Friday, April 19, 2024
spot_img
More

    Latest Posts

    ಬಜಪೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಪ್ರಗತಿಪರ ಕೃಷಿಕ ಸಾವು


    ಬಜಪೆ:ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಸಂದರ್ಭ ಟ್ರ್ಯಾಕ್ಟರೊಂದು ಪಲ್ಟಿಯಾಗಿ ರೈತರೊಬ್ಬರು ಸಾವನ್ನಪ್ಪಿದ ಘಟನೆ ಮುಚ್ಚೂರು ಸಮೀಪದ ಕೊಂಪದವು ಎಂಬಲ್ಲಿ ನಡೆದಿದೆ.

    ಕೊಂಪದವು ಗ್ರಾಮದ ಪ್ರಗತಿಪರ ಕೃಷಿಕರಾಗಿದ್ದ ತಾರಾನಾಥ ಶೆಟ್ಟಿ(46)ಮೃತರು.

    ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಅವರ ಮೇಲೇಯೇ ಬಿದ್ದಿದೆ.ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿದ ಇವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದರು.

    ಮೃತರು ಪತ್ನಿ,ಪುತ್ರಿ ಹಾಗೂ ಪುತ್ರನನ್ನು ಆಗಲಿದ್ದಾರೆ. ಘಟನೆಯ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss