Tuesday, September 26, 2023

ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಬ್ಯಾನರ್ ಹರಿದ ಕಿಡಿಗೇಡಿಗಳು

ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಕಿಡಿಗೇಡಿಗಳು ಬ್ಯಾನರ್ ಹರಿದು ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆಯಲ್ಲಿ ನಡೆದಿದೆ. ಸಜೀಪಮೂಡದ ಕಂದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ...
More

    Latest Posts

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

    ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

    ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು...

    ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

    ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ...

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ ಮುಡಿಗೇರಿದ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್...

    ರಾಜ್ಯ ಸರಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ಇಲ್ಲಿದೆ ಪಟ್ಟಿ

    ಬೆಂಗಳೂರು: ರಾಜ್ಯದ ಎಲ್ಲ 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಿರುವ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ರಾಜ್ಯದ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ, ಸರ್ಕಾರಕ್ಕೆ ವರದಿ ಮಾಡಲು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ ಎಂದಿದ್ದಾರೆ.

    ಹೀಗಿದೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪಟ್ಟಿ

    ಡಾ.ಎನ್ ಮಂಜುಳ – ಬೆಂಗಳೂರು ನಗರ

    ಕೆಪಿ ಮೋಹನ್ ರಾಜ್ – ಬೆಂಗಳೂರು ಗ್ರಾಮಾಂತರ

    ಡಾ.ಜೆ ರವಿಶಂಕರ್ – ರಾಮನಗರ

    ಡಾ.ಪಿಸಿ ಜಾಫರ್ – ಚಿತ್ರದುರ್ಗ

    ಉಮಾ ಮಹಾದೇವನ್ – ಕೋಲಾರ

    ಎಲ್ ಕೆ ಅತೀಕ್ – ಬೆಳಗಾವಿ

    ಡಾ. ಏಕ್ ರೂಪ್ ಕೌರ್ – ಚಿಕ್ಕಬಳ್ಳಾಪುರ

    ಟಿಕೆ ಅನಿಲ್ ಕುಮಾರ್ – ಶಿವಮೊಗ್ಗ

    ಎಸ್ ಆರ್ ಉಮಾಶಂಕರ್ – ದಾವಣಗೆರೆ

    ಎನ್ ಜಯರಾಮ್ – ಮೈಸೂರು

    ಡಾ.ವಿ ರಾಮ್ ಪ್ರತಾವ್ ಮನೋಹರ್ – ಮಂಡ್ಯ

    ಬಿ.ಬಿ ಕಾವೇರಿ – ಚಾಮರಾಜನಗರ

    ನವೀನ್ ರಾಜ್ ಸಿಂಗ್ – ಹಾಸನ

    ವಿ ಅನ್ಪುಕುಮಾರ್ – ಕೊಡಗು

    ಸಿ ಶಿಖಾ – ಚಿಕ್ಕಮಗಳೂರು

    ಮನೋಜ್ ಜೈನ್ – ಉಡುಪಿ

    ವಿ ಪೊನ್ನುರಾಜ್ – ದಕ್ಷಿಣ ಕನ್ನಡ

    ರಾಕೇಶ್ ಸಿಂಗ್ – ತುಮಕೂರು

    ಡಾ. ಆರ್ ವಿಶಾಲ್ – ಧಾರವಾಡ

    ಮೊಹಮ್ಮದ್ ಮೊಹಿಸಿನ್ – ಗದಗ

    ರಂದೀಪ್ ಡಿ – ವಿಜಯಪುರ

    ಪಿ.ಹೇಮಲತ – ಉತ್ತರ ಕನ್ನಡ

    ಶಿವಯೋಗಿ ಸಿ ಕಳಸದ – ಬಾಗಲಕೋಟೆ

    ಸಲ್ಮಾ ಕೆ ಫಾಹಿಂ – ಕಲಬುರ್ಗಿ

    ಮನೀಶ್ ಮೌದ್ಗಿಲ್ – ಯಾದಗಿರಿ

    ಜಿ ಕುಮಾರ್ ನಾಯಕ್ – ರಾಯಚೂರು

    ಡಾ.ರಶ್ಮಿ ವಿ ಮಹೇಶ್ – ಕೊಪ್ಪಳ

    ಡಾ. ಎಂ ಎನ್ ಅಜಯ್ ನಾಗಭೂಷಣ್ – ಬಳ್ಳಾರಿ

    ರಿಚರ್ಡ್ ವಿನ್ಟೆಂಟ್ ಡಿಸೋಜಾ – ಬೀದರ್

    ಮೇಜರ್ ಮಣಿವಣ್ಣನ್ ಪಿ – ಹಾವೇರಿ

    ತುಳಸಿ ಮದ್ದಿನೇನಿ – ವಿಜಯಪುರ

    Latest Posts

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ಆತ್ಮಹತ್ಯೆ

    ಉಳ್ಳಾಲ: ರೈಲಿನಡಿಗೆ ತಲೆಯಿಟ್ಟು ಮಂಗಳೂರು ಕೊಂಚಾಡಿ ನಿವಾಸಿ ಪ್ರಶಾಂತ್ (44) ಎಂಬವರು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ರೈಲ್ವೇ ಗೇಟ್ ಬಳಿ ನಡೆದಿದೆ.

    ಉಳ್ಳಾಲ: ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟ ಮಹಿಳೆ ಸಾವು

    ಉಳ್ಳಾಲ: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಕಾಸರಗೋಡು...

    ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

    ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ...

    ಕಾವೂರಿನ ಕುಮಾರಿ ಈಶಿಕ ಶರತ್ ಶೆಟ್ಟಿ ಮುಡಿಗೇರಿದ ಮಿಸ್ ಟೀನ್ ಕರ್ನಾಟಕ ಮೊದಲ ರನ್ನರ್ ಅಪ್ ಪ್ರಶಸ್ತಿ ಕಿರೀಟ

    ಮಂಗಳೂರು: ಬೆಂಗಳೂರಿನಲ್ಲಿ N B ಮಾಡೆಲ್ ಮ್ಯಾನೇಜ್ಮೆಂಟ್ ಸಂಸ್ಥೆ ಆಯೋಜಿಸಿದ್ದ ಮಿಸ್ಟರ್, ಮಿಸ್, ಟೀನ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಟೀನ್ ವಿಭಾಗದಲ್ಲಿ ಮಂಗಳೂರು ಕಾವೂರಿನ ಕುಮಾರಿ ಈಶಿಕಾ ಶರತ್...

    Don't Miss

    ಇನ್ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ!

    ಬೆಂಗಳೂರು: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್​) ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ...

    ಶೀಘ್ರವೇ ರಾಜ್ಯಾಧ್ಯಂತ ‘ಹುಕ್ಕಾಬಾರ್’ ನಿಷೇಧ – ಸಚಿವ ದಿನೇಶ್ ಗುಂಡೂರಾವ್

    ಬೆಂಗಳೂರು: ಜನರ ಆರೋಗ್ಯ ಮೇಲೆ ಪರಿಣಾಮ ಬೀರುವಂತ ಹುಕ್ಕಾಬಾರ್ ಗಳನ್ನು ರಾಜ್ಯಾಧ್ಯಂತ ನಿಷೇಧಿಸೋ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ನಿಷೇಧ ಆದೇಶವನ್ನು ಶೀಘ್ರವೇ ಜಾರಿಗೊಳಿಸೋದಾಗಿ ಆರೋಗ್ಯ ಸಚಿವ ದಿನೇಶ್...

    ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ವಿಕಲ ಚೇತನರಿಗೆ ವೀಲ್ ಚೆಯರ್, ವಾಕಿಂಗ್ ಸ್ಟಿಕ್ ಮುಂತಾದ ಪರಿಕರಗಳ ವಿತರಣೆ

    ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಇದರ ವತಿಯಿಂದ ವಾಯ್ಸ್ ಆಫ್ ಟ್ರಸ್ಟ್ ಮಂಗಳೂರು ಇದರ ಉದ್ಘಾಟನೆ ಹಾಗೂ ಇದರ ಅಧ್ಯಕ್ಷ ಝಹೀರ್ ಅಬ್ಬಾಸ್ ರವರ ಪದಗ್ರಹಣ...

    ಉಡುಪಿ: ಪತಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ- ಪ್ರಕರಣ ದಾಖಲು

    ಕಾಪು: ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.

    ಮಂಗಳೂರು: ಕಾಟಿಪಳ್ಳದಲ್ಲಿ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಕಾಲ್ನಡಿಗೆ ಜಾಥಾ ಮತ್ತು ಜನಜಾಗೃತಿ ಶಿಬಿರ

    ಮಂಗಳೂರು: ಮಾದಕದ್ರವ್ಯ ವಿರುದ್ಧ ಹೋರಾಟ ಸಮಿತಿ, ಕಾಟಿಪಳ್ಳ ಇದರ ವತಿಯಿಂದ ಪಣಂಬೂರು ಮುಸ್ಲಿಂ ಜಮಾತ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇತ್ತೀಚೆಗೆ ಮಾದಕ ದ್ರವ್ಯ ವಿರುದ್ಧ ಜನಜಾಗ್ರತಿ ಕಾಲ್ನಡಿಗೆ...