Saturday, July 27, 2024
spot_img
More

    Latest Posts

    ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್‌ ಶಾಕ್‌ – ಯುವಕ ಮೃತ್ಯು

    ಪುತ್ತೂರು:ಮರದ ಕೊಂಬೆ ಕಡಿಯುವ ವೇಳೆ ಅವಘಡ ಸಂಭವಿಸಿ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಮೃತಪಟ್ಟ ಘಟನೆ ಕುಂಬ್ರ ಸಮೀಪದ ಪರ್ಪುಂಜದಲ್ಲಿ ನಡೆದಿದೆ.

    ಕುಂಬ್ರ ಮೆಸ್ಕಾಂ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26) ಮೃತಪಟ್ಟವರು.

    ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss