ಉಡುಪಿ: ರಿಕ್ಷಾ ಚಾಲಕನಿಗೆ ಹೃದಯಾಘಾತ ಉಂಟಾದ ಪರಿಣಾಮ ಚಲಿಸುತ್ತಿದ್ದ ರಿಕ್ಷಾ ನಿಯಂತ್ರಣ ತಪ್ಪಿ ಅಪಘಾತ ಕ್ಕೀಡಾಗಿ ಇಬ್ಬರು ಪ್ರಯಾಣಿಕರು ಗಾಯಗಳೊಂದಿಗೆ ಪಾರಾದ ಘಟನೆ ಅಜ್ಜರಕಾಡು ಸಮೀಪ ಸಂಭವಿಸಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಸದ್ಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
Trending
- ಕೆಎಸ್ಬಿಸಿ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಐತಿಹಾಸಿಕ ಗೆಲುವು; ಅವಳಿ ಜಿಲ್ಲೆಗಳ ಮೊದಲ ಮಹಿಳಾ ಪ್ರತಿನಿಧಿಯಾಗಿ ಹೊಸ ದಾಖಲೆ
- ಜಗತ್ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ; ಕಲಬುರ್ಗಿಯಲ್ಲಿ ಬೆಚ್ಚಿಬೀಳಿಸಿದ ಘಟನೆ
- ಡಿಜಿಟಲ್ ಕ್ಷೇತ್ರದ ಅಪ್ರತಿಮ ಪ್ರತಿಭೆ ಶ್ರೀ ಅತುಲ್ ಹೆಗ್ಡೆ ನಿಧನಕ್ಕೆ ಮೂಡುಬಿದಿರೆ ಜೈನ ಮಠದ ಜಗದ್ಗುರುಗಳ ಸಂತಾಪ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ
- ಆರೂರು–ಅಡ್ಜಿಲು ಭಾಗದಲ್ಲಿ ಹೆಚ್ಚುವರಿ ಟ್ರಾನ್ಸ್ಫಾರ್ಮರ್ ಹಾಗೂ ಹೊಸ ವಿದ್ಯುತ್ ತಂತಿಗಳ ಅಳವಡಿಕೆಗೆ ತುಳುನಾಡ ರಕ್ಷಣಾ ವೇದಿಕೆಯ ಮನವಿ
- ಮದರಸೆಗೆ ನುಗ್ಗಿ ಉಸ್ತಾದ್ ಮೇಲೆ ಹಲ್ಲೆ; ದಂಪತಿ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು
- ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ಘಟಕ ಸಂಪೂರ್ಣ ಕಾನೂನುಬದ್ಧ; ಜಿಲ್ಲಾ ಆಸ್ಪತ್ರೆಯ ರಕ್ತನಿಧಿಯಿಂದ ನಿಯಮಾನುಸಾರವೇ ರಕ್ತ ಪೂರೈಕೆ – ಆಧಾರರಹಿತ ವದಂತಿಗಳಿಗೆ ಕಿವಿಗೊಡಬೇಡಿ: ಆಸ್ಪತ್ರೆ ಆಡಳಿತ
- ಕೃಷ್ಣಾಪುರ ಉಸ್ತಾದ್ ಮೇಲಿನ ಹಲ್ಲೆ ಖಂಡನೀಯ; ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ: ಇಕ್ಬಲ್ ಮೂಲ್ಕಿ ಆಗ್ರಹ
