Saturday, July 27, 2024
spot_img
More

    Latest Posts

    ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ

    ಅಮರಾವತಿ​: ಸ್ಕಿಲ್​ ಹಗರಣದ ಪ್ರಮುಖ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಿನ್ನೆ ಮಧ್ಯರಾತ್ರಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.ಚಂದ್ರಬಾಬು ನಾಯ್ಡು ಅವರು ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ್ದು, ಹಗರಣ ಸಂಬಂಧ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss