Tuesday, May 30, 2023

ಐಕಳ ಹರೀಶ್ ಶೆಟ್ಟಿ ಯವರ ಸಮಾಜ ಕಲ್ಯಾಣ ಕಾರ್ಯಕ್ರಮಕ್ಕೆ ಹರ್ಷ ವ್ಯಕ್ತ ಪಡಿಸಿದ ಪುಣೆಯ ಉದ್ಯಮಿ ಕೆ.ಕೆ. ಶೆಟ್ಟಿ

ಕುಂಬ್ಳೆ ರಾಜರಾಜೇಶ್ವರಿ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಶಬ್ರಿ ಇಂಡಸ್ಟ್ರಿಯಲ್ ಕೇಟರಿಂಗ್ ಅಹಮದ್ ನಗರ, ಮುಂಬೈ ಇದರ ಅಧ್ಯಕ್ಷರಾದ ಶ್ರೀ ಕೆ ಕೆ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ...
More

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    ಬೇಸಿಗೆಯ ಹೀಟ್‌ ಕಡಿಮೆ ಮಾಡಲು ಈ ರೀತಿ ಫ್ರೂಟ್‌ ಸಲಾಡ್‌ ತಯಾರಿಸಿ ತಿನ್ನಿ

    ಬೇಸಿಗೆ ಬಂದ್ರೆ ಸಾಕು ಮನೆಯ ಹೊರಗಡೆನೂ ಹೋಗೋಕಾಗೋದಿಲ್ಲ ಮನೆಯ ಒಳಗಡೆನೂ ಇರೋಕಾಗೋದಿಲ್ಲ. ಬಿಸಿಲು, ಸಿಕ್ಕಾಪಟ್ಟೆ ಸೆಕೆ ಸಾಕಾಪ್ಪಾ ಸಾಕು ಅನ್ನುವಷ್ಟು ನಮ್ಮನ್ನ ಕಾಡೋದಕ್ಕೆ ಶುರು ಮಾಡುತ್ತೆ. ಇತ್ತ ಎಷ್ಟು ನೀರು ಕುಡಿದ್ರು ದಾಹ ತೀರೋದಿಲ್ಲ. ಈ ವರ್ಷ ಸೆಕೆ ಎಷ್ಟರ ಮಟ್ಟಿಗೆ ಇದೆ ಅಂದ್ರೆ ಫ್ಯಾನ್‌ ಕೆಳಗಡೆ ಕೂತ್ರೂನೂ ಬೇವರು ಸುರಿಯುತ್ತೆ.

    ಇಂತಹ ಸಮಯದಲ್ಲಿ ನಮ್ಮನ್ನು ನಾವು ಆದಷ್ಟು ಹೈಡ್ರೇಟ್‌ ಆಗಿ ಇಡೋದು ಒಳ್ಳೆಯದು.

    ನಾವು ಸೇವಿಸೋ ಆಹಾರ ಪದಾರ್ಥಗಳು ಕೂಡ ನಮ್ಮ ದೇಹಕ್ಕೆ ಹಾಗೂ ಈ ಬಿಸಿಲಿಗೆ ಸರಿ ಹೊಂದುವ ಹಾಗಿರ್ಬೇಕು. ಹೀಗಾಗಿ ಈ ಬೇಸಿಗೆಯಲ್ಲಿ ಆದಷ್ಟು ಫ್ರೆಶ್‌ ಹಣ್ಣುಗಳನ್ನು ತಿನ್ನಿ. ಅದ್ರಲ್ಲೂ ಈ ಋತುಮಾನದಲ್ಲಿ ಲಭ್ಯವಾಗೋ ಹಣ್ಣುಗಳು ನಮ್ಮ ಆರೋಗ್ಯದ ದೃಷ್ಟಿಯಿಂದ ತುಂಬಾನೇ ಒಳ್ಳೆಯದು. ಸಾಮಾನ್ಯವಾಗಿ ಅನೇಕ ಜನ ಹಣ್ಣುಗಳನ್ನು ತಿನ್ನೋದಕ್ಕೆ ಇಷ್ಟ ಪಡೋದಿಲ್ಲ. ಇಂತಹ ಸಮಯದಲ್ಲಿ ಫ್ರೂಟ್‌ ಸಲಾಡ್‌ ತಯಾರಿಸಿ ಕೊಟ್ರೆ ಅನೇಕರಿಗೆ ತುಂಬಾನೇ ಇಷ್ಟವಾಗುತ್ತೆ. ಹಾಗಾದ್ರೆ ಯಾವ ರೀತಿಯ ಫೂಟ್‌ ಸಲಾಡ್‌ಗಳು ಈ ಬೇಸಿಗೆ ಕಾಲದಲ್ಲಿ ತಿನ್ನೋದಕ್ಕೆ ಚೆನ್ನಾಗಿರುತ್ತೆ ಅನ್ನೋದನ್ನ ತಿಳಿಯೋಣ.

    1. ಕಲ್ಲಂಗಡಿ ಹಣ್ಣಿನ ಸಲಾಡ್‌

    ಕಲ್ಲಂಗಡಿ ಹಣ್ಣು ಈ ರಣ ಬಿಸಿಲಿಗೆ ನಮ್ಮ ದೇಹವನ್ನು ಹೈಡ್ರೇಟ್‌ ಆಗಿರಿಸಲು ಸಹಾಯ ಮಾಡುತ್ತದೆ. ಇದ್ರಲ್ಲಿ ನೀರಿನಾಂಶ ಹೆಚ್ಚಾಗಿರುವುದರಿಂದ ಈ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳೋದಕ್ಕೆ ಬೆಸ್ಟ್‌ ಹಣ್ಣು ಅಂದ್ರೆ ತಪ್ಪಾಗೋದಿಲ್ಲ. ಕಲ್ಲಂಗಡಿ ಹಣ್ಣಿನ ಜೊತೆಗೆ ದ್ರಾಕ್ಷಿ, ಸೇಬು, ಕುರ್ಬೂಜ, ಬಾಳೆಹಣ್ಣು ಜೊತೆಗೆ ಲಿಂಬೆಹುಳಿ ಹಾಗೂ ಜೇನು ತುಪ್ಪ ಸೇರಿಸಿ ಸೇವಿಸಬೇಕು.

    2. ಮಾವಿನ ಹಣ್ಣಿನ ಸಲಾಡ್‌

    ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಖಾರ ತಿನ್ನಬಾರದು ಅಂತಾರೆ ಆದರೆ ಅನೇಕರು ಈ ಆಹಾರಕ್ಕೆ ಒಗ್ಗಿಕೊಂಡಿರೋದ್ರಿಂದ ಸಪ್ಪೆ ಆಹಾರಗಳನ್ನು ಅವರು ಇಷ್ಟ ಪಡೋದಿಲ್ಲ. ಅಂತವರು ಖಾರ ಖಾರವಾಗಿ ಮಾವಿನ ಹಣ್ಣಿನ ಸಲಾಡ್‌ ಮಾಡ್ಕೊಬಹುದು. ಮಾವಿನ ಹಣ್ಣಿಗೆ ಸ್ವಲ್ಪ ಮೆಣಸಿನ ಪುಡಿ, ಈರುಳ್ಳಿ, ಸೌತೆಕಾಯಿ, ಹುರಿದ ಕಡಲೆ ಬೀಜ ಸೇರಿಸಿ ಫ್ರಿಡ್ಜ್‌ನಲ್ಲಿ ಸ್ವಲ್ಪ ಹೊತ್ತು ಇಟ್ಟು ಆಮೇಲೆ ತಿನ್ನಿ.

    3. ನೇರಳೆ ಹಣ್ಣಿನ ಸಲಾಡ್‌

    ಬೇಸಿಗೆ ಕಾಲದಲ್ಲಿ ಲಭ್ಯವಿರೋ ಮತ್ತೊಂದು ಹಣ್ಣು ಎಂದರೆ ಅದು ನೇರಳೆ ಹಣ್ಣು. ಇದು ಕೂಡ ಬೇಸಿಗೆಯ ಬಿಸಿಲನ್ನು ತಣಿಸಲು ಉತ್ತಮ ಹಣ್ಣು. ನೇರಳೆ ಹಣ್ಣಿನ ಜೊತೆಗೆ ಪ್ಲಮ್‌ ಹಣ್ಣು, ಸೌತೆಕಾಯಿ, ಅನಾನಾಸು, ಕಿವಿ, ದ್ರಾಕ್ಷಿ ಹಣ್ಣನ್ನು ಸೇರಿಸಿ ಹಣ್ಣಿನ ಸಲಾಡ್‌ ತಯಾರಿಸಿ ತಿಂದರೆ ತುಂಬಾನೇ ರುಚಿಯಾಗಿರುತ್ತದೆ. ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು.

    5. ಮಿಶ್ರ ಹಣ್ಣುಗಳ ಸಲಾಡ್‌ ತಯಾರಿಸಿ

    ಒಂದೇ ಹಣ್ಣನ್ನು ತಿನ್ನೋದ್ರ ಬದಲು ಹಲವಾರು ಹಣ್ಣುಗಳನ್ನು ಸೇರಿಸಿ ತಿಂದ್ರೆ ಚೆನ್ನಾಗಿರುತ್ತೆ. ಕಲ್ಲಂಗಡಿ, ಅನಾನಾಸು, ಕೀವಿ ಹಣ್ಣನ್ನು ಕ್ಯೂಬ್‌ ಆಕಾರದಲ್ಲಿ ತುಂಡರಿಸಿಕೊಳ್ಳಿ. ನಂತರ ಇದಕ್ಕೆ ಡ್ರೈ ಫ್ರೂಟ್ಸ್‌ ಕೂಡ ಸೇರಿಸಬಹುದು. ಆಮೇಲೆ ಜೇನು ತುಪ್ಪ ಸೇರಿಸಿ ತಿಂದರೆ ರುಚಿಯಾಗಿರುತ್ತೆ.

    ಈ ರೀತಿ ನಿಮಗೆ ಇಷ್ಟವಾದ ಹಣ್ಣುಗಳನ್ನು ಸೇರಿಸಿ ಫ್ರೂಟ್‌ ಸಲಾಡ್‌ ತಯಾರಿಸಿಕೊಳ್ಳಿ. ಸಿಹಿ ಅಥವಾ ಖಾರ ನಿಮಗೆ ಯಾವುದು ಇಷ್ಟ ಅದನ್ನು ಸೇರಿಸಿಕೊಂಡು ಫ್ರೂಟ್‌ ಸಲಾಡ್‌ ತಿಂದರೆ ಅದ್ಭುತವಾಗಿರುತ್ತದೆ.

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    Don't Miss

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ; ಗಂಭೀರ ಗಾಯಗೊಂಡಿದ್ದ KSRTC ಬಸ್ ಚಾಲಕ ಸಾವು

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಮೇ.18ರಂದು ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ...

    BREAKING NEWS: ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಸರ್ವಾನುಮತದಿಂದ ಆಯ್ಕೆ

    ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ವಿಧಾನಸಭೆ ನೂತನ ಸಭಾಧ್ಯಕ್ಷರು ಯಾರು ಆಗಲಿದ್ದಾರೆ ಎನ್ನುವುದಕ್ಕೆ ತೆರೆ ಬಿದ್ದಿದೆ. ಸ್ಪೀಕರ್ ಆಗಿ ಶಾಸಕ ಯು.ಟಿ ಖಾದರ್ ಆಯ್ಕೆಯಾಗಿದ್ದಾರೆ. ಇಂದು...

    ಖ್ಯಾತ ನಟ ನಿತೇಶ್ ಪಾಂಡೆ ಹೃದಯಾಘಾತದಿಂದ ನಿಧನ

    ಮುಂಬೈ: ಕಿರುತೆರೆ ರಂಗದಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು, ಇಂದು ಬೆಳಿಗ್ಗೆ ಕಿರುತೆರೆ ನಟಿಯೊಬ್ಬಳು ಕಾರು ಅಪಘಾತದಲ್ಲಿ ಸಾವನಪ್ಪಿದ್ದ ಸುದ್ದಿಯ ಬೆನ್ನಲ್ಲೇ ಇದೀಗ ಮತ್ತೋರ್ವ ಖ್ಯಾತ ನಟ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳನ್ನು ತುರ್ತು ಕೈಗೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    ಉಡುಪಿ: ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕೂರ್ಮಾರಾವ್...

    ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

    ಮಂಗಳೂರು: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ...