Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    1 June 2025

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    1 June 2025

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    1 June 2025
    Facebook WhatsApp Telegram
    Trending
    • ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ
    • ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.
    • ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, June 2
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ಜಿ.ಪಂ. ಸಿಇಓ

    ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ಜಿ.ಪಂ. ಸಿಇಓ

    Tulunada SuryaBy Tulunada Surya30 April 2025 ಮನೋರಂಜನೆ No Comments1 Min Read
    Share
    Facebook WhatsApp
    Share on:

    ಮಂಗಳೂರು, : ಎಲ್ಲರೂ ಸಮಾನರಾಗಿ ಬಾಳಿ ಬದುಕಿ, ಸಂಘರ್ಷರಹಿತ ಮತ್ತು ದ್ವೇಷರಹಿತ ಸಮಾಜ ನಿರ್ಮಾಣಕ್ಕೆ ಬಸವೇಶ್ವರರ ಸಂದೇಶ ಇಂದಿನ ಅಗತ್ಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಹೇಳಿದ್ದಾರೆ.

    ಅವರು ಬುಧವಾರ ತುಳುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಖದ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ ನಡೆದ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಸವಣ್ಣನವರ ತತ್ವಗಳು ಸದಾ ನಮ್ಮೊಂದಿಗೆ ಇರಬೇಕು. ಸಾಮಾಜಿಕ ಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಪ್ರತಿಪಾದಿಸಿದ್ದ ಅವರು, ಮನುಷ್ಯರಲ್ಲಿ ಮೇಲು ಕೀಳು ಎಂಬ ನಿಲುವನ್ನು ಕಠುವಾಗಿ ವಿರೋಧಿಸಿದ್ದರು. ಇದುವೇ ಉತ್ತಮ ಸಮಾಜಕ್ಕೆ ಬುನಾಧಿಯಾಯಿತು ಎಂದು ಅವರು ಹೇಳಿದರು.

    ಬಸವಣ್ಣನವರು ಸಂಸ್ಥಾಪಿಸಿದ್ದ ಅನುಭವ ಮಂಟಪವು ಜಗತ್ತಿನ ಮೊದಲ ಸಂಸತ್ ಎಂದೇ ಪ್ರಸಿದ್ಧಿಯಾಗಿದೆ. ಇದು ಸಂಸದೀಯ ವ್ಯವಸ್ಥೆಗೆ ದೊಡ್ಡ ಕೊಡುಗೆ ನೀಡಿತು. ಶ್ರಮ ಮತ್ತು ಸೇವೆಯ ಮೇಲೆ ಅಪಾರ ನಂಬಿಕೆ ಇಟ್ಟಿದ್ದ ಅವರು, ಸಮಾಜದ ಪ್ರಗತಿಗೆ ಇದು ಪ್ರಮುಖ ಆಧಾರ ಎಂದು ಪ್ರತಿಪಾದಿಸಿದ್ದರು ಎಂದು ಜಿ.ಪಂ. ಸಿಇಓ ತಿಳಿಸಿದರು.

    ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ಡಾ. ಪೂವಪ್ಪ ಕಣಿಯೂರು ಅವರು ಉಪನ್ಯಾಸ ನೀಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಎಸ್. ಗುರುಮೂರ್ತಿ ಉಪಸ್ಥಿತರಿದ್ದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ರೇಣುಕಾ ಕಣಿಯೂರು ನಿರೂಪಿಸಿದರು.

    Share on:

    Keep Reading

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.