಿದದಿನವೂ ಹೌದು ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ನುಡಿದರು.ಮೂಡುಬಿದಿರೆ ಜೈನಮಠದ ಭಟ್ಟಾರಕ ಸ್ವಾಮೀಜಿಯವರ ಪಾವನ ಉಪಸ್ಥಿತಿ ನೇತೃತ್ವದಲ್ಲಿ ಶನಿವಾರ ನಡೆದ ಶ್ರುತ ಪಂಚಮಿ ಪ್ರಯುಕ್ತ ಧಾರ್ಮಿಕ ಸಭೆ ಯಲ್ಲಿ ಆಶೀರ್ವಚನ ನೀಡಿದರು. ಶ್ರೀಮತಿ…

Read More