ಮಂಗಳೂರು: ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಶಕ್ತಿನಗರದಲ್ಲಿ ನಡೆದಿದೆ.ಮೃತಪಟ್ಟ ಯುವಕನನ್ನು ಶಕ್ತಿನಗರದ ಪ್ರಜ್ವಲ್(18) ಎಂದು ಗುರುತಿಸಲಾಗಿದೆ.ಮೃತಪಟ್ಟ ಯುವಕ ಕೆಪಿಟಿಯಲ್ಲಿ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿಗಾಗಿ ನೀರಿಕ್ಷಿಸಲಾಗಿದೆ.
©2021 Tulunada Surya | Developed by CuriousLabs