Saturday, July 27, 2024
spot_img
More

    Latest Posts

    ಉಡುಪಿ: ನಟ, ತುಳು ನಾಟಕಕಾರ, ನಿರ್ದೇಶಕ ಚಂಚಲಕುಮಾರ್ ಹೃದಯಾಘಾತದಿಂದ ನಿಧನ

    ಉಡುಪಿ: ತುಳು ನಾಟಕಕಾರ, ನಿರ್ದೇಶಕ ಹಾಗೂ ನಟ, ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರೂ ಆದ ಚಂಚಲ್ ಕುಮಾರ್(46) ಇವರು ಗುರುವಾರ ಹೃದಯಘಾತದಿಂದ ಅಲೆವೂರಿನ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss