ಹೆಬ್ರಿ : ತಾಲೂಕು ಬೆಳ್ವೆ ಗೆ ಗ್ರಾಮದ ವನಜಲ ಪ್ರೆಸಿಡೆನ್ಸಿ ಕಟ್ಟಡದ ರೂಮ್ ನಂಬರ್ 103 ರಲ್ಲಿ ಅಕ್ರಮವಾಗಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿರುತ್ತಾರೆ ಬಂಧಿತ ಆರೋಪಿಗಳನ್ನು ಬೆಳ್ವೆ ಗ್ರಾಮದ ಹರೀಶ್ ಶೆಟ್ಟಿ (42 )ಪ್ರಕಾಶ್ ಕುಮಾರ್ (45) ಮಂದಾರ (32) ಸಿದ್ದಾರ್ಥ್ ಶೆಟ್ಟಿ (41) ನಾಗರಾಜ ಶೆಟ್ಟಿ (36), ಮುಕೇಶ್ ನಾಯರ್ (46), ಚಿರಾಗ್ (32), ಎಂದು ಗುರುತಿಸಲಾಗಿದೆ ಬಂಧಿತ ಆರೋಪಿಗಳಿಂದ ಜುಗಾರಿ ಆಟಕ್ಕೆ ಉಪಯೋಗಿಸಿದ್ದ 13700 ರೂ. ನಗದು, ಏಳು ಮೊಬೈಲ್ ಫೋನ್ ಏಳು ಮೊಬೈಲ್ ಫೋನ್ ಗಳು ,ಬಿಳಿ ಬಣ್ಣದ ಕ್ರೇಟಾ ಕಾರು , ಬಿಳಿ ಬಟ್ಟೆ ಮೇಲೆ ಬಿದ್ದಿದ್ದ 52 ಇಸ್ಪೀಟ್ ಎಲೆಗಳು ಹಾಗೂ ಬಿಳಿ ಬಣ್ಣದ ಬಟ್ಟೆಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಂಕರ್ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Trending
- ಬಂಟ್ವಾಳ: ಟಿಪ್ಪರ್ ಹರಿದು ಸ್ಕೂಟರ್ ಹಿಂಬದಿ ಸವಾರ ಸಾವು; ಲಾರಿ ಚಾಲಕ ವಶಕ್ಕೆ, ಅಪಘಾತದ ಬಗ್ಗೆ ವಿಭಿನ್ನ ಮಾಹಿತಿ
- ಮಂಗಳೂರು: ಬಾರ್ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ – ಅಪ್ರಾಪ್ತರಿಗೆ ಮದ್ಯ ಪೂರೈಕೆಗೆ ಕಟ್ಟುನಿಟ್ಟಿನ ಎಚ್ಚರಿಕೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಮಂಗಳೂರುನೀರುಮಾರ್ಗ ಶಾಖೆ ವತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ
- ಪೂರ್ವಭಾವಿಯಾಗಿ ಜೆಡಿಎಸ್ ಒತ್ತಾಯ – ಈಗ ಶಾಲಾ ವಾಹನಗಳ ವಿಶೇಷ ತಪಾಸಣೆ: ಮಕ್ಕಳ ಸುರಕ್ಷತೆಗೆ ಕ್ರಮ ಸ್ವಾಗತಾರ್ಹ
- ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
- ಶಾಲಾ ವಾಹನಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ: ಆರ್ಟಿಒಗೆ ಜೆಡಿಎಸ್ ನಿಯೋಗದಿಂದ ಮನವಿ
- ಗಾಯತ್ರಿ ಶಾಂತೇಗೌಡರಿಗೆ ಸಚಿವ ಸ್ಥಾನ ಕೈತಪ್ಪಿದ್ದು ರಾಜಕೀಯ ಲೆಕ್ಕಾಚಾರವೇ? ಸಿದ್ದರಾಮಯ್ಯ ಸುತ್ತ ತಿರುಗುತ್ತಿರುವ ಚರ್ಚೆಗಳ ವಿಶ್ಲೇಷಣೆ
- ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿಕೆ: ಆಗಸ್ಟ್ 4ರಂದು ಅಂಗನವಾಡಿ, ಶಾಲೆಗಳಿಗೆ ಮತ್ತೆ ರಜೆ

