Friday, December 1, 2023

ಬೆಂಗಳೂರು ರಾಜ – ಮಹಾರಾಜ ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 07 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 31...
More

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    ಪುತ್ತೂರು: ಸರಿಯಾದ ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು

    ಪುತ್ತೂರು: ಸರಿಯಾದ ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಸಂಬಂಧಿಕರು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ಘಟನೆ ನಡೆದಿದ್ದು. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಇಚ್ಲಂಪ್ಪಾಡಿಯ ಕೆರ್ನಡ್ಕ ನಿವಾಸಿ ಸಾವಿತ್ರಿ ಗೋಪಾಲ್ ಅವರಿಗೆ ವಾರಕ್ಕೆ 2 ದಿನ ಪುತ್ತೂರು ಆಸ್ಪತ್ರೆಯಗೆ ಹೋಗಿ ಚಿಕಿತ್ಸೆ ಪಡೆಯಬೇಕಾಗಿದೆ. ಆದರೆ ಸಾವಿತ್ರಿ ಅವರ ಮನೆಗೆ ವಾಹನ ಸಂಚಾರಕ್ಕೆ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಹೊತ್ತೇ ಸಾಗಬೇಕಾದ ಸ್ಥಿತಿ ಇದೆ.

    ಸಾವಿತ್ರಿ ಮನೆಗೆ ಹೋಗುವ ದಾರಿಯಲ್ಲಿ ಖಾಸಗಿ ವ್ಯಕ್ತಿಗಳ ಜಮೀನು ಇದ್ದು ಅವರು ರಸ್ತೆಗೆ ಜಾಗ ಬಿಟ್ಟು ಕೊಡದ ಹಿನ್ನಲೆಯಲ್ಲಿ ಕೇವಲ ನಡೆದುಕೊಂಡು‌ ಹೋಗುವಷ್ಟೇ ದಾರಿ ಮಾತ್ರ ಇದೆ. ಈಗಾಗಲೇ ಹಲವು ಬಾರಿ ಸಾವಿತ್ರಿ ಮನೆಗೆ ರಸ್ತೆಗಾಗಿ ದಾರಿ ಬಿಟ್ಟುಕೊಡುವಂತೆ ಮನವಿ ಮಾಡಲಾಗಿತ್ತು ಆದರೆ ಜಮೀನಿನ ಮಾಲೀಕರು ಮಾತ್ರ ಇದಕ್ಕೆ ಒಪ್ಪಿಗೆ ನೀಡಿಲ್ಲ. ಈ ಹಿನ್ನಲೆ ಜಾಗ ಬಿಟ್ಟು ಕೊಡದ ಹಿನ್ನಲೆಯಲ್ಲಿ ರಸ್ತೆ ಸಂಪರ್ಕ ಸಾಧ್ಯವಾಗಿಲ್ಲ, ಸದ್ಯ ರೋಗಿಯನ್ನು ಹೊತ್ತೊಯ್ಯುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Don't Miss

    ಮಂಗಳೂರು: ಅರ್ಧದಲ್ಲಿಯೆ ಸ್ಥಗಿತಗೊಂಡ ಅಪಾರ್ಟ್ಮೆಂಟ್ ಲಿಫ್ಟ್ – ಅಗ್ನಿಶಾಮಕ ದಳದಿಂದ ಐವರ ರಕ್ಷಣೆ

    ಮಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಲಿಫ್ಟ್ ಕೆಟ್ಟು ಅರ್ಧದಲ್ಲಿಯೆ ಸ್ಥಗಿತಗೊಂಡಿದ್ದು, ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಐವರನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ನಗರದ ಬೆಂದೂರಿನಲ್ಲಿರುವ ಶಿಲ್ಪಾ ಪ್ಯಾಲೇಸ್ ಎಂಬ ಅಪಾರ್ಟ್ಮೆಂಟ್...

    ಮಂಗಳೂರು : ಮರಣ ಪ್ರಮಾಣ ದೃಢೀಕರಣಕ್ಕೆ 13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಎ

    ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ...

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ ಬೆಳಗ್ಗೆ 11 ಗಂಟೆಗೆ ಎಮ್ಮೆಕೆರೆ ಮೈದಾನದಲ್ಲಿ ಜನ ಪ್ರತಿನಿಧಿಗಳ ಉಪಸ್ಥಿತಿಯೊಂದಿಗೆ ನಡೆದಿದೆ.

    ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ – ಸವಾರ ಸಾವು

    ಬೆಳ್ತಂಗಡಿ: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು,...

    ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ

    ಮಂಗಳೂರು: 'ಸಾಧನ ಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ...