Friday, September 29, 2023

‘ಸುಪ್ರೀಂ ಕೋರ್ಟ್’ನಲ್ಲಿ ‘ಮೂಕ ವಕೀಲೆ’ ವಾದ: ‘ಹೊಸ ಇತಿಹಾಸ’ ದಾಖಲು

ನವದೆಹಲಿ: ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ವಾಕ್ ಶ್ರವಣ ದೋಷವುಳ್ಳ ಮೂಕ ವಕೀಲೆಯೊಬ್ಬರು ಸಂಕೇತ ಭಾಷೆಯನ್ನು ಬಳಸುವ ಮೂಲಕ ವಾದ ಮಂಡಿಸಿದ್ದಾರೆ. ಈ ಮೂಲಕ...
More

    Latest Posts

    ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

    ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು...

    ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

    ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್...

    ಮಂಗಳೂರು : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ ..!

    ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ...

    ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

    ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...

    ಮಿಠಾಯಿ ತಿಂದ ಇಬ್ಬರು ಸಹೋದರಿಯರು ನಿಗೂಢವಾಗಿ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

    ಕೌಶಂಬಿ: ಗುರುವಾರ ಬೆಳಗ್ಗೆ ಮಿಠಾಯಿ ತಿಂದ ಒಂದೇ ಕುಟುಂಬದ ನಾಲ್ವರು ಬಾಲಕಿಯರು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾದಾಗ, ಮೂವರನ್ನು ಪ್ರಯಾಗರಾಜ್‌ನಲ್ಲಿರುವ ಸರೋಜಿನಿ ನಾಯ್ಡು ಬಾಲ ಚಿಕಿತ್ಸಾಲಯಕ್ಕೆ (ಮಕ್ಕಳ ಆಸ್ಪತ್ರೆ) ದಾಖಲಿಸಲಾಯಿತು.

    ಅಲ್ಲಿ ಇಬ್ಬರು ಸಹೋದರಿಯರು ಸಾವನ್ನಪ್ಪಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.

    ಅಕ್ಕಪಕ್ಕದ ಯುವಕರು ಟಾಫಿಯಲ್ಲಿ ವಿಷ ಬೆರೆಸಿ ತಿನ್ನಿಸುತ್ತಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
    ಕಡಧಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಕುಟುಂಬ ಸದಸ್ಯರೊಂದಿಗೆ ಟೆರೇಸ್ ಮೇಲೆ ಮಲಗಿದ್ದ ಮಗಳು ವರ್ಷಾ(7) ಗುರುವಾರ ಬೆಳಗ್ಗೆ ಎದ್ದು ನೋಡಿದಾಗ ಬೆಡ್ ಬಳಿ ಮಿಠಾಯಿ ಪತ್ತೆಯಾಗಿದೆ. ಅವಳು ಮಿಠಾಯಿಇನ್ನು ತನ್ನ ಸೋದರ ಸಂಬಂಧಿ ಆರುಷಿ (4), ಸಾಧನಾ (7) ಮತ್ತು ಶಾಲಿನಿ (8) ಜೊತೆ ಹಂಚಿಕೊಂಡು ತಿಂದಿದ್ದಾಳೆ. ಸ್ವಲ್ಪ ಸಮಯದ ನಂತರ ನಾಲ್ವರೂ ವಾಂತಿ ಮಾಡಲು ಪ್ರಾರಂಭಿಸಿದರು.

    ತರಾತುರಿಯಲ್ಲಿ ಮನೆಯವರೆಲ್ಲರೊಡನೆ ಅವರನ್ನು ಆಸ್ಪತ್ರೆಗೆ ಸೇರಿಸಿದೆ. ಆದ್ರೂ ಇಬ್ಬರು ಬಾಲಕಿಯರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

    Latest Posts

    ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

    ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು...

    ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

    ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್...

    ಮಂಗಳೂರು : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ ..!

    ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ...

    ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

    ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...

    Don't Miss

    ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿ – ಬೈಕ್ ಸವಾರ ಮೃತ್ಯು

    ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ...

    ಪುತ್ತೂರು : ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕ ಸಾವು

    ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿ ಶನಿವಾರ ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್...

    ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

    ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನುಅಕ್ಟೊಬರ್ 6 ರವರೆಗೆ ಬೆಂಗಳೂರಿನ 3 ನೇ ಎಪಿಎಂಸಿ...

    ಮಂಗಳೂರು : ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆದರೆ ಕ್ರಮ- ಅನುಪಮ್‌ ಅಗರ್‌ವಾಲ್‌

    ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಇರುವ ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಎಚ್ಚರಿಕೆ...

    ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ

    ಅಮಾಸೆಬೈಲು: ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಪುತ್ರ ವಿವೇಕಾನಂದ(28) ಎಂಬವರು ಎಂಟು ದಿನಗಳ ಬಳಿ ಪತ್ತೆಯಾಗಿದ್ದಾರೆ. ಸೆ.16ರಂದು ಮನೆಯಿಂದ ಹೊರಗೆ...