ಉಡುಪಿ: ರಿಕ್ಷಾ ಚಾಲಕನಿಗೆ ಹೃದಯಾಘಾತ ಉಂಟಾದ ಪರಿಣಾಮ ಚಲಿಸುತ್ತಿದ್ದ ರಿಕ್ಷಾ ನಿಯಂತ್ರಣ ತಪ್ಪಿ ಅಪಘಾತ ಕ್ಕೀಡಾಗಿ ಇಬ್ಬರು ಪ್ರಯಾಣಿಕರು ಗಾಯಗಳೊಂದಿಗೆ ಪಾರಾದ ಘಟನೆ ಅಜ್ಜರಕಾಡು ಸಮೀಪ ಸಂಭವಿಸಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಸದ್ಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
Trending
- ಉಡುಪಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಗ್ರ ಸಾಧನೆಗೆ ತುರವೇ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಅಭಿನಂದನೆ
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
- ನೆತ್ತಿಲ ಕೋಟೆಕಾರ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ನೆರವೇರಿದ ಧಾರ್ಮಿಕ ಕಾರ್ಯಕ್ರಮ
- ಕುಂದಾಪುರ: ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಜ್ಯ ಮಟ್ಟದ ಅದ್ಭುತ ಸಾಧನೆ
- ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ಟಾಪರ್ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಮೂಡುಬಿದಿರೆಯ ದಿಶಾ – 600ಕ್ಕೆ 600 ಅಂಕಗಳ ಸಾಧನೆ
- ಏಪ್ರಿಲ್ 12ರಂದು 3 ಗಂಟೆಗೆ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಪ್ರಮುಖ ಸಭೆ, ಸದಸ್ಯರಿಗೆ ಕಡ್ಡಾಯ ಹಾಜರಾತಿ, ಸಂಘಟನಾ ಅಭಿವೃದ್ಧಿಗೆ ಮಹತ್ವದ ಚರ್ಚೆ
