Wednesday, October 23, 2024
spot_img
More

    Latest Posts

    ಜೈನಮುನಿಗಳ ಹತ್ಯೆ ಪ್ರಕರಣ ಸಿಬಿಐಗೆ ವಹಿಸಬೇಕು : ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಒತ್ತಾಯ

    ದಕ್ಷಿಣಕನ್ನಡ : ಬೆಳಗಾವಿಯ ಬೆಳಗಾವಿ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನಮುನಿ ಹತ್ಯೆಗೆ ಸಂಬಂಧಿಸಿದಂತೆ ಇಂದು ಧರ್ಮಸ್ಥಳದ ದಮಾಧಿಕಾರಿ ವೀರೇಂದ್ರ ಹೆಗಡೆಯವರು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಕೊಲೆ ಪ್ರಕರಣ ಕುರಿದಂತೆ ಈಗಾಗಲೇ ತನಿಖೆ ಸರಿಯಾದ ರೀತಿಯಲ್ಲಿ ಸಾಗುತ್ತಿದ್ದು, ಉನ್ನತಮಟ್ಟದ ತನಿಖೆಯಾದರೆ ಒಳ್ಳೆಯದು.

    ತನಿಖೆಯಲ್ಲಿ ಹೊಸ ವಿಷಯಗಳು ಹೊರ ಬರುತ್ತವೆ ಎಂದು ಅವರು ಒತ್ತಾಯಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss