ಉಡುಪಿ: ರಿಕ್ಷಾ ಚಾಲಕನಿಗೆ ಹೃದಯಾಘಾತ ಉಂಟಾದ ಪರಿಣಾಮ ಚಲಿಸುತ್ತಿದ್ದ ರಿಕ್ಷಾ ನಿಯಂತ್ರಣ ತಪ್ಪಿ ಅಪಘಾತ ಕ್ಕೀಡಾಗಿ ಇಬ್ಬರು ಪ್ರಯಾಣಿಕರು ಗಾಯಗಳೊಂದಿಗೆ ಪಾರಾದ ಘಟನೆ ಅಜ್ಜರಕಾಡು ಸಮೀಪ ಸಂಭವಿಸಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಸದ್ಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
Trending
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ
- ಉಪ್ಪುರು ಪರಾರಿ ಬೊಬ್ಬರ್ಯ ದೈವಸ್ಥಾನದ ನೂತನ ಗರ್ಭಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ–ನಿಧಿಕುಂಭ ಸ್ಥಾಪನೆ ವಿಜೃಂಭಣೆ
- ತುಳುಕೂಟದಿಂದ ತುಳು ತಾಳಮದ್ದೊಲಿ ಸಪ್ತಾಹ
- ಮಂಗಳೂರಿನಲ್ಲಿ ಭವ್ಯವಾಗಿ ತೆರೆಕಂಡ ತುಳು ಸಿನಿಮಾ “ಪಿಲಿಪಂಜ”
- ತುಳುನಾಡ ರಕ್ಷಣಾ ವೇದಿಕೆ – 16 ವರ್ಷದ ಜನಪರ ಹಾದಿಯಲ್ಲಿ ಮಂಗಳೂರು ನಗರ ಘಟಕ ನೂತನ ನೇತೃತ್ವಕ್ಕೆ ಭಾರೀ ಸ್ವಾಗತ
- ಧರ್ಮವಲೋಕನ ಸಭೆಯ ಆಮಂತ್ರಣ ಪತ್ರಿಕೆ ಬಿಡುಗಡೆ
