ತುಳುನಾಡ ರಕ್ಷಣಾ ವೇದಿಕೆ ಇದರ ನೂತನ ಭೈರಂಪಲ್ಲಿ ಘಟಕ ವನ್ನು ಭೈರಂಪಳ್ಳಿಯಲ್ಲಿ ಉದ್ಘಾಟಿಸುವ ಬಗ್ಗೆ ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲು ಪೂರ್ವಭಾವಿ ಸಭೆ ಹಾಗೂ ಸದಸ್ಯತ್ವ ನೊಂದಾವಣಿ ದಿನಾಂಕ 08-12-2024 ರಂದು ಬೈರಂಪಲ್ಲಿ ಸಾಂತ್ಯಯರ್ ನಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೀಕ್ಷಕರಾದ ಪ್ರಾಂಕಿ ಡಿಸೋಜ ರವರು ಸಂಘಟನೆ ಬಗ್ಗೆ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ನಿತೀನ್ ಶೆಟ್ಟಿ , ಕೃಷ್ಣ ನಂದ್, ಸಂತೋಷ ಶೆಟ್ಟಿ, ಮಂಜುನಾಥ್, ಹರೀಶ್ ಕುಲಾಲ್, ಸುಚೆತನ್, ಹರೀಶ್, ನರಸಿಂಹ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು
Trending
- ಅಹಮದಾಬಾದ್: ಭಾರತ ತಂಡ ವು 2026ರ ICC Men’s T20 World Cup ಫೈನಲ್ನಲ್ಲಿ ಜಯ ಸಾಧಿಸಿ ವಿಶ್ವಕಪ್ ಟ್ರೋಫಿ ಪಡೆದಿದೆ
- ಕರಾವಳಿ ಸಮಸ್ಯೆಗಳ ಬಗ್ಗೆ ರಾಜ್ಯ ಬಜೆಟ್ಗೆ ಜೆಡಿಎಸ್ ವಕ್ತಾರ ಎಂ.ಬಿ. ಸದಾಶಿವ ಅಸಮಾಧಾನ – ಕೆಂಪುಕಲ್ಲು, ಮರಳು, ಅಡಿಕೆ ರೋಗ, ಸಿಆರ್ಜೆಡ್ ಸಮಸ್ಯೆಗಳಿಗೆ ಪರಿಹಾರ ಇಲ್ಲವೆಂದು ಟೀಕೆ
- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳೆಯರು ಸಮಾಜದ ಶಕ್ತಿ –ತುಳುನಾಡ ರಕ್ಷಣಾ ವೇದಿಕೆ ಮಹಿಳಾ ನಗರಾದ್ಯಕ್ಷೆ ಆಶಾ ಶೆಟ್ಟಿ ಅತ್ತಾವರ
- ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನಂದನ್ ಮಲ್ಯ ಅವರು ಮರು ಆಯ್ಕೆ
- ಕರ್ನಾಟಕ ಬಜೆಟ್ ಕುರಿತು ಜೆಡಿಎಸ್ ರಾಜ್ಯ ವಕ್ತಾರ ಎಂ. ಬಿ. ಸದಾಶಿವ ಅವರು ತೀವ್ರ ಅಸಮಾಧಾನ
- ಬಾವುಟ ಗುಡ್ಡ : ಎಪ್ರಿಲ್ 5 ರಂದು ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸೇವಾ ಸಮಿತಿ (ರಿ.), ಮತ್ತು ತುಳುನಾಡ ರಕ್ಷಣಾ ವೇದಿಕೆ (ರಿ.)ವತಿಯಿಂದ ವಿದ್ಯಾರ್ಥಿ ಮತ್ತು ಸಾರ್ವಜನಿಕರಿಗಾಗಿ ಚಿತ್ರಕಲಾ ಸ್ಪರ್ಧೆ.
- ಹಾಸನದಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು – ಲಾಡ್ಜ್ ಮೇಲೆ ಪೊಲೀಸರ ದಾಳಿ, ವಿದೇಶಿ ಮಹಿಳೆಯರ ರಕ್ಷಣೆ
- ಮಾಜಿ ಪ್ರಧಾನಿ ಎಚ್ .ಡಿ. ದೇವೇಗೌಡರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ಗೆ ಇಬ್ಬರು ಪ್ರಮುಖ ಮುಖಂಡರ ಸೇರ್ಪಡೆ

