ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ತೆಗೆದುಕೊಳ್ಳವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ
ಬಂಟ್ವಾಳ ಪುತ್ತೂರು ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಸಭೆ ನಡೆಸಲಾಗಿದೆ ಸಹಕಾರಿ ಬ್ಯಾಂಕುಗಳು ಹಾಗೂ ಸೊಸೈಟಿಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಆಯಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಬ್ಯಾಂಕು ಮತ್ತು ಸೊಸೈಟಿಗಳ ಭದ್ರತೆ ಕುರಿತು ಸೂಚನೆ ನೀಡಲಾಗಿದ್ದು ಭದ್ರತಾ ಸಿಬ್ಬಂದಿ ನೇಮಕಾತಿ ಮತ್ತು ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆ ಖಾತ್ರಿ ಪಡಿಸಲು ನಿರ್ದೇಶನ ನೀಡಲಾಗಿದೆ ಈ ಮಧ್ಯೆ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ತನಿಖೆಗಾಗಿ ಎಸಿಪಿ ಧನ್ಯ ನಾಯಕ್ ನೇತೃತ್ವದಲ್ಲಿ ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಇನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ
Trending
- ಅಮೆರಿಕ–ಇರಾನ್ ಯುದ್ಧದ ಪರಿಣಾಮ? ದೇಶದ ಕೆಲವು ಭಾಗಗಳಲ್ಲಿ ಎಲ್ಪಿಜಿ ಕೊರತೆ ಆತಂಕ – ಕೇಂದ್ರ ಸರ್ಕಾರ ಸ್ಪಷ್ಟನೆ
- ಸುಳ್ಯ :ಮಹಿಳಾ ದಿನಾಚರಣೆ – ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮಹಿಳಾ ಸಬಲೀಕರಣ ಅಗತ್ಯ : ಎಂ. ಬಿ. ಸದಾಶಿವ
- ಅತೀ ವೇಗದ ಓಟದಲ್ಲಿ ಇತಿಹಾಸ ರಚಿಸಿದ 80 ಬಡಗಬೆಟ್ಟು ಕೋಣಗಳು – ಕಂಬಳದಲ್ಲಿ ಸಾರ್ವಕಾಲಿಕ ದಾಖಲೆ
- ಸಸಿಹಿತ್ಲು ಭಗವತಿಗೆ ‘ಸ್ವರ ಸಂಗೀತಾಭಿಷೇಕಂ’ ಕಲಾ ಸೌರಭದಿಂದ ‘ಕಲಾ ಸಂಸ್ಕಾರ – 26’ ಸರಣಿ ಕಾರ್ಯಕ್ರಮ: ಭಾಸ್ಕರ ರೈ ಕುಕ್ಕುವಳ್ಳಿ
- ಅಹಮದಾಬಾದ್: ಭಾರತ ತಂಡ ವು 2026ರ ICC Men’s T20 World Cup ಫೈನಲ್ನಲ್ಲಿ ಜಯ ಸಾಧಿಸಿ ವಿಶ್ವಕಪ್ ಟ್ರೋಫಿ ಪಡೆದಿದೆ
- ಕರಾವಳಿ ಸಮಸ್ಯೆಗಳ ಬಗ್ಗೆ ರಾಜ್ಯ ಬಜೆಟ್ಗೆ ಜೆಡಿಎಸ್ ವಕ್ತಾರ ಎಂ.ಬಿ. ಸದಾಶಿವ ಅಸಮಾಧಾನ – ಕೆಂಪುಕಲ್ಲು, ಮರಳು, ಅಡಿಕೆ ರೋಗ, ಸಿಆರ್ಜೆಡ್ ಸಮಸ್ಯೆಗಳಿಗೆ ಪರಿಹಾರ ಇಲ್ಲವೆಂದು ಟೀಕೆ
- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳೆಯರು ಸಮಾಜದ ಶಕ್ತಿ –ತುಳುನಾಡ ರಕ್ಷಣಾ ವೇದಿಕೆ ಮಹಿಳಾ ನಗರಾದ್ಯಕ್ಷೆ ಆಶಾ ಶೆಟ್ಟಿ ಅತ್ತಾವರ
- ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನಂದನ್ ಮಲ್ಯ ಅವರು ಮರು ಆಯ್ಕೆ

