Thursday, April 25, 2024
spot_img
More

    Latest Posts

    ಪೆರಾರ ಮಹಾ ಸಂಸ್ಥಾನದಲ್ಲಿ ತು.ರ.ವೇ ಮಹಿಳಾ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

    ಮಂಗಳೂರು: ಪೆರಾರ ಮಹಾ ಸಂಸ್ಥಾನದಲ್ಲಿ ಸುದೀರ್ ಪ್ರಸಾದ್ ಶೆಟ್ಟಿ ಮಾರ್ಗದರ್ಶನದಲ್ಲಿ ಪ್ರತಿ ಆದಿತ್ಯವಾರದಂದು ಸಂಜೆ 5-30 ರಿಂದ 7-30 ರ ವರೆಗೆ ನಿರಂತರ 31ವಾರಗಳಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದ್ದು, 32 ನೇ ವಾರದ ಭಜನಾ ಕಾರ್ಯಕ್ರಮವು ತುಳುನಾಡ ರಕ್ಷಣಾ ವೇದಿಕೆಯ ಮಹಿಳಾ ಘಟಕದ ವತಿಯಿಂದ ನಡೆಯಲಿದೆ.


    ತುಳುನಾಡ ರಕ್ಷಣಾ ವೇದಿಕೆಯ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಬೇಕೆಂದು ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿಕಾ ಜೈನ್ ಹಾಗೂ ಕೇಂದ್ರೀಯ ಕಛೇರಿ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ವಿನಂತಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss