ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಈ ಮಾರ್ಗಸೂಚಿಗಳಿಗೆ ಸಂಬಂಧಿಸಿ ಹೊರಡಿಸಿರುವ ಸರ್ಕಾರದ ವಿಸ್ತರಣೆ ಆದೇಶಗಳನ್ನು ಡಿಸೆಂಬರ್ 8ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ. ಅದರಂತೆ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೇರಳ ರಾಜ್ಯದಿಂದ ದಕ್ಷಿಣಕನ್ನಡ ಜಿಲ್ಲೆಗೆ ಪ್ರವೇಶವಿರುವ ಗಡಿ ಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ಕಾಯ ಮುಂದುವರಿಸುವಂತೆ ಜಿಲ್ಲಾಧಿಕಾರಿ ರಾಜೇಂದ್ರ ಕೆ. ಎ. ಆದೇಶ ಹೊರಡಿಸಿದ್ದಾರೆ.
©2021 Tulunada Surya | Developed by CuriousLabs