ತುಳುನಾಡ ರಕ್ಷಣಾ ವೇದಿಕೆ ಇದರ ನೂತನ ಭೈರಂಪಲ್ಲಿ ಘಟಕ ವನ್ನು ಭೈರಂಪಳ್ಳಿಯಲ್ಲಿ ಉದ್ಘಾಟಿಸುವ ಬಗ್ಗೆ ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲು ಪೂರ್ವಭಾವಿ ಸಭೆ ಹಾಗೂ ಸದಸ್ಯತ್ವ ನೊಂದಾವಣಿ ದಿನಾಂಕ 08-12-2024 ರಂದು ಬೈರಂಪಲ್ಲಿ ಸಾಂತ್ಯಯರ್ ನಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೀಕ್ಷಕರಾದ ಪ್ರಾಂಕಿ ಡಿಸೋಜ ರವರು ಸಂಘಟನೆ ಬಗ್ಗೆ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ನಿತೀನ್ ಶೆಟ್ಟಿ , ಕೃಷ್ಣ ನಂದ್, ಸಂತೋಷ ಶೆಟ್ಟಿ, ಮಂಜುನಾಥ್, ಹರೀಶ್ ಕುಲಾಲ್, ಸುಚೆತನ್, ಹರೀಶ್, ನರಸಿಂಹ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು
Trending
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸೆ ಶಿಬಿರ
- ತಂದೆ-ಮಗ ಹತ್ಯೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ತೂತುಕುಡಿ ಲಾಕಪ್ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
- ಮತದಾನದ ಮಹತ್ವ ಸಾರುವ ಕಂದಮ್ಮ – ಐದು ಭಾಷೆಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಸನ್ನಿಧಿ
- ಬಾವುಟ ಗುಡ್ಡ ತುಳುನಾಡ ಸ್ವಾತಂತ್ರ್ಯ ದಿನಾಚರಣೆ ಭಕ್ತಿಭಾವದಿಂದ ಆಚರಣೆ – ಅಮರಸುಳ್ಯ ಕ್ರಾಂತಿಯ ಸ್ಮರಣೆ
- ಕಾರ್ಕಳ-ಹೆಬ್ರಿ : ಜೆಡಿಎಸ್ ರಜತ ಮಹೋತ್ಸವ ಭರ್ಜರಿ ಯಶಸ್ಸು – ಜನಸಾಗರದ ನಡುವೆ ಅದ್ದೂರಿ ಸಂಭ್ರಮಾಚರಣೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ – 2025-26ರಲ್ಲಿ ರೂ. 3.50 ಕೋಟಿಗೂ ಅಧಿಕ ಲಾಭ
- ಎಸ್ಸಿಡಿಸಿಸಿ ಬ್ಯಾಂಕ್ಗೆ ದಾಖಲೆ ಸಾಧನೆ – ರೂ.20,226 ಕೋಟಿ ವ್ಯವಹಾರ
- 🕯️ ಬಂಟ್ವಾಳದಲ್ಲಿ ಭಕ್ತಿ ಭಾವದಿಂದ ಶುಭ ಶುಕ್ರವಾರ ಆಚರಣೆ

