Thursday, June 8, 2023

ಉಳ್ಳಾಲದಲ್ಲಿ ಉಸಿರುಗಟ್ಟಿಸಿ ಜಾನುವಾರುಗಳ ಸಾಗಾಟ.! ಹಸುಗಳ ರಕ್ಷಣೆ

ಉಳ್ಳಾಲ: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ‌ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು...
More

    Latest Posts

    ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

    ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ...

    500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

    ಹೊಸದಿಲ್ಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್...

    ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್‌ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!

    ಕಟಕ್: ಜೂನ್ 2ರಂದು ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗ ದೂರದರ್ಶನವೊಂದರಲ್ಲಿ ಪ್ರಸಾರವಾಗುತ್ತಿದ್ದ ನೇರ ಸಂದರ್ಶನ ಪ್ರಸಾರದಿಂದ ಮತ್ತೆ ತಂದೆ - ತಾಯಿ ಜೊತೆ ಸೇರಿದ್ದಾನೆ.

    ಉಳ್ಳಾಲ: ನೂತನ ಮನೆಯ ಗೃಹ ಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ

    ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. 

    30 ನೇ ವರ್ಷಾಚರಣೆದ ಬೆಂಗ್ಳೂರು ತುಳು ಪರ್ಬ – 2022

    ಬೆಂಗ್ಳೂರುದ ಪ್ರಮುಖ ತುಳು ಸಂಘಟನೆ, ಕರಿನ ಸರ್ತಿದ “ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿದ” ಪ್ರತಿಷ್ಠಿತ ಸಂಘಟನಾ ಪ್ರಶಸ್ತಿ ಪಡೆಯಿನ “ತುಳುವೆರೆಂಕುಲು ಬೆಂಗಳೂರು (ರಿ.)” 30 ನೇ ವರ್ಷಾಚರಣೆದ ಒರುಟ್ಟು ರಾಜಬೂಡು ಬೆಂಗಳೂರುಡು “ಬೆಂಗ್ಳೂರು ತುಳು ಪರ್ಬ -2022” ನ್ ಅಟ್ಟಣೆ ಮಲ್ದೆರ್. ಉಂದೇ ಬರ್ಪಿನ ಮೇ 15 ಐತಾರ ಕಾಂಡೆ 9.30 ಡ್ಡ್ ರಾತ್ರೆ 8.30 ಮುಟ್ಟ ಬೆಂಗಳೂರುದ “ರವೀಂದ್ರ ಕಲಾ ಕ್ಷೇತ್ರ”ಡ್ ಈ ಲೇಸ್ ನಡಪೆರುಂಡು.

    ಡಾ. ಹೇಮಾವತಿ ಹೆಗ್ಗಡೆ ಧರ್ಮಸ್ಥಳ ಲೇಸ್ ನ್ ಉದಿಪನ ಮಲ್ಪೆರುಲ್ಲೆರ್. ಕನ್ನಡ ಬೊಕ ಸಂಸ್ಕೃತಿ ಇಲಾಖೆದ ಮಂತ್ರಿಲು ಶ್ರೀ ವಿ. ಸುನೀಲ್ ಕುಮಾರ್, ಶ್ರೀ ಡಿ.ಸುರೇಂದ್ರ ಕುಮಾರ್, ಮಾಜಿ ಲೋಕಾಯುಕ್ತೆ ಜಸ್ಟಿಸ್ ಸಂತೋಷ್ ಹೆಗ್ಡೆರ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿದ ಗುರ್ಕಾರ್ಲು ಶ್ರೀ ದಯಾನಂದ ಕತ್ತಲ್ ಸಾರ್, ತುಳು-ಕನ್ನಡ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸಂಘಟಕೆರಾಯಿನ ದುಬೈ ಕರ್ನಾಟಕ ಸಂಘದ ಗುರ್ಕಾರ್ಲು ಶ್ರೀ ಸರ್ವೋತ್ತಮ ಶೆಟ್ಟಿ, ಪ್ರೊ.ಕಬಡ್ಡಿ ಬೊಳ್ಳಿಲು ಶ್ರೀ ಪ್ರಶಾಂತ್ ರೈ ಕೈಕಾರ ಬೊಕ ಶ್ರೀ ಸಚಿನ್ ಸುವರ್ಣ ಅಂಚನೇ ಹಲವಾರ್ ಗಣ್ಯಾತಿಗಣ್ಯೆರ್ ಮುಖ್ಯ ಬಿನ್ನೆರಾದ್ ಲೇಸ್ ಡ್ ಪಾಲ್ ಪಡೆವೆರುಲ್ಲೆರ್. ಅಂಚೆನೇ ದೇಶ ವಿದೇಶೊಡು ಇಪ್ಪುನ ಸಾಂಸ್ಕೃತಿಕ, ಕ್ರೀಡೆ, ಸಿನೆಮಾ, ರಾಜಕೀಯ, ಸಾಮಾಜಿಕ ಕ್ಷೇತ್ರದ ಸಾಧಕ ಗಣ್ಯೆರ್ ; ಬೆಂಗಳೂರುದ ವಿವಿಧ ತುಳು – ಕನ್ನಡ ಸಂಘಟನೆದಕುಲು ಈವೊಂಜಿ ತುಳು ಸಾಂಸ್ಕೃತಿಕ ಪರ್ಬೊಡು ಪಾಲ್ ಪಡೆವೆರುಲ್ಲೆರ್. ಈ ಲೇಸ್ ಡ್ ಸಾಂಪ್ರದಾಯಿಕ ಬಿಸು ಆಚರಣೆ ನಡಪೆರುಂಡು. ತುಳು ಸಮುದಾಯೊಗು ಪೆರ್ಮೆ ದಿಂಜಾದಿನ ವಿಶೇಷ ಸಾಧಕೆರೆಗ್ ಪ್ರತಿಷ್ಠಿತ ವಾರ್ಷಿಕ “ಬಲಿಯೇಂದ್ರ ಪುರಸ್ಕಾರ” ; ಅಂಚನೇ ವಿವಿಧ ಕ್ಷೇತ್ರದ ಯುವ ಸಾಧಕೆರೆಗ್ ಲೇಸ್ ದ ಚಾವಡಿಡ್ ವಿಶೇಷ ಮಾನಾದಿಗೆ ನಡಪೆರುಂಡು.
    ಪುಗಾರ್ತೆದ ಕಲಾ ತಂಡೊಲೆಡ್ದ್ ; ತಾರಾ ಕಲಾವಿದೆರೆಡ್ಡ್ ವೈವಿಧ್ಯಮಯ ತುಳು ಸಾಂಸ್ಕೃತಿಕ ಮನೋರಂಜನೆಲು ನಡಪೆರುಂಡು. ಡಾ. ಹೇಮಾವತಿ ಹೆಗ್ಗಡೆ ಧರ್ಮಸ್ಥಳ ಮೇರ್ ಬರೆದ್ ನಿರ್ದೇಶನ ಮಲ್ದಿನ ಹಾಸ್ಯಮಯ ತುಳು ನಾಟಕ “ಕೃಷ್ಣ ಸಂದಾನೋ” ನಡಪೆರುಂಡು. ನಮ್ಮ ಭಾಷೆ, ಸಂಸ್ಕೃತಿ, ಕಲೆ, ಕ್ರೀಡೆ, ಸಾಹಿತ್ಯ, ಆಚಾರ ವಿಚಾರೊಲೆನ ಬುಳೆಚಿಲ್ಗಾದ್; ಪೊಸ ಪೀಳಿಗೆಗ್ ಪೊಲಬು ಮಲ್ಪೆರೆಗಾದ್ ತನ್ಕುಲು ಮಾತೆರ್ಲಾ ಹೆಚ್ಚಿನ ಸಂಖ್ಯೆಡ್ ಬತ್ತ್ ದ್ “ಬೆಂಗ್ಳೂರು ತುಳು ಪರ್ಬ -2022” ಡ್ ಪಾಲ್ ಪಡೇದ್ ಲೇಸ್ ದ ಪೊರ್ಲಪೊಲಿ ಎಚ್ಚಾವೊಡುಂದು ಅರ್ತಿ ಪಿರ್ತಿದ ಬಿನ್ನಯೋ

    Latest Posts

    ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

    ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ...

    500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

    ಹೊಸದಿಲ್ಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್...

    ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್‌ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!

    ಕಟಕ್: ಜೂನ್ 2ರಂದು ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗ ದೂರದರ್ಶನವೊಂದರಲ್ಲಿ ಪ್ರಸಾರವಾಗುತ್ತಿದ್ದ ನೇರ ಸಂದರ್ಶನ ಪ್ರಸಾರದಿಂದ ಮತ್ತೆ ತಂದೆ - ತಾಯಿ ಜೊತೆ ಸೇರಿದ್ದಾನೆ.

    ಉಳ್ಳಾಲ: ನೂತನ ಮನೆಯ ಗೃಹ ಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ

    ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. 

    Don't Miss

    ಮಂಗಳೂರು : ದಡಾರ – ರುಬೆಲ್ಲಾ ನಿರ್ಮೂಲನೆಗೆ ಎಲ್ಲಾ ಇಲಾಖೆಗಳ ಪರಿಣಾಮಕಾರಿ ಸಹಕಾರ ಅಗತ್ಯ

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಡಾರ ಹಾಗೂ ರುಬೆಲ್ಲಾ ನಿರ್ಮೂಲನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲಾ ಪ್ರಮುಖ ಇಲಾಖೆಗಳ ಪರಿಣಾಮಕಾರಿ ಸಹಕಾರ ಅತ್ಯಗತ್ಯ....

    ಕಂಬಳ‌ ಇತಿಹಾಸಲ್ಲಿ ನೂತನ ಅಧ್ಯಾಯ: ಯುವತಿಯರಿಗೆ ತರಬೇತಿ‌ ನೀಡಲು ಅಕಾಡೆಮಿ ಸಿದ್ಧ

    ಮಂಗಳೂರು: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳ ದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಾದ ಪ್ರತಿವಾದದಲ್ಲಿ ಕಂಬಳ ಗೆದ್ದಿದೆ. ಇದರಿಂದಾಗಿ ಕಂಬಳ ಆಯೋಜಕರು ಮತ್ತಷ್ಟು ಪುಳಕಿತರಾಗಿದ್ದಾರೆ. ಪ್ರಸಕ್ತ ವರ್ಷದ ಕಂಬಳ...

    ಒಡಿಶಾ ಭೀಕರ ರೈಲು ದುರಂತ ಸ್ಥಳಕ್ಕೆ ‘ಪ್ರಧಾನಿ ಮೋದಿ’ ಭೇಟಿ

    ನವದೆಹಲಿ : ಬಾಲಸೋರ್ ನಲ್ಲಿ ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ನಂತ್ರ ಕಟಕ್ನ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ.

    ಕಾರ್ಕಳ: ಮೀನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ

    ಕಾರ್ಕಳ : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

    ಮುಂಬೈ-ಗೋವಾ ವಂದೇ ಭಾರತ್‌ ಎಕ್ಸ್‌ಪ್ರೆಸ್ ಉದ್ಘಾಟನೆ ರದ್ದು

    ಮುಂಬಯಿ: ಇಂದು ಉದ್ಘಾಟನೆಯಾಗಬೇಕಿದ್ದ ಮುಂಬೈ-ಗೋವಾ ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮಾದರಿಯಲ್ಲಿ ಉದ್ಘಾಟಿಸಬೇಕಿತ್ತು.ಆದರೆ...