Thursday, April 25, 2024
spot_img
More

    Latest Posts

    ಪಾವಂಜೆ: ಯಕ್ಷಗಾನ ಕಲಾವಿದರಿಗೆ ಕೋವಿಡ್ ಲಸಿಕೆ

    ಮುಲ್ಕಿ:ಕೋವಿಡ್ ಲಸಿಕೆ ಅಭಿಯಾನದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ರಿಲಿಜಿಯಸ್ ಟ್ರಸ್ಟ್, ಆರೋಗ್ಯ ಇಲಾಖೆ, ಮತ್ತು ಪಟ್ಲ ಫೌಂಡೇಶನ್ ( ರಿ) ಮಂಗಳೂರು ಜಂಟಿ ಆಶ್ರಯದಲ್ಲಿ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಯಕ್ಷಗಾನ ಕಲಾವಿದರಿಗೆ ಮತ್ತವರ ಅವಲಂಬಿತರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ ನಡೆಯಿತು.

    ಈ ಸಂದರ್ಭ ಕೆಮ್ರಾಲ್ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಿತ್ರ, ಹಿರಿಯ ಸಿಬ್ಬಂದಿ ಸುಜಾತ ಪಡುಪಣಂಬೂರು ಗ್ರಾಪಂ ಮಾಜಿ ಅಧ್ಯಕ್ಷ ವಿನೋದ್ ಸಾಲ್ಯಾನ್, ವಿದ್ಯಾಶಂಕರ ಪಾವಂಜೆ ಮತ್ತಿತರರು ಉಪಸ್ಥಿತರಿದ್ದರು. ಸುಮಾರು ನೂರಕ್ಕೂ ಹೆಚ್ಚು ಮಂದಿ ಯಕ್ಷಗಾನ ಕಲಾವಿದರಿಗೆ ಕೋವಿಡ್ ಲಸಿಕೆ ನೀಡಲಾಯಿತು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss