Friday, December 1, 2023

ಬೆಂಗಳೂರು ರಾಜ – ಮಹಾರಾಜ ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 07 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 31...
More

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    ಮಂಗಳೂರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

    ಮಂಗಳೂರು : ಮಂಗಳೂರು ಹೊರವಲಯದ ಜೋಕಟ್ಟೆಯ ಯುವಕ ಇರ್ಷಾದ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ದಾರುಣ ಅಂತ್ಯ ಕಂಡಿದ್ದಾನೆ.

    ಜೋಕಟ್ಟೆಯ ಕೆಬಿಎಸ್‌ಸಿ ನಿವಾಸಿ ಇರ್ಷಾದ್ (33) ಸೌದಿ ಅರೆಬಿಯಾದ ಅಲ್ ಕೋಬರ್ ನಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಕೆಬಿಎಸ್‌ ನಿವಾಸಿ ಅಬ್ದುಲ್‌ ರಝಾಕ್‌ ಅವರ ಮಗ ಇರ್ಶಾದ್‌ 7ವರ್ಷಗಳಿಂದ ಸೌದಿ ಅರೇಬಿಯಾದ ಅಲ್‌ ಕೋಬರ್‌ ನಲ್ಲಿ ಇಲೆಕ್ಟ್ರಾನಿಕ್‌ ಅಂಗಡಿಯೊಂದರಲ್ಲಿ ಕೆಲಸಕ್ಕೆ ಇದ್ದರು. ಇತ್ತೀಚೆಗೆ ಒಂದೂವರೆ ವರ್ಷಗಳ ಹಿಂದೆ ಊರಿಗೆ ಬಂದು ತೆರಳಿದ್ದರು. ಗುರುವಾರ ಬೆಳಗ್ಗೆ ಇರ್ಶಾದ್‌ ಅವರಿಗೆ ತೀವೃ ತರಹದ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರ ಸ್ನೇಹಿತರು ಅಲ್ ಕೋಬರ್‌ ನ ಅಲ್‌ ಸಲಾಮ್‌ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇರ್ಶಾದ್‌ ಹೃದಯಾಘಾತ ಕ್ಕೊಳಗಾಗಿ ಮೃತಪಟ್ಟಿದ್ದಾಗಿ ಘೋಷಿಸಿದರು ಎಂದು ಅವರ ಕುಟುಂಬ ಮೂಲ ಮಾಹಿತಿ ನೀಡಿದೆ. ಮೃತ ಇರ್ಶಾದ್‌ ವಿವಾಹಿತರಾಗಿದ್ದು, ತಂದೆ, ತಾಯಿ, ಇಬ್ಬರು ಸಹೋದರರು, ಮೂರು ಮಂದಿ ಸಹೋದರಿಯನ್ನು ಅಗಲಿದ್ದಾರೆ. ಗುರುವಾರ ಬೆಳಗ್ಗೆ 9.30ರ ಸುಮಾರಿಗೆ ಸಹೋದರ ಇಮ್ರಾನ್‌ ರಿಗೆ ವೀಡಿಯೊ ಕರೆ ಮಾಡಿದ್ದ ಇರ್ಶಾದ್‌, ಅನಾರೋಗ್ಯ ವಿದ್ದು ಊರಿಗೆ ಬರುವುದಾಗಿ ಹೇಳಿದ್ದ. ಊರಿಗೆ ಬಂದು ಚಿಕಿತ್ಸೆ ಪಡೆಯುವ ಕುರಿತು ಸಹೋದರನ ಜೊತೆ ಸಮಾಲೋಚನೆ ಯನ್ನೂ ಮಾಡಿದ್ದ. ಎಲ್ಲರೊಂದಿಗೂ ವೀಡಿಯೊ ಕಾಲ್‌ ನಲ್ಲಿ ಮಾತನಾಡಿ ಕರೆ ಕಟ್‌ ಮಾಡಿದ್ದ. ಆದರೆ, ಕರೆ ಕಟ್‌ ಮಾಡಿದ ಅರ್ಧಗಂಟೆಯಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಇರ್ಶಾದ್‌ ಮೃತದೇಹ ಸೌದಿ ಅರೆಬಿಯಾದ ಅಲ್‌ ಕೋಬರ್‌ ನ ಅಲ್‌ ಸಲಾಮ್‌ ಆಸ್ಪತ್ರೆಯಲ್ಲಿದ್ದು,ಇಂದು ಶುಕ್ರವಾರ ಜುಮಾ ನಮಾಝಿನ ಬಳಿಕ ಅಲ್‌ ಕೋಬರ್ ನ ಮಸೀದಿಯಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಅವರ ಸಹೋದರ ಇಮ್ರಾನ್‌ ಮಾಹಿತಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದರಲ್ಲೂ ಏನೂ ಆರೋಗ್ಯ ಸಮಸ್ಯೆಗಳಿಲ್ಲದ ಯುವಜನಾಂಗ ಹೆಚ್ಚಾಗಿ ಹೃದಯಾಘಾತಕ್ಕೆ ಬಲಿಯಾಗುತ್ತಿದೆ.  ಆದ್ರೆ  ಯಾಕಾಗಿ ಈ ಹೃದಯಾಗಾತಗಳು ಹೆಚ್ಚಾಗುತ್ತಿವೆ ಕಾರಣಗಳೇನು? ಕೊರೊನಾ ಸಾಂಕ್ರಾಮಿಕ ದಿಂದ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮವೇ ಎಂಬುವುದು ಇನ್ನೂ ಧೃಡಪಟ್ಟಿಲ್ಲ. ಈ ಬಗ್ಗೆ ಗಂಭೀರ ಅಧ್ಯಾಯನಗಳು ಅಗತ್ಯವಾಗಿದೆ.

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Don't Miss

    ಮಂಗಳೂರು: ಅರ್ಧದಲ್ಲಿಯೆ ಸ್ಥಗಿತಗೊಂಡ ಅಪಾರ್ಟ್ಮೆಂಟ್ ಲಿಫ್ಟ್ – ಅಗ್ನಿಶಾಮಕ ದಳದಿಂದ ಐವರ ರಕ್ಷಣೆ

    ಮಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಲಿಫ್ಟ್ ಕೆಟ್ಟು ಅರ್ಧದಲ್ಲಿಯೆ ಸ್ಥಗಿತಗೊಂಡಿದ್ದು, ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಐವರನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ನಗರದ ಬೆಂದೂರಿನಲ್ಲಿರುವ ಶಿಲ್ಪಾ ಪ್ಯಾಲೇಸ್ ಎಂಬ ಅಪಾರ್ಟ್ಮೆಂಟ್...

    ಮಂಗಳೂರು : ಮರಣ ಪ್ರಮಾಣ ದೃಢೀಕರಣಕ್ಕೆ 13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಎ

    ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ...

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ ಬೆಳಗ್ಗೆ 11 ಗಂಟೆಗೆ ಎಮ್ಮೆಕೆರೆ ಮೈದಾನದಲ್ಲಿ ಜನ ಪ್ರತಿನಿಧಿಗಳ ಉಪಸ್ಥಿತಿಯೊಂದಿಗೆ ನಡೆದಿದೆ.

    ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ – ಸವಾರ ಸಾವು

    ಬೆಳ್ತಂಗಡಿ: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು,...

    ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ

    ಮಂಗಳೂರು: 'ಸಾಧನ ಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ...