Saturday, April 20, 2024
spot_img
More

    Latest Posts

    ಮೀನುಗಾರಿಕಾ ಬೋಟ್ ದುರಂತ: ಮೂವರ ಸಾವು, ಆರು ಮಂದಿ ಕಣ್ಮರೆ

    ಮಂಗಳೂರು: ಕಡಲತೀರದಲ್ಲಿ ಮೀನುಗಾರಿಕೆಯಲ್ಲಿ ಬೋಟ್ ದುರಂತಕ್ಕೀಡಾಗಿದ್ದು, ಮೂವರು ಮೀನುಗಾರರು ಸಾವಿಗೀಡಾಗಿದ್ದಾರೆ. ಆರು ಮಂದಿ ಕಣ್ಮರೆಯಾಗಿದ್ದಾರೆ. ಕೇರಳದಿಂದ ಮೀನುಗಾರಿಕೆ ನಡೆಸುತ್ತಾ ಬಂದ ಮೀನುಗಾರಿಕಾ ಬೋಟ್ ಮಂಗಳೂರು ಸಮೀಪ ದುರಂತಕ್ಕೀಡಾಗಿದೆ. ನವ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಈ ಘಟನೆ ನಡೆದಿದ್ದು ಇದರಲ್ಲಿ 14 ಮೀನುಗಾರರು ಇದ್ದರು. ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗು ಮತ್ತು ಏರ್​ಕ್ರಾಪ್ಟ್ ಮೂಲಕ ಶೋಧ ಕಾರ್ಯ ನಡೆಸುತ್ತಿದ್ದಾರೆ. ಐವರನ್ನು ಪತ್ತೆ ಹಚ್ಚಲಾಗಿದ್ದು ಉಳಿದವರ ಶೋಧ ಕಾರ್ಯ ನಡೆಯುತ್ತಿದೆ ಎಂದು ಇಂಡಿಯನ್ ಕೋಸ್ಟ್ ಗಾರ್ಡ್ ಅಧಿಕಾರಿಗಳು ತಿಳಿಸಿದ್ದಾರೆ.
    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss