Thursday, June 8, 2023

ಉಳ್ಳಾಲದಲ್ಲಿ ಉಸಿರುಗಟ್ಟಿಸಿ ಜಾನುವಾರುಗಳ ಸಾಗಾಟ.! ಹಸುಗಳ ರಕ್ಷಣೆ

ಉಳ್ಳಾಲ: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ‌ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು...
More

    Latest Posts

    ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

    ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ...

    500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

    ಹೊಸದಿಲ್ಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್...

    ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್‌ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!

    ಕಟಕ್: ಜೂನ್ 2ರಂದು ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗ ದೂರದರ್ಶನವೊಂದರಲ್ಲಿ ಪ್ರಸಾರವಾಗುತ್ತಿದ್ದ ನೇರ ಸಂದರ್ಶನ ಪ್ರಸಾರದಿಂದ ಮತ್ತೆ ತಂದೆ - ತಾಯಿ ಜೊತೆ ಸೇರಿದ್ದಾನೆ.

    ಉಳ್ಳಾಲ: ನೂತನ ಮನೆಯ ಗೃಹ ಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ

    ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. 

    ತುಳಸಿ ನೀರಿನ ಮಹತ್ವ ನಿಮಗೆ ಗೊತ್ತಾ..?

    ದೇಹದಲ್ಲಿ ಆಮ್ಲಜನಕದ ಕೊರತೆಯಾದ್ರೆ ಅದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದೇಹದಲ್ಲಿ ಆಮ್ಲಜನಕ ಮಟ್ಟ ಕಡಿಮೆಯಾಗ್ತಿದ್ದಂತೆ ಆಸ್ತಮಾ, ಅಲರ್ಜಿ, ಮೈಗ್ರೇನ್, ಶ್ವಾಸಕೋಶದಲ್ಲಿ ಸೋಂಕು, ಕೆಮ್ಮು ಮತ್ತು ಕಣ್ಣಿನ ದೌರ್ಬಲ್ಯ ಕಾಣಿಸಿಕೊಳ್ತದೆ. ನಮ್ಮ ದೇಹದಲ್ಲಿ ಆಮ್ಲಜನಕ ಮಟ್ಟವನ್ನು ಹೆಚ್ಚಿಸಲು ತುಳಸಿ ಪ್ರಯೋಜನಕಾರಿ.

    ದೇಹದಲ್ಲಿ ಶೇಕಡಾ 90 ರಿಂದ ಶೇಕಡಾ 100 ರಷ್ಟು ಆಮ್ಲಜನಕದ ಕೊರತೆಯು ಅನಾರೋಗ್ಯಕ್ಕೆ ಕಾರಣವಾಗುತ್ತದೆ. 90 ರಷ್ಟು ಕಡಿಮೆ ಆಮ್ಲಜನಕವಿದ್ರೆ ಆಯಾಸ, ಚರ್ಮದ ಅಲರ್ಜಿ, ಕಣ್ಣಿನ ಸಮಸ್ಯೆ, ಶೀತ, ಆಸ್ತಮಾ ಇತ್ಯಾದಿಗಳಿಗೆ ಕಾರಣವಾಗುತ್ತದೆ.

    ತುಳಸಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ಪರಿಸರ ಮಾಲಿನ್ಯವನ್ನು ತಡೆಯುತ್ತದೆ. ಮನೆಯ ಮುಂದೆ ತುಳಸಿ ಗಿಡವಿದ್ರೆ ಅದು ಮಾಲಿನ್ಯವನ್ನು ಶೇಕಡಾ 30ರಷ್ಟು ಕಡಿಮೆ ಮಾಡುತ್ತದೆ. ಹಾಗಾಗಿ ಮನೆ ಮುಂದೆ ತುಳಸಿ ಗಿಡವಿರುವಂತೆ ನೋಡಿಕೊಳ್ಳಿ. ಜೊತೆಗೆ ತುಳಸಿಯ ರಸವನ್ನು ಸೇವಿಸಿ.

    ಹತ್ತರಿಂದ ಹನ್ನೆರಡು ಎಲೆ ತುಳಸಿಯನ್ನು ತೆಗೆದುಕೊಂಡು ಚೆನ್ನಾಗಿ ತೊಳೆಯಿರಿ. ನಂತ್ರ ಅದಕ್ಕೆ ಮೂರು ಲೋಟ ನೀರು, ಸಣ್ಣ ಶುಂಠಿ, ಎರಡು ಕಾಳು ಮೆಣಸನ್ನು ಹಾಕಿ ಕುದಿಸಿ. ನೀರು ಎರಡು ಲೋಟಕ್ಕೆ ಬಂದ ಮೇಲೆ ಫಿಲ್ಟರ್ ಮಾಡಿ ಆ ನೀರನ್ನು ದಿನದಲ್ಲಿ ಆಗಾಗ ಕುಡಿಯುತ್ತಿರಿ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ಆಮ್ಲಜನಕ ಮಟ್ಟವನ್ನು ಹೆಚ್ಚಿಸುತ್ತದೆ.

    ತುಳಸಿಯನ್ನು ನಿಯಮಿತವಾಗಿ ಸೇವನೆ ಮಾಡುವುದ್ರಿಂದ ರಕ್ತ ಶುದ್ಧಿಯಾಗುತ್ತದೆ. ಚರ್ಮ ಹೊಳಪು ಪಡೆಯುತ್ತದೆ. ಮಧುಮೇಹಿಗಳು ತುಳಸಿ ಎಲೆಯನ್ನು ಜಗಿಯುತ್ತಿದ್ದರೆ ಒಳ್ಳೆಯದು. ಮೈಗ್ರೇನ್ ಸಮಸ್ಯೆಯಿರುವವರು ತುಳಸಿ ಎಲೆಯನ್ನು ಜಗಿದು ತಿನ್ನಿ.

    Latest Posts

    ಭಾರತಕ್ಕೆ ಗಂಡಾಂತರ ಕಾದಿದೆ – ಕೋಡಿಮಠ ಶ್ರೀ ಭವಿಷ್ಯ

    ಭಾರತಕ್ಕೆ ಈ ಬಾರಿ ದೊಡ್ಡ ಗಂಡಾತರವೊಂದು ಕಾದಿದೆ ಎಂದು ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ...

    500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

    ಹೊಸದಿಲ್ಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್...

    ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್‌ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!

    ಕಟಕ್: ಜೂನ್ 2ರಂದು ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗ ದೂರದರ್ಶನವೊಂದರಲ್ಲಿ ಪ್ರಸಾರವಾಗುತ್ತಿದ್ದ ನೇರ ಸಂದರ್ಶನ ಪ್ರಸಾರದಿಂದ ಮತ್ತೆ ತಂದೆ - ತಾಯಿ ಜೊತೆ ಸೇರಿದ್ದಾನೆ.

    ಉಳ್ಳಾಲ: ನೂತನ ಮನೆಯ ಗೃಹ ಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ

    ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. 

    Don't Miss

    ಮಂಗಳೂರು : ದಡಾರ – ರುಬೆಲ್ಲಾ ನಿರ್ಮೂಲನೆಗೆ ಎಲ್ಲಾ ಇಲಾಖೆಗಳ ಪರಿಣಾಮಕಾರಿ ಸಹಕಾರ ಅಗತ್ಯ

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಡಾರ ಹಾಗೂ ರುಬೆಲ್ಲಾ ನಿರ್ಮೂಲನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲಾ ಪ್ರಮುಖ ಇಲಾಖೆಗಳ ಪರಿಣಾಮಕಾರಿ ಸಹಕಾರ ಅತ್ಯಗತ್ಯ....

    ಕಂಬಳ‌ ಇತಿಹಾಸಲ್ಲಿ ನೂತನ ಅಧ್ಯಾಯ: ಯುವತಿಯರಿಗೆ ತರಬೇತಿ‌ ನೀಡಲು ಅಕಾಡೆಮಿ ಸಿದ್ಧ

    ಮಂಗಳೂರು: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳ ದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಾದ ಪ್ರತಿವಾದದಲ್ಲಿ ಕಂಬಳ ಗೆದ್ದಿದೆ. ಇದರಿಂದಾಗಿ ಕಂಬಳ ಆಯೋಜಕರು ಮತ್ತಷ್ಟು ಪುಳಕಿತರಾಗಿದ್ದಾರೆ. ಪ್ರಸಕ್ತ ವರ್ಷದ ಕಂಬಳ...

    ಒಡಿಶಾ ಭೀಕರ ರೈಲು ದುರಂತ ಸ್ಥಳಕ್ಕೆ ‘ಪ್ರಧಾನಿ ಮೋದಿ’ ಭೇಟಿ

    ನವದೆಹಲಿ : ಬಾಲಸೋರ್ ನಲ್ಲಿ ಸಂಭವಿಸಿದ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ನಂತ್ರ ಕಟಕ್ನ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ.

    ಕಾರ್ಕಳ: ಮೀನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ

    ಕಾರ್ಕಳ : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಘಟನೆ ನಲ್ಲೂರು ಪರಪ್ಪಾಡಿಯಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

    ಮುಂಬೈ-ಗೋವಾ ವಂದೇ ಭಾರತ್‌ ಎಕ್ಸ್‌ಪ್ರೆಸ್ ಉದ್ಘಾಟನೆ ರದ್ದು

    ಮುಂಬಯಿ: ಇಂದು ಉದ್ಘಾಟನೆಯಾಗಬೇಕಿದ್ದ ಮುಂಬೈ-ಗೋವಾ ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಚಾಲನೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮಾದರಿಯಲ್ಲಿ ಉದ್ಘಾಟಿಸಬೇಕಿತ್ತು.ಆದರೆ...