ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ತೆಗೆದುಕೊಳ್ಳವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ
ಬಂಟ್ವಾಳ ಪುತ್ತೂರು ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಸಭೆ ನಡೆಸಲಾಗಿದೆ ಸಹಕಾರಿ ಬ್ಯಾಂಕುಗಳು ಹಾಗೂ ಸೊಸೈಟಿಗಳ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಆಯಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಬ್ಯಾಂಕು ಮತ್ತು ಸೊಸೈಟಿಗಳ ಭದ್ರತೆ ಕುರಿತು ಸೂಚನೆ ನೀಡಲಾಗಿದ್ದು ಭದ್ರತಾ ಸಿಬ್ಬಂದಿ ನೇಮಕಾತಿ ಮತ್ತು ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆ ಖಾತ್ರಿ ಪಡಿಸಲು ನಿರ್ದೇಶನ ನೀಡಲಾಗಿದೆ ಈ ಮಧ್ಯೆ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ ತನಿಖೆಗಾಗಿ ಎಸಿಪಿ ಧನ್ಯ ನಾಯಕ್ ನೇತೃತ್ವದಲ್ಲಿ ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಇನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ
Trending
- ಜನಸಾಮಾನ್ಯರ ಹೃದಯ ಗೆದ್ದ ವೈದ್ಯಾಧಿಕಾರಿಗೆ ಭಾವಪೂರ್ಣ ಬೀಳ್ಕೊಡುಗೆ ,“ಡಾ. ಪ್ರಭಾ ಎನ್. ಅವರ ಸೇವೆ ಬೆಲೆ ಕಟ್ಟಲಾಗದದ್ದು” : ಫ್ರ್ಯಾಂಕಿ ಡಿಸೋಜ
- ಸುಳ್ಯ ತಾಲೂಕು ಜನತಾದಳ (ಜಾ) ಅಧ್ಯಕ್ಷರ ನಿವಾಸಕ್ಕೆ ಯೋಗಿಶ್ ಶೆಟ್ಟಿ ಜಪ್ಪುರವರ ಸೌಹಾರ್ದ ಭೇಟಿ
- ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಪ್ತನ ಹತ್ಯೆ ಮಧ್ಯಮಗ್ರಾಮದಲ್ಲಿ ಗುಂಡಿನ ದಾಳಿ; “ಪೂರ್ವಯೋಜಿತ ಕೊಲೆ” ಎಂದು ಆರೋಪ
- ಸುಳ್ಯ ಜೆಡಿಎಸ್ ಕಚೇರಿಗೆ ಯೋಗಿಶ್ ಶೆಟ್ಟಿ ಜಪ್ಪು ಭೇಟಿ ಸಂಘಟನೆ ಬಲವರ್ಧನೆಗೆ ಸದಾ ಸಿದ್ದ, ಕಾರ್ಯಕರ್ತರೊಂದಿಗೆ ಸಂವಾದ, ಜೆಡಿಎಸ್ ಪಕ್ಷಕ್ಕೆ ಹಲವು ಗಣ್ಯರ ಸೇರ್ಪಡೆ
- ಆಯುರ್ವೇದ ಚಿಕಿತ್ಸೆಯ ಹೆಸರಿನಲ್ಲಿ ಮೋಸನಂಬಿಕೆ ಮೂಡಿಸಿ ಲಕ್ಷಾಂತರ ರೂಪಾಯಿ ವಂಚನೆಒಟ್ಟು ₹12.09 ಲಕ್ಷ ದೋಚಿದ ಆರೋಪ
- ಕರಾವಳಿಗೆ ಕ್ರಿಕೆಟ್ ಹಬ್ಬ: ‘ಗಜಾನನ ಕ್ರಿಕೆಟರ್ಸ್’ ಮೇ 22ಕ್ಕೆ ಗ್ರ್ಯಾಂಡ್ ಎಂಟ್ರಿ!
- ಪಂಚರಾಜ್ಯ ಫಲಿತಾಂಶ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವು ಮಮತಾ ಆಡಳಿತ ಅಂತ್ಯ ,ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಜಯ ,ಪುದುಚೇರಿಯಲ್ಲಿ ಎನ್ಡಿಎ ಮತ್ತೆ ಅಧಿಕಾರ, ತಮಿಳುನಾಡಿನಲ್ಲಿ ‘ವಿಜಯ್ ಅಲೆ’ – ಟಿವಿಕೆ ಅತಿದೊಡ್ಡ ಪಕ್ಷ ಡಿಎಂಕೆಗೆ ಭಾರೀ ಹಿನ್ನಡೆ , ಕೇರಳದಲ್ಲಿ ಯುಡಿಎಫ್ ಭರ್ಜರಿ ಜಯ – ಎಲ್ಡಿಎಫ್ ಸೋಲು
- ಉಡುಪಿ: ಉಡುಪಿಯಲ್ಲಿ ಅರ್ಥಪೂರ್ಣ ಕಾರ್ಮಿಕ ದಿನಾಚರಣೆ – ಸಾಧಕರಿಗೆ ಸನ್ಮಾನ,ತುಳು ಭಾಷೆಗೆ ಅಧಿಕೃತ ಮಾನ್ಯತೆ: ಜೆಡಿಎಸ್ ಕಾಪು ಯೋಗಿಶ್. ವಿ. ಶೆಟ್ಟಿ ಭರವಸೆ,ಕಾರ್ಮಿಕರ ಹೃದಯ ಗೆದ್ದ ಉದ್ಯಮಿ ಅಜಿತ್ ಶೆಟ್ಟಿ ಗೌರವ,ಕಾರ್ಮಿಕರ ಹಕ್ಕುಗಳ ಜಾಗೃತಿ – ವಿಜೇಂದ್ರ ಕೆ.ರಿಂದ ಸಮಗ್ರ ಮಾಹಿತಿ

