ತುಳುನಾಡ ರಕ್ಷಣಾ ವೇದಿಕೆ ಇದರ ನೂತನ ಭೈರಂಪಲ್ಲಿ ಘಟಕ ವನ್ನು ಭೈರಂಪಳ್ಳಿಯಲ್ಲಿ ಉದ್ಘಾಟಿಸುವ ಬಗ್ಗೆ ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲು ಪೂರ್ವಭಾವಿ ಸಭೆ ಹಾಗೂ ಸದಸ್ಯತ್ವ ನೊಂದಾವಣಿ ದಿನಾಂಕ 08-12-2024 ರಂದು ಬೈರಂಪಲ್ಲಿ ಸಾಂತ್ಯಯರ್ ನಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೀಕ್ಷಕರಾದ ಪ್ರಾಂಕಿ ಡಿಸೋಜ ರವರು ಸಂಘಟನೆ ಬಗ್ಗೆ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ನಿತೀನ್ ಶೆಟ್ಟಿ , ಕೃಷ್ಣ ನಂದ್, ಸಂತೋಷ ಶೆಟ್ಟಿ, ಮಂಜುನಾಥ್, ಹರೀಶ್ ಕುಲಾಲ್, ಸುಚೆತನ್, ಹರೀಶ್, ನರಸಿಂಹ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು
Trending
- ವಿಘ್ನವಿನಾಯಕನ ಆಗಮನಕ್ಕೆ ತುಳುನಾಡಿನಲ್ಲಿ ಕಂಗೊಳಿಸಿದೆ ಮನೆಮನೆಗಳಲ್ಲಿ ಭಕ್ತಿ–ಮಂಟಪಗಳಲ್ಲಿ ಸಂಭ್ರಮ; ಶಾಂತಿ, ಸೌಹಾರ್ದಕ್ಕೆ ಪೊಲೀಸ್ ಕಟ್ಟೆಚ್ಚರ
- ಕದ್ರಿ ಮಾರ್ಕೆಟ್ನಲ್ಲಿ ಕೊಂಕಣ್ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ಶಾಖೆ ಉದ್ಘಾಟನೆ ಗ್ರಾಹಕರಿಗೆ ಸುಲಭ ಹಣಕಾಸು ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ
- ಮಾದಕ ವ್ಯಸನದ ವಿರುದ್ಧ ಮಂಗಳೂರು ಪೊಲೀಸರ ಸಮರ: 9 ಮಂದಿ ಬಂಧನ
- ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಬಂಡೆ ಸ್ಫೋಟ: ಇಬ್ಬರ ಬಂಧನ
- ಡಾ.ಎಂ ಫಾರೂಕ್ ಚಂದ್ರನಗರ ಇವರಿಗೆ ಸುನ್ನಿ ಯುವ ಸಂಘ, ಕೆ.ಎಂ.ಜೆ, ಎಸ್.ಎಸ್.ಎಫ್ ಮಜೂರು ಘಟಕದ ವತಿಯಿಂದ ಸನ್ಮಾನ
- ಸತೀಶ್ ಜಾರಕಿಹೊಳಿ ಆಪ್ತರ ನಿವಾಸ, ಕಚೇರಿಗಳ ಮೇಲೆ ಇ.ಡಿ. ಶೋಧ ₹3.3 ಕೋಟಿ ಲೆಕ್ಕಕ್ಕೆ ಬಾರದ ನಗದು, ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ
- ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸೆ. 14, 16 ಮತ್ತು 18ರಂದು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ: ಈ 3 ದಿನಗಳ ಕಾಲ ಜಿಲ್ಲಾದ್ಯಂತ ಬಾರ್, ವೈನ್ಶಾಪ್ ಬಂದ್ಉಡುಪಿ ಜಿಲ್ಲಾಧಿಕಾರಿ ಖಡಕ್ ಆದೇಶ
- ತುರ್ತು ರಕ್ತದಾನ: ಮೊಹಮ್ಮದ್ ಅಲ್ತಾಫ್ ಹಾಗೂ ಯಾಶಿನ್ ಮಾನವೀಯ ಸೇವೆಗೆ ಮೆಚ್ಚುಗೆ

