ಉಡುಪಿ: ರಿಕ್ಷಾ ಚಾಲಕನಿಗೆ ಹೃದಯಾಘಾತ ಉಂಟಾದ ಪರಿಣಾಮ ಚಲಿಸುತ್ತಿದ್ದ ರಿಕ್ಷಾ ನಿಯಂತ್ರಣ ತಪ್ಪಿ ಅಪಘಾತ ಕ್ಕೀಡಾಗಿ ಇಬ್ಬರು ಪ್ರಯಾಣಿಕರು ಗಾಯಗಳೊಂದಿಗೆ ಪಾರಾದ ಘಟನೆ ಅಜ್ಜರಕಾಡು ಸಮೀಪ ಸಂಭವಿಸಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಸದ್ಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
Trending
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ.ರೋಡ್ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ
- ಕರಾವಳಿ ಸೊಗಡಿನ ಹಾಸ್ಯ ಚಿತ್ರ “ವಾದಿರಾಜ ವಾಲಗ ಮಂಡಳಿ” ಚಿತ್ರೀಕರಣ ಪೂರ್ಣ ಆಗಸ್ಟ್ನಲ್ಲಿ ರಾಜ್ಯಾದ್ಯಂತ ಭರ್ಜರಿ ಬಿಡುಗಡೆಗೆ ಸಜ್ಜು
- Royal Challengers Bangalore ತಂಡವು ದಿಟ್ಟ ಬೌಲಿಂಗ್ ಪ್ರದರ್ಶನದ ಮೂಲಕ Delhi Capitals ವಿರುದ್ಧ ಭರ್ಜರಿ ಜಯ
- ಅತ್ತಾವರ ಅಯ್ಯಪ್ಪ ಮಂದಿರದಲ್ಲಿ ಧಾರ್ಮಿಕ ಕವಿಗೋಷ್ಠಿ – ಕಾವ್ಯ ಗಾಯನದುಡಿಮೆಯಲ್ಲಿ ದೇವರನ್ನು ಕಾಣುವ ಪ್ರವೃತ್ತಿ ಬೆಳೆಯಲಿ: ಭಾಸ್ಕರ ರೈ ಕುಕ್ಕುವಳ್ಳಿ
- ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಡುಪಿ ಎಸ್.ಪಿ ಅವರಿಗೆ ಉಡುಪಿ ಬಿಜೆಪಿ ಒಬಿಸಿ ಮೋರ್ಚಾದಿಂದ ದೂರು
- ಉಡುಪಿ : ಸಿಟಿ ಬಸ್ ನಿಲ್ದಾಣದ ಸಮೀಪ ಭಾರೀ ಅಗ್ನಿ ಅವಘಡ 5 ಕ್ಕೂ ಹೆಚ್ಚು ಅಂಗಡಿಗಳಿಗೆ ಹಬ್ಬಿದ ಬೆಂಕಿ
- ಸಾಂಸ್ಕೃತಿಕ, ಪರಿಸರ ಹೋರಾಟಗಳ ಮುಂಚೂಣಿಗ ರಾಮಚಂದ್ರ ಬೈಕಂಪಾಡಿ ಸ್ಮರಣೆ
- ಸುಳ್ಯ : ಮಹಿಳಾ ಮೀಸಲಾತಿ ಮಸೂದೆಗೆ ಅಡ್ಡಿ –ದ.ಕ. ಜಿಲ್ಲಾ ವಿದ್ಯಾರ್ಥಿ ಜನತಾದಳ (ಜ್ಯಾ) ಖಂಡನೆ
