ಉಡುಪಿ: ರಿಕ್ಷಾ ಚಾಲಕನಿಗೆ ಹೃದಯಾಘಾತ ಉಂಟಾದ ಪರಿಣಾಮ ಚಲಿಸುತ್ತಿದ್ದ ರಿಕ್ಷಾ ನಿಯಂತ್ರಣ ತಪ್ಪಿ ಅಪಘಾತ ಕ್ಕೀಡಾಗಿ ಇಬ್ಬರು ಪ್ರಯಾಣಿಕರು ಗಾಯಗಳೊಂದಿಗೆ ಪಾರಾದ ಘಟನೆ ಅಜ್ಜರಕಾಡು ಸಮೀಪ ಸಂಭವಿಸಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಸದ್ಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
Trending
- ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತ : ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಮೈರ್ಮಾಡಿ
- ಮಣಿಪಾಲ ಪಬ್ ಬಳಿ ಮಧ್ಯರಾತ್ರಿ ಗಲಾಟೆ : ಇಬ್ಬರು ಯುವಕ ತಂಡಗಳ ನಡುವೆ ಘರ್ಷಣೆ – ನಾಲ್ವರು ಬಂಧನ
- ಡಿ. 14ರಂದು ಮಂಗಳೂರಿನಲ್ಲಿ ‘ಧರ್ಮಾವಲೋಕನ’ ಸಭೆ ಅಧ್ಯಕ್ಷರಾಗಿ ಗುರುಪುರದ ಪ್ರಮೋದ್ ಕುಮಾರ್ ರೈ ಆಯ್ಕೆ ಹಿಂದೂ ಸಂಸ್ಕೃತಿ–ಸಂಸ್ಕಾರಗಳ ಪುನರುಜ್ಜೀವನದತ್ತ ಮಹತ್ವದ ಹೆಜ್ಜೆ
- ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಗಳ ತಮಿಳುನಾಡು ಧಾರ್ಮಿಕ ಪ್ರವಾಸ ಯಶಸ್ವಿಯಾಗಿ ಸಂಪನ್ನ
- ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹಾಗೂ ವಿಜಯ ಕರ್ನಾಟಕ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್ (ಸುಜಿ ಕುರ್ಯ) ಅವಿರೋಧವಾಗಿ ಆಯ್ಕೆ
- ಮಂಗಳೂರು : ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ 🗞️
- ಶೀಘ್ರದಲ್ಲಿಯೇ ಮುಳಿಹಿತ್ಲು ರಸ್ತೆ ಅಗಲೀಕರಣ :- ಶಾಸಕ ಕಾಮತ್
- ಮಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಹೊಸ ತಿರುವು — ಉದ್ಯಮಿ ರೋಶನ್ ಸಲ್ದಾನಾ ಅವರ 2.85 ಕೋಟಿ ರೂ. ಆಸ್ತಿ ಇಡಿ ಮುಟ್ಟುಗೋಲು
