Friday, September 29, 2023

‘ಸುಪ್ರೀಂ ಕೋರ್ಟ್’ನಲ್ಲಿ ‘ಮೂಕ ವಕೀಲೆ’ ವಾದ: ‘ಹೊಸ ಇತಿಹಾಸ’ ದಾಖಲು

ನವದೆಹಲಿ: ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ವಾಕ್ ಶ್ರವಣ ದೋಷವುಳ್ಳ ಮೂಕ ವಕೀಲೆಯೊಬ್ಬರು ಸಂಕೇತ ಭಾಷೆಯನ್ನು ಬಳಸುವ ಮೂಲಕ ವಾದ ಮಂಡಿಸಿದ್ದಾರೆ. ಈ ಮೂಲಕ...
More

    Latest Posts

    ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

    ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು...

    ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

    ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್...

    ಮಂಗಳೂರು : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ ..!

    ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ...

    ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

    ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...

    ಮುಂಬೈ: ಪ್ರೇಯಸಿಯ ದೇಹದ ಭಾಗವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ..!

    ಮುಂಬೈ: ಕಳೆದ ವರ್ಷ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್‌ ಬೀಕರ ಕೃತ್ಯ ದೇಶದಲ್ಲಿ ಎಲ್ಲರನ್ನು ಭಯಬೀತರನ್ನಾಗಿ ಮಾಡಿದೆ. ಬಳಿಕ ಅಂತಹ ಘಟನೆಗಳು ಹೆಚ್ಚಾಗುತ್ತಲೆ ಇದೆ. ಇದೀಗ ಮತ್ತೊಂದು ಬೀಕರ ಕೃತ್ಯ ತನ್ನ ಪ್ರೇಯಸಿಯ ದೇಹದ ಭಾಗವನ್ನು ತಂಡುಗಳಾಗೆ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಕೃತ್ಯ ಮಂಬೈಯಲ್ಲಿ ನಡೆದಿದೆ.

    ಮನೋಜ್ ಸಹಾನಿ (36) ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಸರಸ್ವತಿ ವೈದ್ಯ (36) ಎಂಬವರೊಂದಿಗೆ ವಾಸವಾಗಿದ್ದರು. ಜೂ.7ರಂದು ಮನೋಜ್ ಹಾಗೂ ಸರಸ್ವತಿ ವಾಸಿಸುತ್ತಿರುವ ಫ್ಲಾಟ್‌ ನ ಇತರೆ ಸದಸ್ಯರು ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ 3-4 ದಿನಗಳ ಹಿಂದೆ ಕೊಲೆಯಾಗಿರುವ ಮಹಿಳೆಯೊಬ್ಬರ ದೇಹದ ಭಾಗಗಳು ಕುಕ್ಕರ್‌ ನಲ್ಲಿ ಬೇಯುತ್ತಿರುವುದನ್ನು ಪೊಲೀಸರು ನೋಡಿದ್ದಾರೆ. ತನಿಖೆ ನಡೆಸಿದ ಪೊಲೀಸರು ಮನೋಜ್ ಬೋರಿವಾಲಿಯಲ್ಲಿ ಸಣ್ಣ ಅಂಗಡಿ ನಡೆಸುತ್ತಿದ್ದರು. ಮನೋಜ್ ಹಾಗೂ ಸರಸ್ವತಿ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಕೆಲವು ವಿಷಯಕ್ಕೆ ಇವರಿಬ್ಬರ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಈ ಕೃತ್ಯ ನಡೆದಿರಬಹುದು ಎನ್ನಲಾಗಿದೆ. ಆಕೆಯ ದೇಹವನ್ನು ಮರ ಕಟ್‌ ಮಾಡುವ ಮಿಷನ್‌ ನಿಂದ ತುಂಡು ಮಾಡಲಾಗಿದ್ದು, ಮನೆಗೆ ತಲುಪಿ ಬಾಗಿಲು ತೆರೆದಾಗ, ಇದು ಕೊಲೆಯ ಪ್ರಕರಣ ಎಂದು ತಿಳಿದು ಬಂದಿದೆ. ಶಂಕಿತ ಆರೋಪಿಯಯು ಈ ಕೊಲೆ ಮಾಡಿರುವುದು ತಿಳಿಯಬಾರದೆಂದು ಈ ರೀತಿ ದೇಹದ ಭಾಗವನ್ನು ಕುಕ್ಕರ್‌ ನಲ್ಲಿ ಬೇಯಿಸಿರಬಹುದು ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದು, ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Latest Posts

    ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

    ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು...

    ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

    ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್...

    ಮಂಗಳೂರು : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ ..!

    ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ...

    ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

    ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...

    Don't Miss

    ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿ – ಬೈಕ್ ಸವಾರ ಮೃತ್ಯು

    ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ...

    ಪುತ್ತೂರು : ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕ ಸಾವು

    ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿ ಶನಿವಾರ ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್...

    ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

    ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನುಅಕ್ಟೊಬರ್ 6 ರವರೆಗೆ ಬೆಂಗಳೂರಿನ 3 ನೇ ಎಪಿಎಂಸಿ...

    ಮಂಗಳೂರು : ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆದರೆ ಕ್ರಮ- ಅನುಪಮ್‌ ಅಗರ್‌ವಾಲ್‌

    ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಇರುವ ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಎಚ್ಚರಿಕೆ...

    ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ

    ಅಮಾಸೆಬೈಲು: ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಪುತ್ರ ವಿವೇಕಾನಂದ(28) ಎಂಬವರು ಎಂಟು ದಿನಗಳ ಬಳಿ ಪತ್ತೆಯಾಗಿದ್ದಾರೆ. ಸೆ.16ರಂದು ಮನೆಯಿಂದ ಹೊರಗೆ...