Thursday, April 25, 2024
spot_img
More

    Latest Posts

    ಪಾಂಡವರಕಲ್ಲು: ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು

    ಬಂಟ್ವಾಳ: ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ಪಾಂಡವರಕಲ್ಲು ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ.

    ಪಾಂಡವರಕಲ್ಲು ನಿವಾಸಿ ಲೋಕೇಶ್ ಕುತ್ತಾಡಿ ಮೃತಪಟ್ಟ ವ್ಯಕ್ತಿ. ಕೂಲಿ ಕೆಲಸ ಮಾಡುತ್ತಿದ್ದ ಲೋಕೇಶ್ ನಿನ್ನೆ ರಜೆಯಲ್ಲಿದ್ದರು.

    ಮನೆಯಲ್ಲಿ ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದ ವೇಳೆ ಸುಮಾರು ಮೂರು ಗಂಟೆಯ ವೇಳೆ ಬಡಿದ ಸಿಡಲಿನ ಆಘಾತ ಕ್ಕೆ ಇವರು ಮೃತಪಟ್ಟಿರುವುದಾಗಿ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಲೋಕೇಶ್ ಕುತ್ತಾಡಿರವರು 5 ವರ್ಷದ ಪುಟ್ಟ ಮಗುವನ್ನು ಅಗಲಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss