ಪುತ್ತೂರು:ಯುವಕನೋರ್ವ ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರಿನ ದರ್ಬೆತ್ತಡ್ಕದಲ್ಲಿ ನಡೆದಿದೆ.
ಕೇರಳ ಮೂಲದ ಶನೂಶ್(23) ಮೃತ ದುರ್ದೈವಿ.ಈತ ಕಾರ್ಮಿಕನಾಗಿದ್ದು ದರ್ಬೆತ್ತಡ್ಕದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು.ಬಾಲಕೃಷ್ಣ ಎಂಬವರ ತೋಟದ ಕೆರೆಯಲ್ಲಿ ಸ್ನಾನಕ್ಕೆ ಇಳಿದಾಗ ಆಕಸ್ಮಿಕವಾಗಿ ಬಿದ್ದು ಶನೂಶ್ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿ