Thursday, March 28, 2024
spot_img
More

    Latest Posts

    ಉಡುಪಿ: ಜಿಲ್ಲಾ ಪಂಚಾಯತ್ ಸಿಇಓ ನವೀನ್‌ ಭಟ್‌ ವರ್ಗಾವಣೆ – ಪ್ರಸನ್ನ .ಎಚ್ ನೇಮಕ

    ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ನವೀನ್‌ ಭಟ್‌ ಅವರು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕರ್ನಾಟಕ ಭವನದಲ್ಲಿ ಉಪ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಿಕ್ಕಮಗಳೂರಿನ ಸಿಂದಿಗೆರೆ ಮೂಲದ ಪ್ರಸನ್ನ .ಎಚ್ ಅವರು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ಈ ಹಿಂದೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ನವೀನ್‌ ಭಟ್‌ ಅವರನ್ನು ಕರ್ನಾಟಕ ರಾಜ್ಯ ಮಂಡಳಿ ಸಾರಿಗೆ ನಿಗಮ(ಕೆ ಎಸ್ ಆರ್ ಟಿ ಸಿ) ಬೆಂಗಳೂರು ಇದರ ನಿರ್ದೇಶಕರನ್ನಾಗಿ ಮಾಡಿ ಆದೇಶ ಹೊರಡಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss